ಅಡಿಕೆ ಕಳ್ಳತನಗೈದಿದ್ದ ದಂಪತಿಗಳ ಬಂಧನ
ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣದಲ್ಲಿ ಶಿವಮೊಗ್ಗದ ಲಕ್ಕಿನಕೊಪ್ಪದ ದಂಪತಿ ಅರೆಸ್ಟ್ ಆಗಿದ್ದಾರೆ.
ನರಸಿಂಹರಾಜಪುರ ತಾಲ್ಲೂಕಿನಲ್ಲಿ ನಡೆದ ಅಡಕೆ ಕಳ್ಳತನ ಪ್ರಕರಣ ಸಂಬಂದ ಪೊಲೀಸರು ತನಿಖೆ ನಡೆಸಿ ಶಿವಮೊಗ್ಗದ ಲಕ್ಕಿನಕೊಪ್ಪ ನಿವಾಸಿ ಸಾದಿಕ್ ಹಾಗೂ ಸಲ್ಮಾ ಎಂಬವರನ್ನ ಬಂಧಿಸಿದ್ದಾರೆ.
ಎನ್ಆರ್ಪುರದ ಮುತ್ತಿನಕೊಪ್ಪದಲ್ಲಿ ನಡೆದಿದ್ದ ಅಡಿಕೆ ಕಳ್ಳತನ ಪ್ರಕರಣದ ಸಂಬಂಧ ತನಿಖೆ ಕೈಗೊಂಡಿದ್ದ ಪೊಲೀಸರು ಸಂಶಯದ ಮೇರೆಗೆ ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇತರೆಡೆಯಲ್ಲಿ ಕಳ್ಳತನ ನಡೆಸಿರುವ ಬಗ್ಗೆ ಗೊತ್ತಾಗಿದೆ.
ಸದ್ಯ ಆರೋಪಿಗಳಿಂದ 2 ಕ್ವಿಂಟಾಲ್ ಅಡಿಕೆ ಹಾಗೂ ಮಾರುತಿ ಜೆನ್ ಕಾರನ್ನ ಜಪ್ತಿ ಮಾಡಲಾಗಿದೆ.
ಈ ಸಂಬಂಧ ಪೊಲೀಸ್ ಪ್ರಕಟಣೆ ನೀಡಲಾಗಿದ್ದು, ಕಾರ್ಯಾಚರಣೆಯಲ್ಲಿ ನರಸಿಂಹರಾಜಪುರ ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳಾದ ಬಿ.ಎಸ್.ನಿರಂಜನಗೌಡ, ಜ್ಯೋತಿ, ಸಿಬ್ಬಂದಿ ಪರಮೇಶ್, ಬಿನು, ಮಧು, ಅಮಿತ್ ಚೌಗಲೆ, ದೇವರಾಜ್, ಕೌಶಿಕ್, ನವೀನ್ ಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು..
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…
ಸಾಗರ ಬಸ್ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…
ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…
ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಿಪ್ಪನ್ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…