ಬಲೂನ್ ಗಂಟಲಲ್ಲಿ ಸಿಲುಕಿ ಬಾಲಕ ಸಾವು
ಶಿರಸಿ : ಬಲೂನ್ ಊದುತ್ತಿದ್ದ ವೇಳೇ ಆಕಸ್ಮಿಕವಾಗಿ ಅದು ಗಂಟಲಲ್ಲಿ ಸಿಲುಕಿ ಉಸಿರುಟ್ಟಿ ಬಾಲಕನೊಬ್ಬ ಸಾವನ್ನಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗಿನಕೊಪ್ಪ ಗ್ರಾಮದಲ್ಲಿ ನಡೆದಿದೆ.
ನವೀನ್ ನಾರಾಯಣ್ (13) ಮೃತ ದುರ್ದೈವಿ.
ಬಲೂನ್ ಗೆ ಗಾಳಿ ತುಂಬಿ ಆಟವಾಡುತ್ತಿದ್ದ. ಬಲೂನ್ ಗೆ ಗಾಳಿ ತುಂಬುವಾಗ ಉಸಿರು ಎಳೆದುಕೊಳ್ಳುವ ಸಂದರ್ಭದಲ್ಲಿ ಬಲೂನ್ ಬಾಯಿಯ ಒಳಗೆ ಹೋಗಿ, ಗಂಟಲಿಗೆ ಸಿಕ್ಕಿಕೊಂಡಿದೆ. ಇದರಿಂದಾಗಿ ಆತನಿಗೆ ಉಸಿರಾಡಲು ಕಷ್ಟವಾಗಿ, ಅಲ್ಲಿಯೆ ಕುಸಿದು ಒದ್ದಾಡಲು ಆರಂಭಿಸಿದ್ದಾನೆ. ಆತನ್ನ ಆಸ್ಪತ್ರೆಗೆ ಕರೆದೊಯ್ಯಲಾಯ್ತಾದರೂ, ಅಷ್ಟರಲ್ಲಿ ಆತ ಸಾವನ್ನಪ್ಪಿದ್ದಾನೆ.
ಹಳಿಯಾಳ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ.
ತೀರ್ಥಹಳ್ಳಿ ಗುಡ್ಡ ಕುಸಿತ: ಸಂತ್ರಸ್ತರಿಗೆ ನಿವೇಶನ, ಮನೆ ನಿರ್ಮಾಣಕ್ಕೆ ನೆರವು – ಮಧು ಬಂಗಾರಪ್ಪ Minister Madhu Bangarappa visits…
ಸಾಗರದಲ್ಲಿ ನಕಲಿ ನೋಟುಗಳ ಹಾವಳಿ ಆರೋಪ: ಸಣ್ಣ ವ್ಯಾಪಾರಿಗಳಿಗೆ ಸಂಕಷ್ಟ Fake currency circulation allegedly increasing in Sagara,…
ವೋಟರ್ ಲಿಸ್ಟ್ನಲ್ಲಿ ನಿಮ್ಮ ಹೆಸರು ಡಿಲೀಟ್ ಆಗಿದೆಯಾ? ಮೊಬೈಲ್ನಲ್ಲೇ ಪರಿಶೀಲಿಸಿ; ಇಲ್ಲಿದೆ ಸುಲಭ ವಿಧಾನ Check whether your name…
ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ…
ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ Ripponpete Kenchanala Sri Marikamba Devi…
ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ Shikaripura MLA B.Y. Vijayendra…