ಆಸ್ತಿ ವಿಚಾರದ ಗಲಾಟೆ ವಿಕೋಪಕ್ಕೆ : ಕುಡುಗೋಲಿನಿಂದ ಚುಚ್ಚಿ ಮಗನ ಕೊಲೆಗೈದ ತಂದೆ
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಶುಕ್ರವಾರ ತಂದೆ ಮತ್ತು ಮಗನ ನಡುವೆ ಜಗಳ ನಡೆದು ಮಗನ ಕೊಲೆಯಲ್ಲಿ ಅಂತ್ಯವಾಗಿದೆ.
ಗಂಗಾನಾಯ್ಕ್(36) ಕೊಲೆಯಾದ ವ್ಯಕ್ತಿ. ಆತನ ತಂದೆ ಲಿಂಗಾನಾಯ್ಕ್ ಜೊತೆಗೆ ಆಸ್ತಿ ವಿಚಾರಕ್ಕೆ ಗಲಾಟೆಯಾಗಿದೆ.
ಜಗಳ ವಿಕೋಪಕ್ಕೆ ತಿರುಗಿದ್ದು, ಈ ವೇಳೆ ಲಿಂಗಾನಾಯ್ಕ್ ಕುಡಗೋಲಿನಿಂದ ಮಗನ ಎದೆ ಭಾಗಕ್ಕೆ ಚುಚ್ಚಿದ್ದು, ತೀವ್ರ ರಕ್ತಸ್ರಾವದಿಂದ ಗಂಗಾನಾಯ್ಕ್ ಮೃತಪಟ್ಟಿದ್ದಾನೆ.
ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿಡಿವೈಎಸ್ಪಿ ಕೇಶವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತೀರ್ಥಹಳ್ಳಿ ಗುಡ್ಡ ಕುಸಿತ: ಸಂತ್ರಸ್ತರಿಗೆ ನಿವೇಶನ, ಮನೆ ನಿರ್ಮಾಣಕ್ಕೆ ನೆರವು – ಮಧು ಬಂಗಾರಪ್ಪ Minister Madhu Bangarappa visits…
ಸಾಗರದಲ್ಲಿ ನಕಲಿ ನೋಟುಗಳ ಹಾವಳಿ ಆರೋಪ: ಸಣ್ಣ ವ್ಯಾಪಾರಿಗಳಿಗೆ ಸಂಕಷ್ಟ Fake currency circulation allegedly increasing in Sagara,…
ವೋಟರ್ ಲಿಸ್ಟ್ನಲ್ಲಿ ನಿಮ್ಮ ಹೆಸರು ಡಿಲೀಟ್ ಆಗಿದೆಯಾ? ಮೊಬೈಲ್ನಲ್ಲೇ ಪರಿಶೀಲಿಸಿ; ಇಲ್ಲಿದೆ ಸುಲಭ ವಿಧಾನ Check whether your name…
ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ…
ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ Ripponpete Kenchanala Sri Marikamba Devi…
ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ Shikaripura MLA B.Y. Vijayendra…