ತಳಲೆ ಸಹಕಾರ ಸಂಘದ ಚುನಾವಣೆ – ದಿನೇಶ್ ಗೌಡ ತಂಡಕ್ಕೆ ಭರ್ಜರಿ ಗೆಲುವು

ತಳಲೆ ಸಹಕಾರ ಸಂಘದ ಚುನಾವಣೆ – ದಿನೇಶ್ ಗೌಡ ತಂಡಕ್ಕೆ ಭರ್ಜರಿ ಗೆಲುವು

ರಿಪ್ಪನ್‌ಪೇಟೆ : ತಳಲೆ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದಚುನಾವಣೆಯಲ್ಲಿ ತಳಲೆ ಹೆಚ್.ಎಸ್.ದಿನೇಶ ತಂಡ ಭರ್ಜರಿ ಗೆಲುವಿನೊಂದಿಗೆ ಅಡಳಿತದ ಚುಕ್ಕಾಣಿ ಹಿಡಿಯಲು ಯಶಸ್ವಿಯಾಗಿದ್ದಾರೆ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತಳಲೆ ಗ್ರಾಮದಲ್ಲಿ ಭಾನುವಾರದಂದು ನಡೆದ ಸಹಕಾರ ಸಂಘದ ಚುನಾವಣೆಯಲ್ಲಿ ಸಾಮಾನ್ಯ ಸಾಲಗಾರ ಕ್ಷೇತ್ರದಿಂದ ಹೆಚ್ ಎಸ್ ದಿನೇಶ್ ಗೌಡ್ರು ತಳಲೆ,ಹೆಚ್ ಎಸ್ ಗಂಗಾಧರ್ , ಹಾರಂಬಳ್ಳಿ ,ಬಸಪ್ಪ ಕೆ ಜಿ   ದೋ ಬೈಲ್  , ಇ. ಡಿ ಮಂಜುನಾಥ್ ಕಲ್ಲೂರ್ ,ಹೆಚ್ ಎನ್ ಅಭಿಷೇಕ್       ಹೆದ್ದಾರಿ ಪುರ , ಬಿಸಿಎಂಎಯಿಂದ ಕೆ ಆರ್ ಮಂಜುನಾಥ್ ಕಳಸೆ      ಬಿ ಸಿ ಎಂ ಬಿ ಯಿಂದ ಕೆ ಎಸ್ ಲೋಕಪ್ ಗೌಡ ಕಲ್ಲೂರ್         .  ಸಾಲಗಾರರಲ್ಲದ ಕ್ಷೇತ್ರದಿಂದ ದೇವರಾಜ್ ಮಳವಳ್ಳಿ ಎಸ್ ಸಿ ಕ್ಷೇತ್ರದಿಂದ  ಡಾಕಪ್ಪ ಕಲ್ಲೂರ್ ಎಸ್ ಟಿ ಕ್ಷೇತ್ರದಿಂದ  ಗಣೇಶ್ ಬೆಳ್ಳೂರ್     ಮಹಿಳಾ ಮೀಸಲು ಕ್ಷೇತ್ರ ದಿಂದ   ಗೌರಮ್ಮ ತಳಲೆ , ಶೇಷಮ್ಮ ತಳಲೆ ಇವರುಗಳು   ಅತಿ ಹೆಚ್ಚು ಮತಗಳಿಸುವ ಮೂಲಕ ಭರ್ಜರಿ ಜಯಗಳಿಸಿದ್ದಾರೆ.

ಆಬಿನಂದನೆ;- ಕಳೆದ ಮೂರು ಭಾರಿಯಲ್ಲಿ ತಳಲೆ ಹೆಚ್.ಎಸ್.ದಿನೇಶಗೌಡರು ತಳಲೆ ಸಹಕಾರ ಸಂಘದಅಧ್ಯಕ್ಷರಾಗಿ ಸಂಘವನ್ನು ಲಾಭದತ್ತತರುವುದರೊಂದಿಗೆರೈತರ ಬ್ಯಾಂಕ್ ಎಂಬ ನಾಮದೇಯದ ಮೂಲಕ ತಮ್ಮ ಪ್ರಾಮಾಣಿಕ ಸೇವೆಯನ್ನು  ಸಲ್ಲಿಸುವುದರೊಂದಿಗೆ  ಮತದಾರರ ಮನಸ್ಸುಗೆಲುವುದರಲ್ಲಿ ಯಶಸ್ವಿಯಾಗಿದ್ದಾರೆಂದು ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕ ಪರಮೇಶ್ ಹೇಳಿ ಆಭಿನಂದಿಸಿದರು.

ಸಹಕಾರ ಭಾರತಿಯವರುತಮ್ಮ ಅಭ್ಯರ್ಥಿಗಳನ್ನು  ನಿಲ್ಲಿಸುವ ಮೂಲಕ ಭಾರಿ ಸ್ಪರ್ದೇಯನ್ನು  ನೀಡಲು ಮುಂದಾಗಿ ಹಣ ಜಾತಿರಾಜಕಾರಣವನ್ನು ಮುಂದೆ ಮಾಡಿ ಎಷ್ಟೇ ಪ್ರಯತ್ನಿಸಿದರೂ ಮತದಾರರು ಮಾತ್ರ ಸಹಕಾರ ಸಂಘದಲ್ಲಿಜಾತಿ ಹಣಯಾವುದನ್ನು ಪರಿಗಣಿಸದೇ ಪ್ರಾಮಾಣಿಕತೆಗೆ ಹೆಚ್ಚು ಒತ್ತು ನೀಡುವ ಮೂಲಕ ಸಂಘದ ಸರ್ವೋತ್ತಮ ಪ್ರಗತಿಗೆ  ದಿನೇಶಗೌಡರ ಬೆಂಬಲಿತ ನಿರ್ದೇಶಕರತಂಡವನ್ನು  ಭರ್ಜರಿ ಜಯಗಳಿಸುವಂತೆ ಮಾಡಿದ್ದಾರೆಂದರು.

ಈ ಸಂದರ್ಭದಲ್ಲಿಕಲ್ಲೂರುಈರಪ್ಪ ಮತ್ತು ಸಂಘದ ನೂತನ ಅಡಳಿತ ಮಂಡಳಿ ನಿರ್ದೇಶಕರು. ಮಳವಳ್ಳಿ ಮಂಜುನಾಥ್ ಇನ್ನಿತರರು ಹಾಜರಿದ್ದರು.


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

4 hours ago

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…

12 hours ago

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

1 day ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

1 day ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

1 day ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

1 day ago