ಕೆ.ಎಸ್. ಈಶ್ವರಪ್ಪ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದೌಡು : ನಾಯಕರಿಗೆ ಡೋಂಟ್ ಕೇರ್ ಎಂದ ಈಶ್ವರಪ್ಪ |KSE
ಕೆ.ಎಸ್. ಈಶ್ವರಪ್ಪ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದೌಡು : ನಾಯಕರಿಗೆ ಡೋಂಟ್ ಕೇರ್ ಎಂದ ಈಶ್ವರಪ್ಪ ಶಿವಮೊಗ್ಗದಲ್ಲಿ ಬಿಜೆಪಿ ಪ್ರಹಸನ ಮುಂದಿವರಿದಿದೆ. ಮಗನಿಗೆ ಹಾವೇರಿ ಗದಗ ಟಿಕೆಟ್ ತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಈಶ್ವರಪ್ಪ, ಬಂಡಾಯದ ಬಾವುಟ ಹಾರಿಸಿದ್ದಾರೆ. ಇದೀಗ ಈಶ್ವರಪ್ಪ ಮನವೊಲಿಕೆಗೆ ಬಿಜೆಪಿ ನಾಯಕರು ಮುಂದಾಗಿದ್ದು, ಆದರೆ ಈಶ್ವರಪ್ಪ ಸಂಧಾನಕ್ಕೆ ಬಂದವರನ್ನು ಭೇಟಿಯಾಗದೆ ತನ್ನ ವಿರೋಧ ತೋರಿದ್ದಾರೆ. ರವಿವಾರ ಶಿವಮೊಗ್ಗ ನಗರದ ಗುಂಡಪ್ಪ ಶೆಡ್ ನಲ್ಲಿರುವ ಈಶ್ವರಪ್ಪ ನಿವಾಸಕ್ಕೆ ಕೇಂದ್ರದ ನಾಯಕರು ಭೇಟಿ ನೀಡಿದ್ದಾರೆ. ಚುನಾವಣಾ ಉಸ್ತುವಾರಿ…


