ಪುತ್ರನಿಗೆ ತಪ್ಪಿದ ಟಿಕೆಟ್ – ಬಿಎಸ್ವೈ ಪುತ್ರನ ವಿರುದ್ದವೇ ಸ್ಪರ್ಧಿಸುತ್ತಾರ ಕೆ ಎಸ್ ಈಶ್ವರಪ್ಪ .!!??| Parliament Election
ಪುತ್ರನಿಗೆ ತಪ್ಪಿದ ಟಿಕೆಟ್ – ಬಿಎಸ್ವೈ ಪುತ್ರನ ವಿರುದ್ದವೇ ಸ್ಪರ್ಧಿಸುತ್ತಾರ ಕೆ ಎಸ್ ಈಶ್ವರಪ್ಪ .!!?? ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಿಎಸ್ ವೈ ಪುತ್ರ ಹಾಲಿ ಸಂಸದ ರಾಘವೇಂದ್ರ ಸ್ಪರ್ಧಿಸುತ್ತಿರುವ ಕ್ಷೇತ್ರದಲ್ಲೇ ಈಗ ಈಶ್ವರಪ್ಪ ಸ್ಪರ್ಧೆ ಮಾಡಬೇಕೆನ್ನುವ ಅವರ ಅಭಿಮಾನಿಗಳು ಮತ್ತು ಬೆಂಬಲಿಗರು ಒತ್ತಡ ಹೇರುತ್ತಿದ್ದಾರೆ. ಈ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರ ಎಲ್ಲರ ಗಮನ ಸೆಳೆಯುತ್ತಿದೆ. ಈಶ್ವರಪ್ಪ ಅವರು ಪುತ್ರನಿಗೆ ಕೈತಪ್ಪಿರುವ ಟಿಕೆಟ್ ಬಳಿಕ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎನ್ನುವುದು ಸದ್ಯ ರಾಜ್ಯ ರಾಜಕೀಯದಲ್ಲಿ ತೀವ್ರ…