ಕೆರೆ ಹಾವನ್ನು ಅಟ್ಟಾಡಿಸಿಕೊಂಡು ಬಂದು ಸೂಟ್ ಕೇಸ್ ನಲ್ಲಿ ಅವಿತು ಕುಳಿತ ಬೃಹತ್ ಕಾಳಿಂಗ ಸರ್ಪ
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ 11 ಅಡಿ ಉದ್ದದ ಕಾಳಿಂಗ ಸರ್ಪವೊಂದು ಮನೆಯೊಂದರಲ್ಲಿಟ್ಟಿದ್ದ ಸೂಟ್ಕೇಸ್ನಲ್ಲಿ ಪತ್ತೆಯಾಗಿದೆ. ಮನೆಯ ಟ್ರಂಕ್ನಲ್ಲಿದ್ದ ಹಾವನ್ನು ಕಂಡು ಗಾಬರಿಯಾದ ಮನೆಯವರು ಆ ಬಳಿಕ ಉರಗ ಸಂರಕ್ಷಕರ ಮೂಲಕ ಸರ್ಪವನ್ನು ಸುರಕ್ಷಿತವಾಗಿ ಹಿಡಿಸಿದ್ದಾರೆ..
ತೀರ್ಥಹಳ್ಳಿಯ ಊಂಟೂರುಕಟ್ಟೆ ಸಮೀಪದ ಕಟ್ಟೆಕೊಪ್ಪದ ಬಳಿ ಇರುವ ಮುನಿಯಮ್ಮ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಇವರ ಮನೆಯಲ್ಲಿದ್ದ ಟ್ರಂಕ್ನಲ್ಲಿ ಕಳೆದ ಭಾನುವಾರ ರಾತ್ರಿ ಹಾವು ಸೇರಿರುವುದು ಗೊತ್ತಾಗಿದೆ. ಕೇರೆ ಹಾವೊಂದನ್ನ ಅಟ್ಟಿಸಿಕೊಂಡು ಬಂದ ಕಾಳಿಂಗ ಮನೆಯೊಳಗೆ ನುಗ್ಗಿದೆ. ಆ ಬಳಿಕ ಭಯಗೊಂಡು ಅಲ್ಲಿಯೇ ಇದ್ದ ಸೂಟ್ಕೇಸ್ನೊಳಗೆ ಸೇರಿಕೊಂಡಿತ್ತು. ಇದರಿಂದ ಮನೆಯವರು ಗಾಬರಿಯಾದರು.
ಬಳಿಕ ಮನೆಯವರು ಉರಗ ಸಂರಕ್ಷಕ ಚಂದ್ರು ಹಾಗೂ ನರೇಶ್ ಅವರನ್ನಿ ಕರೆಸಿಕೊಂಡಿದ್ದಾರೆ. ಸ್ಥಳಕ್ಕೆ ಬಂದ ಅವರು 11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತ ಸ್ಥಳದಲ್ಲಿ ಅದನ್ನು ಬಿಡುಗಡೆ ಮಾಡಿದ್ದಾರೆ.
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…
ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…