Headlines

ಶಿಕಾರಿಪುರದಲ್ಲಿ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ – ಈಶ್ವರಪ್ಪ ಗುಡುಗು | KSE

ಶಿಕಾರಿಪುರದಲ್ಲಿ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ – ಈಶ್ವರಪ್ಪ ಗುಡುಗು ಶಿವಮೊಗ್ಗ : ಈ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ದುಡ್ಡು ನಡೆಯಲ್ಲ, ಶಿಕಾರಿಪುರದಲ್ಲಿ ಅಪ್ಪ-ಮಕ್ಕಳ ಶಿಕಾರಿ ಮಾಡುತ್ತೇನೆ, ಬಿಡುವುದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಕುಟುಂಬದ ವಿರುದ್ದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಗುಡುಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕಾರಿಪುರದಲ್ಲಿ ಅವರ ಸ್ಥಿತಿ ನೋಡಿಕೊಳ್ಳಲಿ. ಲಿಂಗಾಯತರಾದಿಯಾಗಿ ಎಲ್ಲರೂ ಅವರ ಕುಟುಂಬದ ಬಗ್ಗೆ ಜರಿಯುತ್ತಿದ್ದಾರೆ. ಈ ಚುನಾವಣೆಯಲ್ಲಿ ಯಾವುದೇ ದುಡ್ಡು ನಡೆಯಲ್ಲ. ಶಿಕಾರಿಪುರದಲ್ಲಿ ಅಪ್ಪ-ಮಕ್ಕಳ ಶಿಕಾರಿ ಮಾಡುತ್ತೇನೆ ಎಂದರು. …

Read More

ಕನ್ನಡ ಚಿತ್ರರಂಗದಿಂದ ಕಣ್ಮರೆಯಾದ ಪ್ರಚಂಡ ಕುಳ್ಳ – ಆಪ್ತಮಿತ್ರ ದ್ವಾರಕೀಶ್ ಬಗ್ಗೆ ತಿಳಿಯಬೇಕಾದ ಸಂಗತಿಗಳಿವು | sandalwood

ಕನ್ನಡ ಚಿತ್ರರಂಗದಿಂದ ಕಣ್ಮರೆಯಾದ ಪ್ರಚಂಡ ಕುಳ್ಳ – ಆಪ್ತಮಿತ್ರ ದ್ವಾರಕೀಶ್ ಬಗ್ಗೆ ತಿಳಿಯಬೇಕಾದ ಸಂಗತಿಗಳಿವು | sandalwood ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿದೆ. ಕರುನಾಡ ಪ್ರಚಂಡ ಕುಳ್ಳ ಎಂದೇ ಖ್ಯಾತರಾಗಿದ್ದ ಹಿರಿಯ ನಟ ದ್ವಾರಕೀಶ್‌ ಅವರು ಇಂದು (ಏಪ್ರಿಲ್ 16) ಹೃದಯಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರ ಸಾವು ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಅವರು ಇನ್ನಿಲ್ಲ ಎಂಬ ಸುದ್ದಿ ಸಾಕಷ್ಟು ನೋವುಂಟು ಮಾಡಿದೆ….

Read More

ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್ ನಿಧನ | Thirthahalli

ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್ ನಿಧನ! ತೀರ್ಥಹಳ್ಳಿ : ಶ್ವಾಸಕೋದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್. ಪಿ ಇಂದು ಸಂಜೆ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು.  ಆರೋಗ್ಯ ಗಂಭೀರವಾಗಿ ಹದಗೆಟ್ಟಿದ್ದ ಕಾರಣ ಇಂದು ಬೆಳಿಗ್ಗೆಯಿಂದ ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ .ಸಂಜೆ ಸಮಯಕ್ಕೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮಂಜುನಾಥ್ ರವರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More

ಶಿವಮೊಗ್ಗಕ್ಕೆ ಈಶ್ವರಪ್ಪ ಕೊಡುಗೆ ಏನು – ಬಿ ವೈ ವಿಜಯೇಂದ್ರ | BYV

ಶಿವಮೊಗ್ಗಕ್ಕೆ ಈಶ್ವರಪ್ಪ ಕೊಡುಗೆ ಏನು – ಬಿ ವೈ ವಿಜಯೇಂದ್ರ ಬಿಜೆಪಿ ವಿರುದ್ಧ ಬಂಡಾಯವೆದ್ದು, ಶಿವಮೊಗ್ಗದಿಂದ ಸ್ಪರ್ಧಿಸುತ್ತಿರುವ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ  ಪರ ಪ್ರಚಾರ ನಡೆಸಿದ ಅವರು, ಈಶ್ವರಪ್ಪ ನಾಮಪತ್ರ ಸಲ್ಲಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ರು. ಈ ಹಿಂದೆ ಈಶ್ವರಪ್ಪ ಸಚಿವರು, ಡಿಸಿಎಂ ಆಗಿದ್ದರು. ಹಾಗಿದ್ದರೂ ಶಿವಮೊಗ್ಗಕ್ಕೆ ಅವರ ಕೊಡುಗೆ ಏನು ಅಂತ ಪ್ರಶ್ನಿಸಿದ್ರು….

Read More

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ರ‍್ಯಾಲಿ ವೇಳೆ LED ಬೋರ್ಡ್ ಕುಸಿದು ನಾಲ್ವರಿಗೆ ಗಾಯ

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ರ‍್ಯಾಲಿ ವೇಳೆ LED ಬೋರ್ಡ್ ಕುಸಿದು ನಾಲ್ವರಿಗೆ ಗಾಯ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ನಾಮಪತ್ರ ಸಲ್ಲಿಕೆ ರ‍್ಯಾಲಿ ವೇಳೆ ಎಲ್‌ಇಡಿ ಡಿಸ್ಪ್ಲೇ ಬೋರ್ಡ್ ಕುಸಿದು ಬಿದ್ದಿದ್ದು, ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ. ಶಿವಮೊಗ್ಗ (Shivamogga) ನಗರದ ಗಾಂಧಿ ಬಜಾರ್‌ನಲ್ಲಿ ಈ ಘಟನೆ ನಡೆದಿದೆ. ಏಕಾಏಕಿ ಭಾರಿ ಗಾತ್ರದ ಗಾತ್ರದ ಎಲ್‌ಇಡಿ ಡಿಸ್ಪ್ಲೇ ಬೋರ್ಡ್ ಕುಸಿದು ಬಿದ್ದಿದ್ದು, ಖಾಸಗಿ ನ್ಯೂಸ್‌ ಚಾನೆಲ್‌ ವರದಿಗಾರ, ಮಹಿಳೆ ಸೇರಿ ನಾಲ್ವರು ಗಾಯಗೊಂಡಿದ್ದಾರೆ….

Read More

sagara | ಅಡಿಕೆ ವ್ಯಾಪಾರಿಗಳಿಗೆ 4 ಕೋಟಿ ರೂ ವಂಚಿಸಿದ್ದ ಆರೋಪಿಯ ಬಂಧನ

ಅಡಿಕೆ ವ್ಯಾಪಾರಿಗಳಿಗೆ 4 ಕೋ. ರೂ. ವಂಚನೆ : ಓರ್ವನ ಸೆರೆ ಸಾಗರ :  ಸುಮಾರು 60ಕ್ಕೂ ಹೆಚ್ಚು ಸಣ್ಣ ಅಡಿಕೆ ವ್ಯಾಪಾರಿಗಳಿಗೆ ಅಂದಾಜು 4 ಕೋ. ರೂ. ವಂಚಿಸಿದ್ದ ಆರೋಪದಲ್ಲಿ ನಗರದ ಅಜೀಂ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೂಲತಃ ನೆಹರು ನಗರದ ಮದೀನಾ ಮಸೀದಿ ಪಕ್ಕದ ನಿವಾಸಿಯಾಗಿದ್ದ ಅಜೀಂ ಬೆಂಗಳೂರಿನಲ್ಲಿ ಖಾಸಗಿ ಚಿಟ್‌ಫಂಡ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಕೊರೊನಾ ಕಾಲದಲ್ಲಿ, ಅಂದರೆ 2020ರಲ್ಲಿ ಸಾಗರಕ್ಕೆ ಬಂದು ಸಣ್ಣದಾಗಿ ಅಡಿಕೆ ವ್ಯವಹಾರ ಆರಂಭಿಸಿದ್ದ. ಜತೆಯಲ್ಲಿ ಆನ್‌ಲೈನ್‌ ಜೂಜಾಟ…

Read More

Shivamogga | ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ

ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ಸೋಮವಾರ ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನಾಮಪತ್ರ ಸ್ವೀಕರಿಸಿದರು. ಈ ವೇಳೆ ಗೀತಾ ಜೊತೆ ಪತಿ ಶಿವರಾಜಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಇದ್ದರು. ಗೀತಾ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಭಾರಿ ಸಂಖ್ಯೆಯಲ್ಲಿ ಬೆಂಬಲಿಗರು ಜಮಾಯಿಸಿದ್ದರು. ನಟ ಶಿವರಾಜಕುಮಾರ್ ಅವರತ್ತ ಕೈಬೀಸಿ ‘ಶಿವಣ್ಣ, ಶಿವಣ್ಣ’ ಎಂದು ಕೂಗಿದರು….

Read More

ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಆದರ್ಶ – ಸೋಮಣ್ಣ ಬೇವಿನಮರದ | ಬಂಕಾಪುರದಲ್ಲಿ ಅಂಬೇಡ್ಕರ್ ಜಯಂತಿ – Ambedkarjayanthi

ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಆದರ್ಶ – ಸೋಮಣ್ಣ ಬೇವಿನಮರದ | ಬಂಕಾಪುರದಲ್ಲಿ ಅಂಬೇಡ್ಕರ್ ಜಯಂತಿ ಬಂಕಾಪುರ : ಎಲ್ಲ ಧರ್ಮ, ಜಾತಿಗಳಿಗೆ ಸಮಾನತೆ, ಸಮಾನ ಅವಕಾಶ ನೀಡಿದ ಸಂವಿಧಾನ ಕರ್ತೃ ಭಾರತರತ್ನ ಡಾ| ಬಿ.ಆರ್‌.ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮಗಳು ಕಾಟಾಚಾರಕ್ಕೆ ನಡೆಯದೇ ಅವರ ಬದುಕು, ಆದರ್ಶ, ತತ್ವಗಳ ಗಂಭೀರ ಚಿಂತನೆಗಳ ಚರ್ಚೆಗೆ ವೇದಿಕೆಯಾಗಬೇಕು ಎಂದು ಕರ್ನಾಟಕ ಗಡಿನಾಡು ನಿಗಮದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ರವರು ಹೇಳಿದರು. ಬಂಕಾಪುರ ಪಟ್ಟಣದಲ್ಲಿ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ  ಜಿಲ್ಲಾ ಸಮಿತಿ…

Read More

Ripponpet | ಸೂಚನ ಫಲಕವಿಲ್ಲದ ಡಿವೈಡರ್ ಗೆ ಕಾರು ಡಿಕ್ಕಿ ,ಓರ್ವ ಗಂಭೀರ – ನರ ಬಲಿಗಾಗಿ ಕಾಯುತ್ತಿದೆಯಾ ಲೋಕೋಪಯೋಗಿ ಇಲಾಖೆ.???

Ripponpete | ಸೂಚನ ಫಲಕವಿಲ್ಲದ ಡಿವೈಡರ್ ಗೆ ಕಾರು ಡಿಕ್ಕಿ ,ಓರ್ವ ಗಂಭೀರ – ನರ ಬಲಿಗಾಗಿ ಕಾಯುತ್ತಿದೆಯಾ ಲೋಕೋಪಯೋಗಿ ಇಲಾಖೆ.??? ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯ ಎಪಿಎಂಸಿ ಮುಂಭಾಗದಲ್ಲಿ ಸಮರ್ಪಕವಾದ ಸೂಚನ ಫಲಕವಿಲ್ಲದ ಕಾರಣ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಓರ್ವನಿಗೆ ಗಂಭೀರ ಗಾಯವಾಗಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಟಾಟಾ ಇಂಡಿಕಾ ಕಾರಿನಲ್ಲಿ ಇಬ್ಬರು ಸಣ್ಣ ಮಕ್ಕಳು ಸೇರಿದಂತೆ ಕೋಣಂದೂರು ಮೂಲದ ಐವರು ಪ್ರಯಾಣಿಸುತಿದ್ದರು. ದೇವದಾಸ್ ಎಂಬುವವರಿಗೆ ತಲೆಗೆ ತೀವ್ರ ಪೆಟ್ಟಾಗಿದ್ದು ಪತ್ನಿ ಸವಿತಾ…

Read More

Ripponpete | ರಸ್ತೆ ಕಾಮಗಾರಿಗೆ ಅಡ್ಡಲಾದ ಕಟ್ಟಡ ತೆರವಿಗೆ ಮುಂದಾದ ಅಧಿಕಾರಿಗಳು – ಕಟ್ಟಡ ಮಾಲೀಕರ ಹೈಡ್ರಾಮ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಲಾಗಿರುವ ಕಟ್ಟಡವನ್ನು ಹಿಟಾಚಿ ಯಂತ್ರದ ಮೂಲಕ ತೆರವುಗೊಳಿಸಲು ಮುಂದಾದ ಅಧಿಕಾರಿಗಳು ಹಾಗೂ ಕಟ್ಟಡದ ಮಾಲೀಕರ ನಡುವೆ ಮಾತಿನ ಚಕಮಕಿ ನಡೆದ ಘಟನೆ ನಡೆದಿದೆ. ಪಟ್ಟಣದ ಅಭಿವೃದ್ಧಿಯ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಆಸಕ್ತಿಯಿಂದ ರಸ್ತೆಗಳನ್ನು ಅಗಲೀಕರಣಗೊಳಿಸಿ ಪಟ್ಟಣವನ್ನು ಸುಂದರವನ್ನಾಗಿಸುವ ಪ್ರಯತ್ನದ ಮೊದಲ ಹಂತವಾಗಿ ಸಾಗರ ರಸ್ತೆ ಅಗಲೀಕರಣ ಕಾಮಗಾರಿ ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ. ಈ ಅಭಿವೃದ್ಧಿ ಕೆಲಸಕ್ಕೆ ಪಟ್ಟಣದ ಶೇ…

Read More
Exit mobile version