ಕಸ ಎಸೆಯುವವರಿಗೆ ವಿಭಿನ್ನ ಬ್ಯಾನರ್ ಮೂಲಕ ಪಿಂಡ ಪ್ರದಾನದ ಎಚ್ಚರಿಕೆ ಕೊಟ್ಟ ಸ್ಥಳೀಯರು
ಮಂಗಳೂರು: ಸಾರ್ವಜನಿಕರು ಕಸ ಎಸೆಯುವ ಎಷ್ಟು ಏರಿಯಾಗಳಿವೆಯೋ ಅದರಷ್ಟೇ ಗಲೀಜಾದ ಏರಿಯಾಗಳೂ ಇವೆ. ಕಸವನ್ನು ಜನ ಎಲ್ಲಿ ಬೇಕೆಂದರಲ್ಲಿ ಎಸೆದು ಪರಿಸರವನ್ನು ಹಾಳುಮಾಡುತ್ತಿದ್ದಾರೆ. ಇದನ್ನು ನಿಲ್ಲಿಸಲು ಹಾಕಿರುವಂಥ ಬ್ಯಾನರ್ ಒಂದು ಇದೀಗ ಮಂಗಳೂರಿನ ಹಳ್ಳಿಯೊಂದರಲ್ಲಿ ಕಂಡುಬಂದಿದೆ. ಎಲ್ಲೆಡೆ ವೈರಲ್ ಆಗುತ್ತಿದೆ.
“ಕಸದೊಂದಿಗೆ ನಿಮ್ಮ ಪಿಂಡ ಪ್ರದಾನವನ್ನು ಸಹ ಇಲ್ಲೇ ಮಾಡುವ, ಕಸ ಬಿಸಾಡುವ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ” ಎಂದು ಬರೆದಿರುವ ಬ್ಯಾನರ್ ಒಂದನ್ನು ಅಳವಡಿಸಿ ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ. ಈ ಬ್ಯಾನರ್ ಫೋಟೋ ಇದೀಗ ಸಖತ್ ವೈರಲ್ ಆಗಿದೆ.
ಇಲ್ಲಿ ಕಸ ಹಾಕಬಾರದು ಎಂಬ ಎಚ್ಚರಿಕೆಯ ಫಲಕ ಅಳವಡಿಸಿದರು ಕೂಡಾ ಕೆಲ ಜನ ಆ ಜಗದಲ್ಲಿಯೇ ಕಸವನ್ನು ಹಾಕಿ ಪರಿಸರದ ಸ್ವಚ್ಛತೆಯನ್ನು ಮತ್ತು ಸೌಂದರ್ಯವನ್ನು ಹಾಳು ಮಾಡುತ್ತಿದ್ದಾರೆ. ಕಸ ಎಸೆಯಬೇಡಿ ಎಂದು ಎಷ್ಟೇ ಹೇಳಿದರೂ ಮಾತು ಕೇಳದ ಜನರಿಗೆ ತಕ್ಕ ಪಾಠವನ್ನು ಕಲಿಸಬೇಕೆಂದು ಇಲ್ಲೊಂದು ಊರಿನ ಜನ “ಕಸದೊಂದಿಗೆ ನಿಮ್ಮ ಪಿಂಡ ಪ್ರದಾನವನ್ನು ಸಹ ಇಲ್ಲೇ ಮಾಡುವ ಕಸ ಬಿಸಾಡುವ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆಯಲಾಗಿದೆ.
ಇದನ್ನು ಓದಿಯಾದರೂ ಕಸ ಹಾಕುವವರು ನಿಲ್ಲಿಸಬಹುದೆ?
RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ –…
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…
ಆಗುಂಬೆಯಿಂದ ರಿಪ್ಪನ್ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…
ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…
ಸಾಗರ ಬಸ್ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…