Headlines

Accident | ಬೊಲೆರೋ ಮತ್ತು ಸ್ಕೂಟಿ ನಡುವೆ ಡಿಕ್ಕಿ – ದಂಪತಿಗಳಿಬ್ಬರು ಸ್ಥಳದಲ್ಲೇ ಸಾವು

Accident | ಬೊಲೆರೋ ಮತ್ತು ಸ್ಕೂಟಿ ನಡುವೆ ಡಿಕ್ಕಿ – ದಂಪತಿಗಳಿಬ್ಬರು ಸ್ಥಳದಲ್ಲೇ ಸಾವು  ಬೊಲೆರೋ ಮತ್ತು ಸ್ಕೂಟಿ ಮಧ್ಯೆ ಒಂದು ರಸ್ತೆ ಅಪಘಾತ ಸಂಭವಿಸಿದ್ದು, ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅಜ್ಜಂಪುರ ತಾಲ್ಲೂಕಿನ ಹಿರೇಕಾನವಂಗಲ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ತಾಲ್ಲೂಕಿನ ಸಿದ್ಧಾಪುರ ಗ್ರಾಮದ ಅರ್ಜುನ್ ಹಾಗೂ ಶ್ವೇತಾ ಮೃತಪಟ್ಟ ದುರ್ದೈವಿ ದಂಪತಿಗಳು ಎಂದು ತಿಳಿದು ಬಂದಿದೆ. ಊರಿನಿಂದ ಅಜ್ಜಂಪುರಕ್ಕೆ ಸಂಬಂಧಿಕರ ಮನೆಗೆ ದಂಪತಿಗಳು ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಬೊಲೆರೋ ಡಿಕ್ಕಿ ಹೊಡೆದ…

Read More

Hosanagara | ನಾಗೋಡಿ ಚೆಕ್ ಪೋಸ್ಟ್ ನಲ್ಲಿ ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ,ತಂಬಾಕು ಚೀಲ ನಗದು ವಶ

Hosanagara | ನಾಗೋಡಿ ಚೆಕ್ ಪೋಸ್ಟ್ ನಲ್ಲಿ ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ,ತಂಬಾಕು ಚೀಲ ನಗದು ವಶ ಹೊಸನಗರ : ಶಿವಮೊಗ್ಗ ಲೋಕಸಭಾ ಮತ ಕ್ಷೇತ್ರಗಳ ವ್ಯಾಪ್ತಿಯ ಹೊಸನಗರ ತಾಲೂಕಿನ ನಾಗೋಡಿ ಚೆಕ್‌ ಪೋಸ್ಟ್ ಗಳಲ್ಲಿ ಖಾಸಗಿ ಬಸ್ ದುರ್ಗಶಕ್ತಿ ಕುಂದಾಪುರ ದಿಂದ ಬೆಂಗಳುರಿಗೆ ತೆರಳುವ ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು ರೂ. 384000 ಮೌಲ್ಯದ ತಂಬಾಕಿನ ಚೀಲದ ಬ್ಯಾಗ್ ಗಳು ಸೇರಿದಂತೆ 8,010 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್…

Read More

ವಿದ್ಯಾರ್ಥಿಗಳ ತಪ್ಪು ಉತ್ತರಕ್ಕೆ ಶಿಕ್ಷಕನಿಗೆ ದಂಡನೆ…!! ವಿನೂತನ ಪ್ರಯೋಗದಿಂದ ಮಕ್ಕಳನ್ನು ಜಾಣರನ್ನಾಗಿಸಿದ ಶಿಕ್ಷಕರೊಬ್ಬರ ಸ್ಟೋರಿ – ಮಿಸ್ ಮಾಡದೇ ನೋಡಿ

ವಿದ್ಯಾರ್ಥಿಗಳ ತಪ್ಪು ಉತ್ತರಕ್ಕೆ ಪ್ರತಿಫಲ ಶಿಕ್ಷಕನಿಗೆ ದಂಡನೆ…!! ವಿನೂತನ ಪ್ರಯೋಗದಿಂದ ಮಕ್ಕಳನ್ನು ಜಾಣರನ್ನಾಗಿಸಿದ ಶಿಕ್ಷಕರೊಬ್ಬರ ಸ್ಟೋರಿ – ಮಿಸ್ ಮಾಡದೇ ನೋಡಿ ಶಿಕ್ಷೆಯೇ ಶಿಕ್ಷಣದ ಮಾನದಂಡ ಎಂಬಂತೆ ವರ್ತಿಸುವ ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಮರುಳಾಗಿ,  ದೂರದಿಂದಲೇ  ಸರ್ಕಾರಿ ಶಾಲೆಗಳ ಕಾರ್ಯವೈಕರಿಯ ಬಗ್ಗೆ ಅಸಡ್ಡೆ ತೋರುವವರೆ ಹೆಚ್ಚು , ಇದಕ್ಕೆ ಅಪವಾದ ಎಂಬಂತೆ ಶಿವಮೊಗ್ಗ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತಿ ವ್ಯಾಪ್ತಿಯ ಪುಟ್ಟ ಹಳ್ಳಿಯ ಹಾಲಂದೂರಿನ ಸರ್ಕಾರಿ  ಶಾಲೆ ಸಾಕ್ಷಿಕರಿಸಿದೆ. ಇಲ್ಲಿನ ಶಿಕ್ಷಕ ಗೋಪಾಲ್ ಹೆಚ್. ಎಸ್….

Read More

ಹೊಸನಗರದ ತೋಟದ ಮನೆಯೊಂದರ ಮೇಲೆ ಲೋಕಾಯುಕ್ತ ರೇಡ್ | Lokayukta Raid

ಹೊಸನಗರದ ತೋಟದ ಮನೆಯೊಂದ ಮೇಲೆ ಲೋಕಾಯುಕ್ತ ರೇಡ್ |  ಹೊಸನಗರ ತಾಲ್ಲೂಕಿನ ಜಯನಗರ ಸಮೀಪದ ಮಣಸಟ್ಟೆ ಗ್ರಾಮದಲ್ಲಿರುವ ತೋಟದ ಮನೆಯೊಂದರ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ. ಕಾರವಾರದ ಅಬಕಾರಿ ಅಧಿಕಾರಿ ರೂಪ ಎಂಬುವವರಿಗೆ ಸೇರಿದ ಆಸ್ತಿ ಇದಾಗಿದೆ ಎಂದು ಹೇಳಲಾಗುತ್ತಿದೆ.ಇದೇ ಪ್ರಕರಣಕ್ಕೆ ಸಂಬಂದಿಸಿದಂತೆ  ಇನ್ನೂ ಹಲವಾರು ಕಡೆ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಸುತ್ತಾ ಬಳಿಯ ಮಣಸಟ್ಟೆ ತೋಟದ ಮನೆಯ ಮೇಲೆ ದಾಳಿ ನಡೆಸಿರುವ ಕುರಿತು ಅಧಿಕಾರಿಗಳು ಕಾರ್ಯಾಚರಣೆ ಮುಗಿದ ಬಳಿಕ ಮಾಹಿತಿ ನೀಡುವ…

Read More

ರಾಮೇಶ್ವರ ಕೆಫೆ ಸ್ಪೋಟ ಪ್ರಕರಣ – ತೀರ್ಥಹಳ್ಳಿಯಲ್ಲಿ NIA ದಾಳಿ : ಐದಕ್ಕೂ ಹೆಚ್ಚು ಮಂದಿ ತೀರ್ಥಹಳ್ಳಿಯಿಂದ ಮಿಸ್ಸಿಂಗ್..!!??

ರಾಮೇಶ್ವರ ಕೆಫೆ ಸ್ಪೋಟ ಪ್ರಕರಣ – ತೀರ್ಥಹಳ್ಳಿಯಲ್ಲಿ NIA ದಾಳಿ : ಐದಕ್ಕೂ ಹೆಚ್ಚು ಮಂದಿ ತೀರ್ಥಹಳ್ಳಿಯಿಂದ ಮಿಸ್ಸಿಂಗ್..!!?? ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕುನಲ್ಲಿ ಎನ್‌ಐಎ ಅಧಿಕಾರಿಗಳು ರೇಡ್‌ ನಡೆಸಿದ್ದಾರೆ. ಮೂಲಗಳ ಪ್ರಕಾರ, ಬೆಂಗಳೂರು  ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಈ ರೇಡ್‌ ನಡೆಸಿದ್ದಾರೆ ಎನ್ನಲಾಗಿದೆ. ತೀರ್ಥಹಳ್ಳಿ ಪಟ್ಟಣದಲ್ಲಿ ಎನ್‌ಐಎ ಟೀಂ ದಾಳಿ ನಡೆಸಿದ್ದು ಪರಿಶೀಲನೆ ನಡೆಸ್ತಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ, ,ಮಾರ್ಕೆಟ್‌ನಲ್ಲಿರುವ ಒಂದು ಮನೆ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಬೆಂಗಳೂರಿನಿಂದ…

Read More

Ripponpete | ಅಪ್ಪನಿಗೆ ಅವಮಾನಿಸಿದರು ವಿರೋಧಿಸದ ಮಕ್ಕಳು ಬೇಕಾ – ಅಯನೂರು ಮಂಜುನಾಥ್

ಅಪ್ಪನಿಗೆ ಅವಮಾನಿಸಿದರು ವಿರೋಧಿಸದ ಮಕ್ಕಳು ಬೇಕಾ – ಅಯನೂರು  ರಿಪ್ಪನ್‌ಪೇಟೆ;-ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಮಾತು ಮಾತಿಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಬಗ್ಗೆ  ಹಗುರವಾಗಿ ಟೀಕಿಸುತ್ತಿದ್ದರೂ ಕೂಡಾ ಅದನ್ನು ಖಂಡಿಸದೇ ಇರುವ ಮಕ್ಕಳು ಬೇಕಾ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ನಿಮ್ಮ ತಂದೆಯವರಿಗೆ ಹೀಗೆ ಯಾರಾದರೂ ಹೇಳಿದರೆ ಸುಮ್ಮನಿರುತ್ತೀರಾ ಎಂದು ಮಾಧ್ಯಮದವರನ್ನು ಕೇಳಿದ ಅವರು ಅಂತಹ ಜಾಯಾಮಾನ ನಮ್ಮದಲ್ಲ ಎಂದು ಹೇಳುತ್ತಾ ರಾಜ್ಯಾಧ್ಯಕ್ಷ…

Read More

ಕುಡಿದು ಶಾಲೆಗೆ ಬರುತಿದ್ದ ಶಿಕ್ಷಕನಿಗೆ ವಿದ್ಯಾರ್ಥಿಗಳಿಂದ ಚಪ್ಪಲಿ ಸೇವೆ | Viral News

ಕುಡಿದು ಶಾಲೆಗೆ ಬರುತಿದ್ದ ಶಿಕ್ಷಕನಿಗೆ ವಿದ್ಯಾರ್ಥಿಗಳಿಂದ ಚಪ್ಪಲಿ ಸೇವೆ | Viral News ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರು ಸಾಕಷ್ಟು ಜನ ಇರುತ್ತಾರೆ.. ಅವರು ಲಕ್ಷಾಂತರ ಮಕ್ಕಳನ್ನು ದೊಡ್ಡ ವ್ಯಕ್ತಿಗಳನ್ನಾಗಿ ಮಾಡಿದ್ದಾರೆ.. ಅವರ ಮಧ್ಯೆ ಕೆಲವರಿಗೆ ಸರ್ಕಾರಿ ಶಾಲೆಗಳೆಂದರೆ ಅದೇನೋ ನಿರ್ಲಕ್ಷ್ಯ.. ಶಿಕ್ಷಕರಿಗೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಶಕ್ತಿ ಇದ್ದರೂ ನಿರ್ಲಕ್ಷ್ಯ ತೋರುತ್ತಾರೆ. ಎಷ್ಟೋ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ನಿದ್ದೆ ಮಾಡಿ ಸಂಬಳ ತೆಗೆದುಕೊಳ್ಳುವವರಿದ್ದಾರೆ.. ಕಾಟಾಚಾರಕ್ಕೆ ಶಾಲೆಗೆ ಬರುವ ಶಿಕ್ಷಕರೂ ಇದ್ದಾರೆ.. ಇನ್ನೂ ಕೆಲವರು ಕುಡಿತದ…

Read More

IPL ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಕೋಟ್ಯಾಂತರ ರೂ ಕಳೆದುಕೊಂಡ ಪತಿ – ಸಾಲಗಾರರ ಕಾಟಕ್ಕೆ ಪತ್ನಿ ಆತ್ಮಹತ್ಯೆ

IPL ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಕೋಟ್ಯಾಂತರ ರೂ ಕಳೆದುಕೊಂಡ ಪತಿ – ಸಾಲಗಾರರ ಕಾಟಕ್ಕೆ ಪತ್ನಿ ಆತ್ಮಹತ್ಯೆ ಐಪಿಎಲ್‌ IPL ಕ್ರಿಕೆಟ್‌ ಬೆಟ್ಟಿಂಗ್ ಗೀಳಿಗೆ ಬಿದ್ದ ಪತಿ ಬರೋಬ್ಬರಿ 1.5 ಕೋಟಿ ರೂ. ಸಾಲ ಮಾಡಿಕೊಂಡಿದ್ದ. ಇತ್ತ ಸಾಲ ಕೊಟ್ಟವವರು ಮನೆಗೆ ಬಂದು ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು.  ಕಳೆದ ಮಾ.20ರಂದು ಚಿತ್ರದುರ್ಗ ನಗರದ ಹೊಳಲ್ಕೆರೆ ನಗರದ ಬಸವ ಲೇಔಟ್ ನಿವಾಸಿ ರಂಜಿತಾ (23) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ಪತ್ನಿ ಸಾವಿಗೆ ಸಾಲಗಾರರೆ…

Read More

Shivamogga | ಹಿಂದುಳಿದವರ ಮತ ವಿಭಜನೆಗಾಗಿ ಯಡಿಯೂರಪ್ಪನವರೇ ಈಶ್ವರಪ್ಪರನ್ನು ಚುನಾವಣೆಗೆ ನಿಲ್ಲಿಸುತಿದ್ದಾರೆ – ಆಯನೂರು ಮಂಜುನಾಥ್

ಹಿಂದುಳಿದವರ ಮತ ವಿಭಜನೆಗಾಗಿ ಯಡಿಯೂರಪ್ಪನವರೇ ಈಶ್ವರಪ್ಪರನ್ನು ಚುನಾವಣೆಗೆ ನಿಲ್ಲಿಸುತಿದ್ದಾರೆ – ಆಯನೂರು ಮಂಜುನಾಥ್ ಹಿಂದುಳಿದವರ ಮತ ವಿಭಜನೆ ಆದಲ್ಲಿ ಪುತ್ರ ಬಿ.ವೈ.ರಾಘವೇಂದ್ರ ಗೆಲುವು ಸುಲಭ ಎಂಬ ಕಾರಣಕ್ಕೆ ಕೆ.ಎಸ್. ಈಶ್ವರಪ್ಪ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯನ್ನಾಗಿ ಬಿಜೆಪಿ ಮುಖಂಡ ಬಿ.ಎಸ್‌. ಯಡಿಯೂರಪ್ಪ ಅವರೇ ಚುನಾವಣೆಗೆ ನಿಲ್ಲಿಸುತ್ತಿದ್ದಾರೆ’ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಆರೋಪಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಡಮ್ಮಿ’ ಎಂಬ ಕೆ.ಎಸ್. ಈಶ್ವರಪ್ಪ ಹೇಳಿಕೆಗೆ ಅವರು ಸುದ್ದಿಗೋಷ್ಠಿಯಲ್ಲಿ ತಿರುಗೇಟು ನೀಡಿದರು….

Read More

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (26-03-2024)

ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಶಿವಮೊಗ್ಗ ಮಾರುಕಟ್ಟೆ ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ ಬೆಟ್ಟೆ ಶಿವಮೊಗ್ಗ 46500 54400 ಸರಕು ಶಿವಮೊಗ್ಗ 77700 82610 ಗೊರಬಲು ಶಿವಮೊಗ್ಗ 26099 31859 ರಾಶಿ ಶಿವಮೊಗ್ಗ 31199 48759 ಸಿಪ್ಪೆಗೋಟು ಶಿವಮೊಗ್ಗ 29099 47709

Read More
Exit mobile version