Headlines

ಪ್ರೀತಿಗೆ ಪೋಷಕರ ನಿರಾಕರಣೆ – ಅಣ್ಣ ತಂಗಿ ವರಸೆಯ ಪ್ರೇಮಿಗಳಿಬ್ಬರು ನೇಣಿಗೆ ಶರಣು | Crime News

ಪ್ರೀತಿಗೆ ಪೋಷಕರ ನಿರಾಕರಣೆ – ಅಣ್ಣ ತಂಗಿ ವರಸೆಯ ಪ್ರೇಮಿಗಳಿಬ್ಬರು ನೇಣಿಗೆ ಶರಣು ಅಣ್ಣ-ತಂಗಿ ವರಸೆಯ ಪ್ರೀತಿಗೆ ಪೋಷಕರು ನಿರಾಕರಿಸಿದ ಹಿನ್ನೆಲೆ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಾಗಣಗೇರೆ ಗ್ರಾಮದಲ್ಲಿ ನಡೆದಿದೆ.  ಶಶಿಕಲಾ (20) ಗೊಲ್ಲಾಳಪ್ಪ (24) ನೇಣಿಗೆ ಶರಣಾದ ಪ್ರೇಮಿಗಳು. ಶಶಿಕಲಾ ಮತ್ತು ಗೊಲ್ಲಾಳಪ್ಪ ಇಬ್ಬರು ಕೂಡ ವರಸೆಯಲ್ಲಿ ಅಣ್ಣ ತಂಗಿ ಆಗಿದ್ದರು.ಅದರಿಂದ ಎರಡೂ ಮನೆಯವರು ಅಣ್ಣ-ತಂಗಿ ಪ್ರೀತಿಗೆ ನಿರಾಕರಿಸಿದ್ದಾರೆ. ಗೊಲ್ಲಾಳಪ್ಪ ಪ್ರೀತಿಯನ್ನು ನಿರಾಕರಿಸಿ ಶಶಿಕಲಾಗೆ ಬೇರೆ ಮದುವೆ ಮಾಡಲು…

Read More

ಶಿವಮೊಗ್ಗದಲ್ಲಿ ರೌಡಿಗಳಿಂದ ಟ್ರಾಫಿಕ್ ಪೊಲೀಸರಿಗೇ ಕೊಲೆ ಬೆದರಿಕೆ – ಇಬ್ಬರ ಬಂಧನ | ವೀಡಿಯೋ ವೈರಲ್ SMG

ಸಾರ್ವಜನಿಕವಾಗಿ ರೌಡಿ ಪಟಾಲಂಗಳು ಶಿವಮೊಗ್ಗದಲ್ಲಿ ಮತ್ತೆ ಗರಿಬಿಚ್ಚಿದ್ದು, ಹಾಡಹಗಲೇ, ಅದರಲ್ಲೂ ಪೊಲೀಸ್ ಸಿಬ್ಭಂದಿ ಮೇಲೆ ಮರ್ಡರ್ ಬೆದರಿಕೆ, ಅವಾಚ್ಯವಾಗಿ ಬೈದು ಧಮ್ಕಿ ಹಾಕಿರುವ ಘಟನೆ ಸದ್ಯ ಮಲೆನಾಡಿನಲ್ಲಿ ಸಂಚಲನ ಮೂಡಿಸಿದೆ. ಶಿವಮೊಗ್ಗದಲ್ಲಿ ಟ್ರಾಫಿಕ್ ಪೊಲೀಸರಿಗೇ ಅವಾಜ್ ಹಾಕಲಾಗಿದೆ. ನಟೋರಿಯಸ್ ಹಿನ್ನೆಲೆಯುಳ್ಳ ಪುಡಾರಿಗಳು, ಟ್ರಾಫಿಕ್ ಪೊಲೀಸರು ಹಿಡಿಯುತ್ತಾರೆ ಅಂತಾ ತಾವೇ ಬೈಕಿನಲ್ಲಿ ಬಿದ್ದು, ತಾವೇ ವಿಡಿಯೋ ಮಾಡಿ ತಗಲಾಕಿಕೊಂಡಿದ್ದಾರೆ. ಟ್ರಾಫಿಕ್ ಪೊಲೀಸ್ ಸಿಬ್ಭಂಧಿಗೆ ಪ್ರಾಣ ಬೆದರಿಕೆ ಒಡ್ಡಿರುವ ರೌಡಿ ಶೀಟರ್ ಗಳು, ತಮ್ಮ ಹುಡುಗರನ್ನು ಕರೆಸಿ, ಹಲ್ಲೆ ಮಾಡಲು…

Read More

ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರ ಸ್ವೀಕಾರ | GKB

ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರ ಸ್ವೀಕಾರ – ಆರ್ ಎಂಎಂ, ಕಿಮ್ಮನೆ, ಶ್ರೀಕಾಂತ್ ಸೇರಿ ಗಣ್ಯರ ಭೇಟಿ : ಶುಭಾಶಯ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಸಾಗರ ಕ್ಷೇತ್ರದ ಜನಪ್ರಿಯ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅವರು ಶುಕ್ರವಾರ ಬೆಂಗಳೂರಿನ ಮಲ್ಲೇಶ್ವರಂ ವನವಿಕಾಸ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಕಾಂಗ್ರೆಸ್ ಮುಖಂಡರಾದ ಬಿ.ಕೆ ಹರಿಪ್ರಸಾದ್, ಆಯನೂರು ಮಂಜುನಾಥ್, ಆರ್.ಎಂ.ಮಂಜುನಾಥ್ ಗೌಡರು, ನಟ ಶ್ರೀನಗರ ಕಿಟ್ಟಿ,…

Read More

ವಿವಾಹಿತ ಮಹಿಳೆಗೆ ಪದೇ ಪದೇ ಕಿರುಕುಳ ನೀಡುತಿದ್ದ ಆರೋಪಿಗೆ 2 ವರ್ಷ ಜೈಲು ಶಿಕ್ಷೆ

ವಿವಾಹಿತ ಮಹಿಳೆಗೆ ಪದೇ ಪದೇ ಕಿರುಕುಳ ನೀಡುತಿದ್ದ ಆರೋಪಿಗೆ 2 ವರ್ಷ ಜೈಲು ಶಿಕ್ಷೆ ಸಾಗರ – ವಿವಾಹಿತ ಮಹಿಳೆಗೆ ಕಿರುಕುಳ ನೀಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಆರೋಪಿಗೆ ಜೆಎಂಎಫ್‌ಸಿ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದ ಘಟನೆ ನಡೆದಿದೆ. ಸಮೀಪದ ಶಿರವಾಳ ಗ್ರಾಮದ ರತನ್ ಕುಮಾರ್ ಎಂಬಾತ ಮಹಿಳೆಗೆ 2013ರಿಂದ ನಿರಂತರ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದನು. 2021ರಲ್ಲಿ ಸಾಗರದಲ್ಲಿ ಅಡ್ಡಗಟ್ಟಿ ಹಲ್ಲೆ ಸಹ ನಡೆಸಿದ್ದನು. ಈ ಸಂಬಂಧ ಮಹಿಳೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಸಾಗರ ನಗರ ಠಾಣೆಯಲ್ಲಿ…

Read More

Ripponpete | ಫಲವತ್ತಾದ ಮಣ್ಣು ರೈತರ ನಿಜವಾದ ಅಸ್ತಿ – ಡಾ.ಗಣಪತಿ

ಫಲವತ್ತಾದ ಮಣ್ಣು ರೈತರ ನಿಜವಾದ ಅಸ್ತಿ – ಡಾ.ಗಣಪತಿ  ಫಲವತ್ತಾದ ಮಣ್ಣಿನಿಂದ ಉತ್ತಮ ಮತ್ತು ಆರೋಗ್ಯಕರ ಬೆಳೆ ಬೆಳೆಯಲು  ಸಾಧ್ಯ , ಮಣ್ಣಿನ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ ಎಂದು  ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕರು ಡಾ. ಗಣಪತಿ ಹೇಳಿದರು. ರಿಪ್ಪನ್ ಪೇಟೆ  ಸಮೀಪದ ಗವಟೂರಿನ ರಾಮಚಂದ್ರರವರ ತೋಟದಲ್ಲಿ ರೋಟರಿ ಕ್ಲಬ್ ರಿಪನ್ ಪೇಟೆ  ಹಾಗೂ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇರುವಕ್ಕಿ…

Read More

ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಕಳ್ಳರು – 24 ಗಂಟೆಯಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ನಗರ ಪೊಲೀಸರು

ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಕಳ್ಳರು –  24 ಗಂಟೆಯಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ನಗರ ಪೊಲೀಸರು ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ಮನೆಗೆ ನುಗ್ಗಿ ರೂ.4.65 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಆರೋಪಿಗಳನ್ನು 24 ಗಂಟೆಯೊಳಗೆ ಆಭರಣ ಸಹಿತ ನಗರ ಠಾಣೆ ಪಿಎಸ್‌ಐ ರಮೇಶ್ ಪಿ ಎಸ್ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ ನೂಲಿಗ್ಗೇರಿ ನಿವಾಸಿಗಳಾದ ಸುಹಾನ್ 21, ಅಶೋಕ 24, ಗಣೇಶ 30 ಬಂಧಿತ ಆರೋಪಿಗಳು. ನಡೆದಿದ್ದೇನು..?? ಬಿದನೂರಿನ ನೂಲಿಗ್ಗೇರಿ ನಿವಾಸಿ ರಾಜಮ್ಮ ಮನೆಯಲ್ಲಿರದ ವೇಳೆಯನ್ಬು…

Read More

Ripponpete | 40 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ಯೋಧನಿಗೆ ಅದ್ದೂರಿ ಸ್ವಾಗತ

Ripponpete | 40 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ಯೋಧನಿಗೆ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ : ಕಳೆದ 40 ವರ್ಷಗಳ ಕಾಲ ಶತ್ರುಗಳ ಮೇಲೆ ಹದ್ದಿನ ಕಣ್ಣಿಟ್ಟು ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ. ಇದೀಗ ಸೇವೆಯಿಂದ ನಿವೃತ್ತಿ ಹೊಂದಿ ತನ್ನ ತವರೂರಿಗೆ ಬಂದಿದ್ದೆ ಬಂತು. ಆ ಸಂಭ್ರಮ ಬರೀ ಆತನ ಕುಟುಂಬಕ್ಕೆ ಮಾತ್ರ ಸೀಮಿತವಾಗದೇ ಆ ಇಡೀ ಊರಲ್ಲಿ ಹಬ್ಬದ ಸಂಭ್ರಮಕ್ಕೆ ಕಾರಣವಾಗಿತ್ತು. ಕುಗ್ರಾಮವಾದ ಕಲ್ಲೂರು ಗ್ರಾಮದ ಯುವಕ ಸೈನಿಕ ಸೇವೆಗಾಗಿ ಕಳೆದ…

Read More

Ripponpete | ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ..!

Ripponpete | ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ..! ರಿಪ್ಪನ್‌ಪೇಟೆ : ಮಲೆನಾಡು ಭಾಗದಲ್ಲಿ ಅಕ್ರಮ ಮರಳು ಮಾಫ಼ಿಯಾದ ಹೆಡೆಮುರಿ ಕಟ್ಟುವಲ್ಲಿ ಪಟ್ಟಣದ ಪೊಲೀಸ್ ಪಿಎಸ್ ಐ ಪ್ರವೀಣ್ ಎಸ್ ಪಿ ನೇತ್ರತ್ವದ ತಂಡ ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಬುಧವಾರ ರಾತ್ರಿ ಪಟ್ಟಣದ ಪಿಎಸ್ ಪ್ರವೀಣ್ ಎಸ್ ಪಿ ನೇತ್ರತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿಯನ್ನು ವಶಕ್ಕೆ…

Read More

ಮದುವೆಯಾಗಿ ಒಂದು ತಿಂಗಳಲ್ಲೇ ಡ್ರೈವರ್ ಜತೆ ಓಡಿಹೋದ ಹೆಂಡತಿ – ಪತ್ನಿ ಹಾಗೂ ಪ್ರಿಯಕರನನ್ನು ಕೊಲೆಗೈದ ಪತಿರಾಯ | Crime News

ಮದುವೆಯಾಗಿ ಒಂದು ತಿಂಗಳಲ್ಲೇ ಡ್ರೈವರ್ ಜತೆ ಓಡಿಹೋದ ಹೆಂಡತಿ – ಪತ್ನಿ ಹಾಗೂ ಪ್ರಿಯಕರನನ್ನು ಕೊಲೆಗೈದ ಪತಿರಾಯ ಮದುವೆಯಾಗಿ ಕೇವಲ ಒಂದು ತಿಂಗಳಿಗೆ ಕೈಕೊಟ್ಟು ಓಡಿ ಹೋದ ಹೆಂಡತಿ ಮತ್ತು ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಯಾಸಿನ ಬಾಗೊಡೆ (21) ಹಾಗೂ ಹೀನಾಕೌಸರ್ ಸುದಾರಾಣೆ (19) ಕೊಲೆಯಾದ ಜೋಡಿಯಾಗಿದ್ದಾರೆ. ತೌಫಿಕ್ ಕ್ಯಾಡಿ (24) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಇನ್ನು ಇಬ್ಬರ ಮೇಲೆ ಹಲ್ಲೆ…

Read More

SSLC ಪೂರ್ವ ಸಿದ್ದತಾ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ

2023-24 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಿಸಿದೆ. ಈ ವೇಳಾಪಟ್ಟಿಯ ಪ್ರಕಾರ ಫೆಬ್ರವರಿ 26 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಆರಂಭವಾಗಲಿವೆ. ಇಲ್ಲಿದೆ ವೇಳಾಪಟ್ಟಿ 26-02-2024 : ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ 27-02-2024 : ದ್ವಿತೀಯ ಭಾಷೆ -ಇಂಗ್ಲಿಷ್, ಕನ್ನಡ 28 -02-2024 : ತೃತೀಯ ಭಾಷೆ-…

Read More