ಸ್ವಂತ ತಂದೆಗೆ ಆಶ್ರಯ ಕೊಡಲಾಗದ ಕುಮಾರ ಬಂಗಾರಪ್ಪರಿಂದ ನೀತಿ ಪಾಠ ಸಲ್ಲದು – ಶಾಸಕ ಗೋಪಾಲ ಕೃಷ್ಣ ಬೇಳೂರು ವಾಗ್ದಾಳಿ |Election
ಸ್ವಂತ ತಂದೆಗೆ ಆಶ್ರಯ ಕೊಡಲಾಗದ ಕುಮಾರ ಬಂಗಾರಪ್ಪರಿಂದ ನೀತಿ ಪಾಠ ಸಲ್ಲದು – ಶಾಸಕ ಗೋಪಾಲ ಕೃಷ್ಣ ಬೇಳೂರು ವಾಗ್ದಾಳಿ ಶಿವಮೊಗ್ಗ: ‘ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರಿಗೆ ಆಶ್ರಯ ಕೊಡಲಾಗದ ಕುಮಾರ ಬಂಗಾರಪ್ಪ ಅವರು, ಸ್ವಂತ ತಂದೆಯನ್ನು ಮನೆಯಿಂದ ಹೊರ ದೂಡಿದರು. ಇಂತವರಿಂದ ನೀತಿ ಪಾಠದ ಅವಶ್ಯಕತೆ ನನಗಿಲ್ಲ’ ಎಂದು ಸಾಗರ ಕ್ಷೇತ್ರದ ಶಾಸಕ ಗೋಪಾಲ ಕೃಷ್ಣ ಬೇಳೂರು ವಾಗ್ದಾಳಿ ನಡೆಸಿದರು. ಸಾಗರ ತಾಲ್ಲೂಕಿನ ಆವಿನಳ್ಳಿಯಲ್ಲಿ ಬುಧವಾರ ಆಯೋಜಿಸಿದ್ದ ಗೀತಾ ಶಿವರಾಜಕುಮಾರ ಪರ ಮತಯಾಚನೆ ಸಭೆಯಲ್ಲಿ ಪಾಲ್ಗೊಂಡು…


