ಅಡಿಕೆ ಕಳ್ಳತನಗೈದಿದ್ದ ದಂಪತಿಗಳ ಬಂಧನ
ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣದಲ್ಲಿ ಶಿವಮೊಗ್ಗದ ಲಕ್ಕಿನಕೊಪ್ಪದ ದಂಪತಿ ಅರೆಸ್ಟ್ ಆಗಿದ್ದಾರೆ.
ನರಸಿಂಹರಾಜಪುರ ತಾಲ್ಲೂಕಿನಲ್ಲಿ ನಡೆದ ಅಡಕೆ ಕಳ್ಳತನ ಪ್ರಕರಣ ಸಂಬಂದ ಪೊಲೀಸರು ತನಿಖೆ ನಡೆಸಿ ಶಿವಮೊಗ್ಗದ ಲಕ್ಕಿನಕೊಪ್ಪ ನಿವಾಸಿ ಸಾದಿಕ್ ಹಾಗೂ ಸಲ್ಮಾ ಎಂಬವರನ್ನ ಬಂಧಿಸಿದ್ದಾರೆ.
ಎನ್ಆರ್ಪುರದ ಮುತ್ತಿನಕೊಪ್ಪದಲ್ಲಿ ನಡೆದಿದ್ದ ಅಡಿಕೆ ಕಳ್ಳತನ ಪ್ರಕರಣದ ಸಂಬಂಧ ತನಿಖೆ ಕೈಗೊಂಡಿದ್ದ ಪೊಲೀಸರು ಸಂಶಯದ ಮೇರೆಗೆ ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇತರೆಡೆಯಲ್ಲಿ ಕಳ್ಳತನ ನಡೆಸಿರುವ ಬಗ್ಗೆ ಗೊತ್ತಾಗಿದೆ.
ಸದ್ಯ ಆರೋಪಿಗಳಿಂದ 2 ಕ್ವಿಂಟಾಲ್ ಅಡಿಕೆ ಹಾಗೂ ಮಾರುತಿ ಜೆನ್ ಕಾರನ್ನ ಜಪ್ತಿ ಮಾಡಲಾಗಿದೆ.
ಈ ಸಂಬಂಧ ಪೊಲೀಸ್ ಪ್ರಕಟಣೆ ನೀಡಲಾಗಿದ್ದು, ಕಾರ್ಯಾಚರಣೆಯಲ್ಲಿ ನರಸಿಂಹರಾಜಪುರ ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳಾದ ಬಿ.ಎಸ್.ನಿರಂಜನಗೌಡ, ಜ್ಯೋತಿ, ಸಿಬ್ಬಂದಿ ಪರಮೇಶ್, ಬಿನು, ಮಧು, ಅಮಿತ್ ಚೌಗಲೆ, ದೇವರಾಜ್, ಕೌಶಿಕ್, ನವೀನ್ ಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು..
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್ನಲ್ಲಿ ಈಜಲು ತೆರಳಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…