Headlines

ಸಾಮಾಜಿಕ ಜಾಲತಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ – ಹುಂಚದ ಯುವಕನ ಮೇಲೆ ಸುಮೋಟೋ ಕೇಸ್ ದಾಖಲು|suo moto

ಸಾಮಾಜಿಕ ಜಾಲತಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ – ಹುಂಚದ ಯುವಕನ ಮೇಲೆ ಸುಮೋಟೋ ಕೇಸ್ ದಾಖಲು ರಿಪ್ಪನ್‌ಪೇಟೆ : ಮುಖ್ಯಮಂತ್ರಿ ಸಿದ್ದರಾಮಯ್ಯ(siddaramayya) ನವರನ್ನು ಅವಹೇಳನ ಮಾಡುವ ಉದ್ದೇಶದಿಂದ ಅವರ ಫೋಟೊವನ್ನ ಮಾರ್ಫಿಂಗ್(morphing) ಮಾಡಿ ಲೇವಡಿ ರೀತಿ ಬಿಂಬಿಸಿದ ವ್ಯಕ್ತಿಯ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ. ಇನ್ಸ್ಟಾಗ್ರಾಂ(Instagram) ಹಾಗೂ ಫೇಸ್‌ಬುಕ್‌(facebook)ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಫೋಟೋಗಳನ್ನು ಮಾರ್ಫಿಂಗ್ ಮಾಡಿ ಪೋಸ್ಟ್ ಮಾಡಿದ್ದು, ಇನ್ಸ್ಟಾಗ್ರಾಂ ಹಾಗೂ ಫೇಸ್‍ಬುಕ್ ಅನ್ನು ಪರಿಶೀಲನೆ ಮಾಡಿದ ಪೊಲೀಸರಿಗೆ ಮಾ.16 ರಂದು ಹುಂಚ…

Read More

ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಲಕ್ಷ ಹಣ ಜಪ್ತಿ

ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಲಕ್ಷ ಹಣ ಜಪ್ತಿ ಲೋಕಸಭಾ ಚುನಾವಣೆ ಘೋಷಣೆಯ ನಂತ್ರ ಚುನಾವಣಾ ಅಧಿಕಾರಿಗಳು ಅಕ್ರಮ ತಡೆಗೆ ಮಹತ್ವದ ಕ್ರಮ ವಹಿಸಿದ್ದಾರೆ. ಇಂದು ಸಾಗರ ತಾಲೂಕಿನ ಚೂರಿಕಟ್ಟೆ ಬಳಿಯಲ್ಲಿ ದಾಖಲೆಯಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದಂತ 2 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಚೂರಿಕಟ್ಟೆ ಚೆಕ್ ಪೋಸ್ಟ್ ನಲ್ಲಿ ಇಂದು ಚುನಾವಣಾ ವಿಚಕ್ಷಣ ದಳದ ಅಧಿಕಾರಿಗಳು ಕಾರೊಂದನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಾರಿನಲ್ಲಿ 2 ಲಕ್ಷ ಹಣ ಪತ್ತೆಯಾಗಿದೆ.ಕಾರಿನಲ್ಲಿ ದೊರೆತಂತ…

Read More

ಮಾರುಕಟ್ಟೆ ಯಲ್ಲಿ ಇಂದಿನ ಅಡಿಕೆ ಧಾರಣೆ {23-03-2024]

ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಶಿವಮೊಗ್ಗ ಮಾರುಕಟ್ಟೆ ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ ಬೆಟ್ಟೆ ಶಿವಮೊಗ್ಗ 45069 54119 ಸರಕು ಶಿವಮೊಗ್ಗ 53109 84116 ಗೊರಬಲು ಶಿವಮೊಗ್ಗ 16000 32600 ರಾಶಿ ಶಿವಮೊಗ್ಗ 31199 48759 ಸಿಪ್ಪೆಗೋಟು ಸಾಗರ 17300 1730

Read More

Ripponpete | ರಿಪ್ಪನ್‌ಪೇಟೆಯ ಬೃಂದಾವನ ಕ್ಯಾಂಟೀನ್ ನಲ್ಲಿ ಅಭಿಮಾನಿಗಳೊಂದಿಗೆ ಬೋಂಡಾ,ಚುರುಮುರಿ ಸವಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್

Ripponpete | ರಿಪ್ಪನ್‌ಪೇಟೆಯ ಬೃಂದಾವನ ಕ್ಯಾಂಟೀನ್ ನಲ್ಲಿ ಅಭಿಮಾನಿಗಳೊಂದಿಗೆ ಬೋಂಡಾ,ಚುರುಮುರಿ ಸವಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರಿಪ್ಪನ್‌ಪೇಟೆ : ಇಲ್ಲಿನ ಗ್ರಾಪಂ ಮುಂಭಾಗದ ಬೃಂದಾವನ ಕ್ಯಾಂಟೀನ್ ನಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಕಾರ್ಯಕರ್ತರೊಂದಿಗೆ ಬೋಂಡಾ, ಚುರುಮುರಿ ಸವಿದರು. ಕಾರ್ಯಕ್ರಮ ನಿಮಿತ್ತ ಬೈಂದೂರಿಗೆ ತೆರಳುವಾಗ ಶಾಸಕ ಬೇಳೂರು ಗೋಪಾಲಕೃಷ್ಣರ ಆಶಯದಂತೆ ಪಟ್ಟಣದ ಬೃಂದಾವನ ಕ್ಯಾಂಟೀನ್‌ ಗೆ ತೆರಳಿ ಬೋಂಡಾ ಮಿರ್ಚಿ ಸವಿದ ಶಿವಣ್ಣರವರಿಗೆ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ…

Read More

Hosanagara | ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಮೇತ ಎಂಟು ಜನ ವಶಕ್ಕೆ..!!

Hosanagara | ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಮೇತ ಎಂಟು ಜನ ವಶಕ್ಕೆ..!! ಹೊಸನಗರ ತಾಲ್ಲೂಕಿನ ಅಲಗೇರಿಮಂಡ್ರಿ ವ್ಯಾಪ್ತಿಯ ಮುಡುಬಾ ಗ್ರಾಮದಲ್ಲಿ ಅಂದರ್ ಬಾಹರ್ ಆಡುತಿದ್ದ ಸ್ಥಳಕ್ಕೆ ದಾಳಿ ನಡೆಸಿ ನಗದು ಸಮೇತ ಎಂಟು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಮುಡುಬಾ ಗ್ರಾಮದಲ್ಲಿ 10 ಜನರು ಅಂದರ್ ಬಾಹರ್ ಇಸ್ಪೀಟ್ ಆಟವಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಆದೇಶದ ಮೇರೆಗೆ ಸಬ್ ಇನ್ಸ್‌ಪೆಕ್ಟರ್ ರಾಜುರೆಡ್ಡಿಯವರ ನೇತೃತ್ವದಲ್ಲಿ ದಾಳಿ ನಡೆಸಿ…

Read More

Shivamogga | ಗೀತಾ ಶಿವರಾಜ್‌ಕುಮಾರ್ ರವರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಭರ್ಜರಿ ಸ್ವಾಗತ

ಗೀತಾ ಶಿವರಾಜ್‌ಕುಮಾರ್ ರವರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಭರ್ಜರಿ ಸ್ವಾಗತ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಚುನಾವಣೆ ಸಿದ್ಧತೆಗಾಗಿ ಬುಧವಾರ ಜಿಲ್ಲೆಗೆ ಬಂದರು. ಭದ್ರಾವತಿ ಸಮೀಪದ ಬಾರಂದೂರು ಗ್ರಾಮದಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ ನೇತೃತ್ವದಲ್ಲಿ ಎದುರುಗೊಂಡ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಗೀತಾ ಅವರನ್ನು ಸ್ವಾಗತಿಸಿದರು. ಅಲ್ಲಿಂದ ಶಿವಮೊಗ್ಗಕ್ಕೆ ಮೆರವಣಿಗೆಯಲ್ಲಿ ಕರೆತಂದರು. ಕಾರ್ಯಕರ್ತರ ಜೈಕಾರದ ನಡುವೆ ತೆರೆದ ವಾಹನದಲ್ಲಿ ಗೀತಾ ಹಾಗೂ ಅವರ ಪತಿ, ನಟ ಶಿವರಾಜಕುಮಾರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕ…

Read More

Ripponpete | ಸೆಂಟ್ರಿಂಗ್ ಕುಸಿತ ಪ್ರಕರಣದಲ್ಲಿ ಯಾವುದೇ ಅನಾಹುತವಾಗಿಲ್ಲ – ಇದೊಂದು ಆಕಸ್ಮಿಕ ಘಟನೆ : ಗುತ್ತಿಗೆದಾರ ಸ್ಪಷ್ಟನೆ

Ripponpete | ಸೆಂಟ್ರಿಂಗ್ ಕುಸಿತ ಪ್ರಕರಣದಲ್ಲಿ ಯಾವುದೇ ಅನಾಹುತವಾಗಿಲ್ಲ – ಇದೊಂದು ಆಕಸ್ಮಿಕ ಘಟನೆ : ಗುತ್ತಿಗೆದಾರ ಸ್ಪಷ್ಟನೆ ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜಡ್ಡು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆಯ ಸೆಂಟ್ರಿಂಗ್ ಕುಸಿದ ಘಟನೆಯ ಬಗ್ಗೆ ಗುತ್ತಿಗೆದಾರ ಉದಯ್ ಕುಮಾರ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಕಗ್ಗಲಿಜೆಡ್ಡು ಗ್ರಾಮದಲ್ಲಿ ಸೇತುವೆ ಕಾಮಗಾರಿ ನಡೆಸುತಿದ್ದಾಗ ಆಕಸ್ಮಿಕವಾಗಿ ಸೆಂಟ್ರಿಂಗ್ ವಾಲಿದ್ದು ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಅವರನ್ನು ಶಿವಮೊಗ್ಗದ ಮೆಗ್ಗಾನ್…

Read More

Ripponpete | ಕಳಪೆ ಕಾಮಗಾರಿಗೆ ಸೇತುವೆಯ ಸೆಂಟ್ರಿಂಗ್ ಕುಸಿತ,ಏಳು ಕಾರ್ಮಿಕರಿಗೆ ಗಾಯ -ಪ್ರಕರಣ ಮುಚ್ಚಿ ಹಾಕಲು ಗುತ್ತಿಗೆದಾರನ ಹುನ್ನಾರ

Ripponpete | ಕಳಪೆ ಕಾಮಗಾರಿಗೆ ಸೇತುವೆಯ ಸೆಂಟ್ರಿಂಗ್ ಕುಸಿತ,ಏಳು ಕಾರ್ಮಿಕರಿಗೆ ಗಾಯ -ಪ್ರಕರಣ ಮುಚ್ಚಿ ಹಾಕಲು ಗುತ್ತಿಗೆದಾರನ ಹುನ್ನಾರ  ರಿಪ್ಪನ್‌ಪೇಟೆ :  ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜಡ್ಡು ಗ್ರಾಮದಲ್ಲಿ ಗುತ್ತಿಗೆದಾರನ ನಿರ್ಲಕ್ಷ್ಯಕ್ಕೆ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆಯ ಸೆಂಟ್ರಿಂಗ್ ಕುಸಿದು ಏಳು ಕಾರ್ಮಿಕರಿಗೆ ಗಾಯವಾಗಿರುವ ಘಟನೆ ನಡೆದಿದೆ. ಕಗ್ಗಲಿಜೆಡ್ಡು ಗ್ರಾಮದಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ 3.48 ಕೋಟಿ ರೂ ವೆಚ್ಚದಲ್ಲಿ ಸೇತುವೆ ಕಾಮಗಾರಿಯನ್ನು ಉಡುಪಿ ಮೂಲದ ಉದಯ್ ಕುಮಾರ್ ಶೆಟ್ಟಿ ಎಂಬಾತ…

Read More

ತಂಗಿ ಮನೆಗೆ ಹೋಗಿ ಹಿಂದಿರುಗುವಾಗ ಮನೆ ಕಳ್ಳತನ – ಮಗನ ವಿರುದ್ದವೇ ದೂರು ನೀಡಿದ ತಾಯಿ | Theft

ತಂಗಿ ಮನೆಗೆ ಹೋಗಿ ಹಿಂದಿರುಗುವಾಗ ಮನೆ ಕಳ್ಳತನ – ಮಗನ ವಿರುದ್ದವೇ ದೂರು ನೀಡಿದ ತಾಯಿ | Theft ಮನೆಯಲ್ಲಿ ಕಳ್ಳತನವಾಗಿದ್ದು(theft) ಇದಕ್ಕೆ ತನ್ನ ಸ್ವಂತ ಮಗನೇ ಕಾರಣ ಎಂದು ಹೆತ್ತ ತಾಯಿಯೇ ತನ್ನ ಮಗನ ಮೇಲೆ ಕಳ್ಳತನದ ಆರೋಪ ಹೊರಿಸಿರುವ ಘಟನೆ ಶಿವಮೊಗ್ಗ(Shivamogga) ನಗರದ ತುಂಗಾ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.   ಘಟನೆಯ ಹಿನ್ನಲೆ : ಫೆಬ್ರವರಿ ತಿಂಗಳಿನಲ್ಲಿ ನಡೆದ ಘಟನೆ ಸಂಬಂದ ತುಂಗಾನಗರ ಪೊಲೀಸ್‌ ಸ್ಟೇಷನ್‌ ವ್ಯಾಪ್ತಿಯಲ್ಲಿ : IPC 1860 (U/s-380)…

Read More

Humcha| ಹೊಂಬುಜಾ ಶ್ರೀಕ್ಷೇತ್ರಕ್ಕೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಭೇಟಿ

Humcha| ಹೊಂಬುಜಾ ಶ್ರೀಕ್ಷೇತ್ರಕ್ಕೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಭೇಟಿ ರಿಪ್ಪನ್‌ಪೇಟೆ – ಇಲ್ಲಿನ ಹೊಂಬುಜಾ ಶ್ರೀಕ್ಷೇತ್ರಕ್ಕೆ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಭೇಟಿ ನೀಡಿದ್ದಾರೆ. ಶಿವಮೊಗ್ಗದಲ್ಲಿ ಬಿಜೆಪಿ ವಿರುದ್ಧ ಬಂಡಾಯದ ಘೋಷಣೆ ಮಾಡಿರುವ ಈಶ್ವರಪ್ಪ (K.S Eshwarappa) ಅವರನ್ನು ಮನವೊಲಿಸಲು ಬಿಜೆಪಿ (BJP) ನಾಯಕರು ಕಸರತ್ತು ಮಾಡುತ್ತಿದ್ದಾರೆ ಆದರೆ ಈಶ್ವರಪ್ಪ ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಭೇಟಿ‌ ನೀಡುತಿದ್ದಾರೆ. ಇಂದು ಹೊಸನಗರ ತಾಲೂಕಿನ ಹೊಂಬುಜ ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಅವರು ಹೊಂಬುಜ ಜೈನಮಠದ…

Read More