ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಅತ್ತೆ ,ಸೊಸೆ ಇಬ್ಬರು ಸ್ಥಳದಲ್ಲಿಯೇ ಸಾವು
ಶಿವಮೊಗ್ಗ : ಕಾರೊಂದು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಹೊಳಲ್ಕೆರೆ ಸಮೀಪದ ಬೊಮ್ಮನ ಕಟ್ಟೆ ಬಳಿ ನಡೆದಿದೆ.
ಮೃತರನ್ನು ಅನಿತಾ (30) ಮತ್ತು ರತ್ನಮ್ಮ (55) ವರ್ಷ ಎಂದು ಗುರುತಿಸಲಾಗಿದೆ.
ಮೃತರು ಹೊಳಲ್ಕೆರೆಯ ತಾಳ್ಯ ನಿವಾಸಿಗಳು. ತಮ್ಮ ಪತಿಯ ಜೊತೆ ಅನಿತಾ ಹಾಗೂ ಅವರ ಅತ್ತೆ ರತ್ನಮ್ಮ ಊರಿಗೆ ಬರುತ್ತಿದ್ದರು.
ಈ ವೇಳೆ ರಸ್ತೆಗೆ ಅಡ್ಡಬಂದ ನಾಯಿಗೆ ಕಾರು ಡಿಕ್ಕಿಯಾಗುವುದನ್ನ ತಪ್ಪಿಸಲು ಹೋಗಿ ಕಾರು ಕೆರೆಗೆ ಉರುಳಿದೆ. ಕೆರೆ ಏರಿ ಮೇಲೆಯೇ ಘಟನೆ ನಡೆದಿದ್ದರಿಂದ ಚಾಲಕನಿಗೆ ಕಾರು ಕಂಟ್ರೋಲ್ಗೆ ಸಿಗದೇ ಕೆರೆಗೆ ಸೀದಾ ಕಾರು ಇಳಿದಿದೆ. ಇನ್ನು ಕಾರು ಕೆರೆಗೆ ಬಿದ್ದ ಬೆನ್ನಲ್ಲೆ, ಆಘಾತಕ್ಕೊಳಗಾದ ಅನಿತಾ ಮತ್ತು ರತ್ನಮ್ಮ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಈ ವಿಚಾರವಾಗಿ ಹೊಳೆಲ್ಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತಿದ್ದಾರೆ.
ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ Hosanagar BJP stages a massive protest…
ತೀರ್ಥಹಳ್ಳಿ ಗುಡ್ಡ ಕುಸಿತ: ಸಂತ್ರಸ್ತರಿಗೆ ನಿವೇಶನ, ಮನೆ ನಿರ್ಮಾಣಕ್ಕೆ ನೆರವು – ಮಧು ಬಂಗಾರಪ್ಪ Minister Madhu Bangarappa visits…
ಸಾಗರದಲ್ಲಿ ನಕಲಿ ನೋಟುಗಳ ಹಾವಳಿ ಆರೋಪ: ಸಣ್ಣ ವ್ಯಾಪಾರಿಗಳಿಗೆ ಸಂಕಷ್ಟ Fake currency circulation allegedly increasing in Sagara,…
ವೋಟರ್ ಲಿಸ್ಟ್ನಲ್ಲಿ ನಿಮ್ಮ ಹೆಸರು ಡಿಲೀಟ್ ಆಗಿದೆಯಾ? ಮೊಬೈಲ್ನಲ್ಲೇ ಪರಿಶೀಲಿಸಿ; ಇಲ್ಲಿದೆ ಸುಲಭ ವಿಧಾನ Check whether your name…
ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ…
ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ Ripponpete Kenchanala Sri Marikamba Devi…