Ripponpete | ಕ್ರೀಡಾಕೂಟಗಳು ಮಾನಸಿಕ ಹಾಗೂ ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ: ಶಾಸಕ ಬೇಳೂರು ಗೋಪಾಲಕೃಷ್ಣ
Ripponpete | ಕ್ರೀಡಾಕೂಟಗಳು ಮಾನಸಿಕ ಹಾಗೂ ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ: ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ :ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುತ್ತದೆ. ಯುವಜನರು ಆಟೋಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ದುಶ್ಚಟಗಳಿಂದ ದೂರ ಇರಬೇಕೆಂದು ಸಾಗರ ಕ್ಷೇತ್ರದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದಲ್ಲಿ ಎಲೆವನ್ ಸ್ಟಾರ್ಸ್ ಕ್ರಿಕೆಟ್ ಕ್ಲಬ್ ಶನಿವಾರ ಆಯೋಜಿಸಿದ್ದ ರಿಪಬ್ಲಿಕ್ ಕಪ್ – 2024 ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿ ಆಧುನಿಕ…