Headlines

Ripponpete | ಕ್ರೀಡಾಕೂಟಗಳು ಮಾನಸಿಕ ಹಾಗೂ ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ: ಶಾಸಕ ಬೇಳೂರು ಗೋಪಾಲಕೃಷ್ಣ

Ripponpete | ಕ್ರೀಡಾಕೂಟಗಳು ಮಾನಸಿಕ ಹಾಗೂ ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ: ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ :ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುತ್ತದೆ. ಯುವಜನರು ಆಟೋಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ದುಶ್ಚಟಗಳಿಂದ ದೂರ ಇರಬೇಕೆಂದು ಸಾಗರ ಕ್ಷೇತ್ರದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದಲ್ಲಿ ಎಲೆವನ್ ಸ್ಟಾರ್ಸ್ ಕ್ರಿಕೆಟ್ ಕ್ಲಬ್ ಶನಿವಾರ ಆಯೋಜಿಸಿದ್ದ ರಿಪಬ್ಲಿಕ್ ಕಪ್ – 2024 ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿ ಆಧುನಿಕ…

Read More

Hosanagara | ತಾಲೂಕ್ ಬಿಜೆಪಿ ಅಧ್ಯಕ್ಷರಾಗಿ ಮತ್ತಿಮನೆ ಸುಬ್ರಹ್ಮಣ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಾಗಾರ್ಜುನ ಸ್ವಾಮಿ ನೇಮಕ

Hosanagara | ತಾಲೂಕ್ ಬಿಜೆ ಅಧ್ಯಕ್ಷರಾಗಿ ಮತ್ತಿಮನೆ ಸುಬ್ರಹ್ಮಣ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಾಗಾರ್ಜುನ ಸ್ವಾಮಿ ನೇಮಕ ಹೊಸನಗರ ತಾಲೂಕಿನ ಬಿಜೆಪಿ ತಾಲೂಕ್ ಅಧ್ಯಕ್ಷರನ್ನಾಗಿ ಮತ್ತಿಮನೆ ಸುಬ್ರಹ್ಮಣ್ಯ ರವರನ್ನು ಹಾಗೂ ಪ್ರಧಾನ ಕಾರ್ಯದರ್ಶಿಗಳನ್ನಾಗಿ ನಾಗಾರ್ಜುನಸ್ವಾಮಿ ,ಸತೀಶ್ ಕಾಲಸಸಿ ರವರನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಎದುರಾಗಿತ್ತು ತಾಪಂ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ,ರಿಪ್ಪನ್‌ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್, ಸುರೇಶ್ ಸ್ವಾಮಿರಾವ್ ಸೇರಿದಂತೆ ಹಲವರ ಹೆಸರುಗಳು ಕೇಳಿಬಂದಿದ್ದವು. ಇಂದು ಜಿಲ್ಲೆಯ…

Read More

Shivamogga | ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ವರ್ಗಾವಣೆ ,ನೂತನ ಜಿಲ್ಲಾಧಿಕಾರಿ ಯಾರು ಗೊತ್ತಾ.? ಈ ಸುದ್ದಿ ನೋಡಿ

ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ವರ್ಗಾವಣೆ ,ನೂತನ ಜಿಲ್ಲಾಧಿಕಾರಿ ಯಾರು ಗೊತ್ತಾ.? ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಱ್ ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ಅವರನ್ನು ನೇಮಿಸಲಾಗಿದೆ. ಡಾ.ಸೆಲ್ವಮಣಿ ಅವರನ್ನು ಬೆಂಗಳೂರಿನ ಸೆಂಟರ್‌ ಫಾರ್‌ ಇ ಗವರ್‌ನೆನ್ಸ್‌ನ ಸಿಇಒ ಆಗಿ ನೇಮಿಸಲಾಗಿದೆ. 2022ರ ಜನವರಿಯಲ್ಲಿ ಶಿವಮೊಗ್ಗದ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಪ್ರಸ್ತುತ ಧಾರವಾಡ ಜಿಲ್ಲಾಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. 2014ರ ಬ್ಯಾಚ್‌ನ…

Read More

Ripponpete | ಚತುಷ್ಪಥ ರಸೆ ಕಾಮಗಾರಿ ಹಣವಿಲ್ಲದೇ ಕುಂಠಿತವಾಗಿತ್ತು – ವಿಶೇಷ ಆಸಕ್ತಿಯಿಂದ ಸರ್ಕಾರದಿಂದ ಹಣ ಬಿಡುಗಡೆಗೊಳಿಸಿ ಕಾಮಗಾರಿ ಶೀಘ್ರ ಮುಗಿಸುವಂತೆ ಸೂಚಿಸಿದ್ದೇನೆ – ಶಾಸಕ ಬೇಳೂರು

ಚತುಷ್ಪಥ ರಸೆ ಕಾಮಗಾರಿ ಹಣವಿಲ್ಲದೇ ಕುಂಠಿತವಾಗಿತ್ತು – ವಿಶೇಷ ಆಸಕ್ತಿಯಿಂದ ಸರ್ಕಾರದಿಂದ ಹಣ ಬಿಡುಗಡೆಗೊಳಿಸಿ ಕಾಮಗಾರಿ ಶೀಘ್ರ ಮುಗಿಸುವಂತೆ ಸೂಚಿಸಿದ್ದೇನೆ – ಶಾಸಕ ಬೇಳೂರು ಸುಮಾರು 5.50 ಕೋಟಿ ರೂ. ವೆಚ್ಚದಲ್ಲಿ ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ವೀಕ್ಷಿಸಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ ಪಟ್ಟಣದ ನಾಗರೀಕರ ಬಹುದಿನಗಳ ಬೇಡಿಕೆಯ ಚತುಷ್ಫಥ ರಸ್ತೆ…

Read More

Hosanagara | ಬೈಕ್ ಮತ್ತು ನೀರಿನ ಟ್ಯಾಂಕರ್ ನಡುವೆ ಡಿಕ್ಕಿ – ಬೈಕ್ ಸವಾರ ಸಾವು

Hosanagara | ಬೈಕ್ ಮತ್ತು ನೀರಿನ ಟ್ಯಾಂಕರ್ ನಡುವೆ ಡಿಕ್ಕಿ – ಬೈಕ್ ಸವಾರ ಸಾವು ಬೈಕ್ ಸವಾರನ ಮೇಲೆ ಹರಿದ ಟ್ರ್ಯಾಕ್ಟರ್ ಹರಿದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. ನಗರದ ಬಳಿ ರಾಷ್ಟ್ರೀಯ ಹೆದ್ದಾರಿ 766 ಸಿ ಚಾಲುಕ್ಯ ಹೋಟೆಲ್ ಮುಂಭಾಗದಲ್ಲಿ ಮತ್ತಿಮನೆ ಬ್ರಾಹ್ಮಣ ತರುವೆಯಿಂದ ಹೊಸನಗರಕ್ಕೆ ಬರುತ್ತಿದ್ದ ಹರೀಶ್ (24) ಸಾವನ್ನಪ್ಪಿದ ಸವಾರ. ಹೆದ್ದಾರಿ ಕಾಮಗಾರಿ ನಡೆಸುತ್ತಿದ್ದ ನೀರಿನ ಟ್ಯಾಂಕ್‌ನ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದಿದ್ದ ಆತನ ಮೇಲೆ…

Read More

Accident | ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಎರಡು ಪ್ರತ್ಯೇಕ ಅಪಘಾತ ಪ್ರಕರಣ – ಮೂವರು ಸಾವು

ತೀರ್ಥಹಳ್ಳಿ : ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ 16ನೇ ಮೈಲಿಕಲ್ಲಿನ ಮಂಡಗದ್ದೆ ಫಿಶ್ ಹೋಟೆಲ್ ಸಮೀಪ ಈ ಘಟನೆ ನಡೆದಿದೆ. ಬೈಕ್‌ನಲ್ಲಿದ್ದವರು ತೀರ್ಥಹಳ್ಳಿ ಕಡೆಯಿಂದ ಶಿವಮೊಗ್ಗ ಕಡೆಗೆ ಹೋಗುತ್ತಿದ್ದರು. ಶಿವಮೊಗ್ಗ ಕಡೆಯಿಂದ ತೀರ್ಥಹಳ್ಳಿಗೆ ಕಡೆಗೆ ಬರುತ್ತಿದ್ದ ಖಾಸಗಿ ಬಸ್‌ಗೆ (ಸಹ್ಯಾದ್ರಿ) ಮುಖಾಮುಖಿ ಡಿಕ್ಕಿಯಾದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ಇನ್ನೂ ಅಪಘಾತಕ್ಕೊಳಗಾದ ಬೈಕ್ ನಂಬರ್ ದಾವಣಗೆರೆ ರಿಜಿಸ್ಟ್ರೇಷನ್ ತೋರಿಸುತ್ತಿದ್ದು (KA 17 EC 2519) ಗಾಡಿಯ…

Read More

Ripponpete| “ಕಡುಬಡವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು “: ಶಾಸಕ ಗೋಪಾಲಕೃಷ್ಣ ಬೇಳೂರು

“ಕಡುಬಡವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು “: ಶಾಸಕ ಗೋಪಾಲಕೃಷ್ಣ  ಬೇಳೂರು  ರಿಪ್ಪನ್‌ಪೇಟೆ;-ಕೂಲಿ ಕಾರ್ಮಿಕರ ಮತ್ತು  ಕಡುಬಡವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು,ಉನ್ನತ ವ್ಯಾಸಂಗಮಾಡಲು ಉತ್ತಮ ಅವಕಾಶಗಳಿವೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಶನಿವಾರ ಪಟ್ಟಣದಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು ಹಿಂದೆ ಶ್ರೀಮಂತರ ಮಕ್ಕಳಿಗೆ ಮಾತ್ರ ಉನ್ನತ ಶಿಕ್ಷಣ ಪಡೆಯುತ್ತಿದ್ದರು ಅದರೆ ಕೂಲಿಕಾರ್ಮಿಕರ ಮಕ್ಕಳು ಇದರಿಂದ ವಂಚಿತರಾಗುವ ಕಾಲವೊಂದು ಇತ್ತು ಈಗಿನ ಸರ್ಕಾರಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ…

Read More

Ripponpete | ಸರ್ಕಾರಿ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ ರಚಿಸಿ ಆ ಮೂಲಕ ಶಾಲೆಗಳ ಶ್ರೇಯೋಭಿವೃದ್ದಿಗೆ ಶ್ರಮಿಸಬೇಕು – ಪಿಎಸ್‌ಐ ಪ್ರವೀಣ್ ಎಸ್ ಪಿ

ರಿಪ್ಪನ್‌ಪೇಟೆ : ಸರ್ಕಾರಿ ಕನ್ನಡ ಶಾಲೆಗಳಲ್ಲಿ ಹಳೆ ವಿದ್ಯಾರ್ಥಿಗಳ ಸಂಘವನ್ನು ರಚಿಸಿ ಆ ಮೂಲಕ ಶಾಲೆಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು ಎಂದು ರಿಪ್ಪನ್ ಪೇಟೆ ಪಿಎಸ್ಐ ಪ್ರವೀಣ್ ಎಸ್ ಪಿ ಕರೆ ನೀಡಿದರು. ರಿಪ್ಪನ್‌ಪೇಟೆ ಪಟ್ಟಣದ ಹಳೇ ಸಂತೆ ಮಾರುಕಟ್ಟೆ ರಸ್ತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗ ಆಯೋಜಿಸಿದ್ದ “ಸರ್ಕಾರಿ ಶಾಲೆ ಅಭಿಮಾನ – ಸುಣ್ಣ ಬಣ್ಣ  ಅಭಿಯಾನ” ಕ್ಕೆ ಚಾಲನೆ ನೀಡಿ, ಶ್ರಮದಾನ ನೆರವೇರಿಸಿ ಮಾತನಾಡಿದ ಅವರು ಸರ್ಕಾರಿ ಶಾಲೆಗಳಲ್ಲಿ ಮೂಲ…

Read More

Hombuja | ಧರ್ಮಸಾಮರಸ್ಯ, ಸ್ವಾವಲಂಬನೆ, ಕರ್ತವ್ಯ ತತ್ಫರತೆಯಿಂದ ಭಾರತ ರಾಷ್ಟ್ರದ ಔನತ್ಯ ಶತಃಸಿದ್ಧ | ಹೊಂಬುಜ ಶ್ರೀಗಳು

ಧರ್ಮಸಾಮರಸ್ಯ, ಸ್ವಾವಲಂಬನೆ, ಕರ್ತವ್ಯ ತತ್ಫರತೆಯಿಂದ ಭಾರತ ರಾಷ್ಟ್ರದ ಔನತ್ಯ ಶತಃಸಿದ್ಧ | ಹೊಂಬುಜ ಶ್ರೀಗಳು ಪ್ರತಿಯೋರ್ವರೂ ಭಾರತದ ಸಂವಿಧಾನದ ಪರಿವ್ಯಾಪ್ತಿಯಲ್ಲಿ ರಾಷ್ಟ್ರದ ಭಾವೈಕ್ಯತೆ, ಸಮಗ್ರತೆಯನ್ನು ಗೌರವಯುತವಾಗಿ ಸಂರಕ್ಷಿಸಬೇಕು. ಪ್ರಜಾಪ್ರಭುತ್ವವು ರಾಷ್ಟ್ರದ ಆಡಳಿತ ನಿರ್ವಹಣೆಗೆ ಮಾತ್ರ ಸೀಮಿತವಾಗಿರದೇ ಧರ್ಮ ಸಹಿಷ್ಣುತೆ, ಅಹಿಂಸಾತ್ಮಕ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳಲು ದಾರಿದೀಪವಾಗಿದೆ ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಶುಭ ಸಂದೇಶ ನೀಡಿದರು. ದೇಶದ ಸಮಗ್ರತೆ, ಸಶಕ್ತ ಭಾರತೀಯರೆಲ್ಲರ ಆರೋಗ್ಯದಾಯಕ ಸಾಮಾಜಿಕ,…

Read More

ರಿಪ್ಪನ್‌ಪೇಟೆಯ ವಿವಿಧೆಡೆ 75ನೇ ಗಣರಾಜ್ಯೋತ್ಸವ ಸಂಭ್ರಮ

ರಿಪ್ಪನ್‌ಪೇಟೆ : 75ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ರಿಪ್ಪನ್‌ಪೇಟೆಯ ವಿವಿಧೆಡೆಯಲ್ಲಿ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಜರುಗಿತು. ಗ್ರಾಮ ಪಂಚಾಯ್ತಿ ಕಛೇರಿಯಲ್ಲಿ ಗ್ರಾಮಾಧ್ಯಕ್ಷೆ ಧನಲಕ್ಷ್ಮಿ ಧ್ವಜಾರೋಹಣ ನೆರವೇರಿಸಿ ಧ್ವಜ ವಂದನೆ ಸ್ವಿಕರಿಸಿದರು. ಪೊಲೀಸ್ ಠಾಣೆಯಲ್ಲಿ ಪಿ.ಎಸ್.ಐ ಪ್ರವೀಣ್‌ಕುಮಾರ್ ಎಸ್.ಪಿ, ನಾಡಕಛೇರಿಯಲ್ಲಿ ಉಪತಹಶೀಲ್ದಾರ್ ಹುಚ್ಚರಾಯಪ್ಪ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು, ಕೆನರಾ ಬ್ಯಾಂಕ್‌ನಲ್ಲಿ ಬ್ಯಾಂಕ್ ವ್ಯವಸ್ಥಾಪಕ ದೇವರಾಜ್, ಜುಮ್ಮಾ ಮಸೀದಿಯಲ್ಲಿ ಧರ್ಮಗುರುಗಳು, ಕೃಷಿ ಇಲಾಖೆಯಲ್ಲಿ ಸಹಾಯಕ ಕೃಷಿ ಅಧಿಕಾರಿಗಳು, ಬಿ.ಸಿ.ಎಂ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷ್ಮಿ,…

Read More
Exit mobile version