Headlines

Accident | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಇಳಿದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

Accident | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಇಳಿದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿ 50 ಮಂದಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಖಾಸಗಿ ಬಸ್ ಕೆರೆಗೆ ಇಳಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಕುಪ್ಪುಗುಡ್ಡೆ ಯಲ್ಲಿ ನಡೆದಿದೆ. ಆನವಟ್ಟಿಯಿಂದ ಸೊರಬ ಕಡೆಗೆ ತೆರಳುತಿದ್ದ ಪೂರ್ಣಚಂದ್ರ ಎಂಬ ಖಾಸಗಿ  ಬಸ್‌ವೊಂದು ಕೆರೆಗೆ ಇಳಿದ ಘಟನೆಯೊಂದು ನಡೆದಿದೆ. ಕೊರಕೋಡು ಕ್ರಾಸ್‌ ಬಳಿಯಲ್ಲಿ ಬರುತ್ತಿದ್ದ ಬಸ್‌ ಇದ್ದಕ್ಕಿದ್ದ ಹಾಗೆ ಕೆರೆಗೆ ಇಳಿದಿದೆ. ಅದೃಷ್ಟವಶಾತ್‌ ಘಟನೆಯಲ್ಲಿ…

Read More

Accident | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ

Accident | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ ಶಿವಮೊಗ್ಗ : ಇಲ್ಲಿನ ನಿದಿಗೆ ಕೆರೆಯ ಬಳಿ ಇಂದು ಬೆಳಿಗ್ಗೆ ರೆನಾಲ್ಡ್(Renault)  ಕಾರು ಹಾಗೂ ವ್ಯಾಗನರ್‌(waganor) ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಿಂದಾಗಿ ಇಬ್ಬರು ಗಾಯಗೊಂಡಿದ್ದು ಓರ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮೇಘರಾಜ್ ಎಂದು ಗುರುತಿಸಲಾಗಿದ್ದು ಈತನು ಶಾಂತಲಾ ಫ್ಯಾಕ್ಟರಿಯ ಮಾರ್ಕೆಟಿಂಗ್ ಮ್ಯಾನೇಜರ್ ಎಂದು ಹೇಳಲಾಗುತ್ತಿದೆ. ಲಿಂಗದಹಳ್ಳಿಯಿಂದ ಬರುತ್ತಿದ್ದ ರೆನಾಲ್ಡ್‌ ಕಾರು ಶಿವಮೊಗ್ಗದಿಂದ ಮಾಚೇನಹಳ್ಳಿಗೆ ಹೋಗುತ್ತಿದ್ದ ವ್ಯಾಗನರ್‌ ಕಾರಿನ…

Read More

NIA ಬಗ್ಗೆ ವದಂತಿ – ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ದ ದೂರು ದಾಖಲು

NIA ಬಗ್ಗೆ ವದಂತಿ – ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ದ ದೂರು ದಾಖಲು ಚುನಾವಣೆ ಹತ್ತಿರವಾಗುತ್ತಲೇ ರಾಜಕೀಯ ಪಕ್ಷಗಳಿಂದ ಆರೋಪ, ಪ್ರತ್ಯಾರೋಪಗಳು ನಡೆಯುತ್ತಿದೆ. ಅದರಂತೆ ಮಾದ್ಯಮಗಳಲ್ಲಿ ಹೇಳಿಕೆ ನೀಡಿ ಬಿಜೆಪಿ ಕಾರ್ಯಕರ್ತರನ್ನು ಎನ್‌ಐಎ(NIA) ಬಂಧಿಸಿದೆ ಎಂಬ ವದಂತಿಗಳನ್ನು ಹರಡಿದ್ದಕ್ಕಾಗಿ ಸಾಗರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ(Belur Gopalakrishna) ವಿರುದ್ಧ ಬಿಜೆಪಿ ವಕ್ತಾರ ಪ್ರಕಾಶ್​.ಎಸ್ ಚುನಾವಣಾಧಿಕಾರಿಗಳಿಗೆ​ ದೂರು ನೀಡಿದ್ದಾರೆ. ಶಾಸಕ ಬೇಳೂರು ಗೋಪಾಲಕೃಷ್ಣ ಅವರು ‘ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಳಿ ನಡೆಸಿದ್ದು, ಆ…

Read More

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆಯ ಧಾರಣೆ | (07 – 04 – 2024) | arecaNut retention in today’s market

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆಯ ಧಾರಣೆ | (07 – 04 – 2024) ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.  ಕೆಂಪುಗೋಟು – ಹೊಸನಗರ – 23011 – 33511 ರಾಶಿ           –    ಹೊಸನಗರ –  45811 …

Read More

ನನ್ನನ್ನು ಗೆಲ್ಲಿಸಿದರೆ ದೆಹಲಿಗೆ ಹೋಗಿ ಮೋದಿ ಪ್ರಧಾನಿಯಾಗಲು ಕೈಎತ್ತುತ್ತೇನೆ ; ಕೆ.ಎಸ್.ಈಶ್ವರಪ್ಪ | KSE

ನನ್ನನ್ನು ಗೆಲ್ಲಿಸಿದರೆ ದೆಹಲಿಗೆ ಹೋಗಿ ಮೋದಿ ಪ್ರಧಾನಿಯಾಗಲು ಕೈಎತ್ತುತ್ತೇನೆ  ; ಕೆ.ಎಸ್.ಈಶ್ವರಪ್ಪ | KSE   ಸಾಗರ : ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರ ಭಕ್ತರ ಬಳಗ ಸಾಗರ ವಿಭಾಗದ ವತಿಯಿಂದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಪರವಾಗಿ ಕಾರ್ಯರ್ತರ ಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಸಾಗರ ಪಟ್ಟಣ ಹಾಗು ಸುತ್ತಮುತ್ತ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಕಾರ್ಯಕರ್ತರು ಆಗಮಿಸಿ ಕೆ.ಎಸ್.ಈಶ್ವರಪ್ಪಗೆ ಬೆಂಬಲ ಸೂಚಿಸಿದರು. ಕಾರ್ಯಕ್ರಮದಲ್ಲಿ ಸಾಗರ ಮಾಜಿ ನಗರ ಸಭಾ ಸದಸ್ಯರುಗಳಾದ ಮಂಜುನಾಥ್ ಕೆ.ಎಲ್. ಕಸ್ತೂರಿ ಸಾಗರ, ಮಾಜಿ…

Read More

Hosanagara | ಅಕ್ರಮ ಮರಳು ಸಾಗಿಸುತಿದ್ದ ಹತ್ತು ಟಿಪ್ಪರ್ ಲಾರಿ ಪೊಲೀಸರ ವಶಕ್ಕೆ..!!

Hosanagara | ಅಕ್ರಮ ಮರಳು ಸಾಗಿಸುತಿದ್ದ ಹತ್ತು ಟಿಪ್ಪರ್ ಲಾರಿ ಪೊಲೀಸರ ವಶಕ್ಕೆ..!!! ಹೊಸನಗರ : ಪಟ್ಟಣದ ಪೊಲೀಸರು ತಾಲ್ಲೂಕಿನಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 10 ಟಿಪ್ಪರ್‌ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ. ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಮಾರ್ಗದರ್ಶನದಲ್ಲಿ ಪಿಎಸ್‌ಐ ರಾಜು ರೆಡ್ಡಿ ನೇತ್ರತ್ವದಲ್ಲಿ ಶುಕ್ರವಾರ ರಾತ್ರಿ ತಾಲ್ಲೂಕಿನ ಮುಳುಗುಡ್ಡೆ, ಹರಿದ್ರಾವತಿ, ಈಚಲಕೊಪ್ಪ ಸುತ್ತಾ, ವಿಜಾಪುರ ಗ್ರಾಮಗಳಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ 10 ಟಿಪ್ಪರ್‌ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್…

Read More

ಚುನಾವಣಾ ಪ್ರಚಾರದಲ್ಲಿ ಮೋದಿ ಫೋಟೋ ಬಳಕೆಗಾಗಿ ಕೋರ್ಟ್ ಮೆಟ್ಟಿಲೇರಿದ ಕೆಎಸ್ ಈಶ್ವರಪ್ಪ | ಶಿವಮೊಗ್ಗದಲ್ಲಿ ಬಂಡಾಯದ ಕಿಚ್ಚು | Election

ಚುನಾವಣಾ ಪ್ರಚಾರದಲ್ಲಿ ಮೋದಿ ಫೋಟೋ ಬಳಕೆಗಾಗಿ ಕೋರ್ಟ್ ಮೆಟ್ಟಿಲೇರಿದ ಕೆಎಸ್ ಈಶ್ವರಪ್ಪ | ಶಿವಮೊಗ್ಗದಲ್ಲಿ ಬಂಡಾಯದ ಕಿಚ್ಚು ಶಿವಮೊಗ್ಗದಲ್ಲಿ(Shivamogga) ಬಂಡಾಯದ ಬಿಸಿ ಬಿಸಿಲಿನಷ್ಟೇ ಹೆಚ್ಚಾಗುತ್ತಿದೆ. ಮಗನಿಗೆ ಬಿಜೆಪಿ ಟಿಕೆಟ್ ಕೊಡಿಸಲು ವಿಫಲರಾದ ಕೆಎಸ್ ಈಶ್ವರಪ್ಪ(Eshwarappa) ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ. ಪ್ರಚಾರದ ವೇಳೆ ಪ್ರಧಾನಿ ಮೋದಿ(modi) ಅವರ ಫೋಟೋ ಬಳಸುವ ವಿಚಾರ ವಿವಾದಕ್ಕೀಡಾಗಿದ್ದು ಈಶ್ವರಪ್ಪ ಕೋರ್ಟ್ ಮೊರೆ ಹೋಗಿದ್ದಾರೆ. ಶಿವಮೊಗ್ಗ ಕ್ಷೇತ್ರದಲ್ಲಿ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಬಿಜೆಪಿ ಬಂಡಾಯ(rebel) ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿರುವ ವಿಚಾರ ತಿಳಿದಿದೆ….

Read More

ಈಜಲು ತೆರಳಿದ ಐಟಿಐ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು | ITI student drowned while going for swimming

ಈಜಲು ತೆರಳಿದ ಐಟಿಐ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು | ITI student drowned while going for swimming ಹೊಳೆಹೊನ್ನೂರು : ಇಲ್ಲಿನ ಸಮೀಪದ ಶ್ರೀ ಕ್ಷೇತ್ರ ಕೂಡಲಿ ಗ್ರಾಮದ ತುಂಗಭದ್ರಾ ಸಂಗಮದಲ್ಲಿ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಶಿವಮೊಗ್ಗ ನಗರದ ಅಣ್ಣಾನಗರದ ಸಮಿವುಲ್ಲಾ ಹಾಗೂ ತಸ್ಮಿಯಾ ಬಾನು ಇವರ ಪುತ್ರ ಮುಬಾರಕ್ (18) ಎಂದು ಗುರುತಿಸಲಾಗಿದೆ. ಯುವಕ ಹೊಳೆಹೊನ್ನೂರು ಪಟ್ಟಣದ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು,…

Read More

ವೈದ್ಯಕೀಯ ವಿದ್ಯಾರ್ಥಿನಿ ನಾಪತ್ತೆ | Medical student goes missing

ವೈದ್ಯಕೀಯ ವಿದ್ಯಾರ್ಥಿನಿ ನಾಪತ್ತೆ | Medical student goes missing ಶಿವಮೊಗ್ಗ : ತಾಲೂಕು ಬೆಳಲಕಟ್ಟೆ ಗ್ರಾಮ ಮೇಲಿನ ಹನಸವಾಡಿ ವಾಸ ರಾಮು ಎಂಬುವವರ ಮಗಳು 18ವರ್ಷದ ಪ್ರಿಯಾ ಎಂಬ ಯುವತಿ ಮಾ. 23 ರಿಂದ ಕಾಣೆಯಾಗಿದ್ದು, ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈಕೆ ಸಿಮ್ಸ್ ಕಾಲೇಜಿನಲ್ಲಿ ಪ್ಯಾರ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದಾಳೆ. ಈಕೆ 5 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತಮಿಳು ಮತ್ತು ಇಂಗ್ಲೀಷ್ ಮಾತನಾಡುತ್ತಾಳೆ. Shivamogga Police ಮನೆಯಿಂದ ಹೋಗುವಾಗ ತಿಳಿನೀಲಿ ಬಣ್ಣದ…

Read More

ಲಂಚ ಪಡೆಯುತ್ತಿದ್ದ ಎಎಸ್‌ಐ ಲೋಕಾಯುಕ್ತರ ಬಲೆಗೆ..! | who was taking bribe was trapped.

ಲಂಚ ಪಡೆಯುತ್ತಿದ್ದ ASI ಲೋಕಾಯುಕ್ತರ ಬಲೆಗೆ! ಓಸಿ ಆಡಿಸುವ ಅನುಮತಿಗಾಗಿ 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ASI ನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಶಿವಮೊಗ್ಗದ ಆರ್‌ಎಂಎಲ್ ನಗರದ ನಿವಾಸಿ ರಫೀಕ್ ಎಂಬುವರಿಂದ ಮಾಮೂಲಿ ರೂಪದಲ್ಲಿ ತಿಂಗಳಿಗೆ 1.20 ಲಕ್ಷ ಹಣ ನೀಡುವಂತೆ ಶಿವಮೊಗ್ಗದ ಸಿಇಎನ್ ಠಾಣೆಯ ಸಹಾಯಕ ಸಬ್ ಇನ್‌ಸ್ಟೆಕ್ಟರ್ ಮೊಹಮ್ಮದ್ ರೆಹಮಾನ್ ಬೇಡಿಕೆ ಇಟ್ಟಿದ್ದು ಅದರಂತೆ ಇಂದು 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾರೆ….

Read More