ರಿಪ್ಪನ್‌ಪೇಟೆ ಪದವಿ ಕಾಲೇಜಿನ ಅಮೋಘ ಸಾಧನೆ : ಬಿಬಿಎ ವಿಭಾಗದಲ್ಲಿ ನಾಲ್ಕನೇ ರ‍್ಯಾಂಕ್ ಪಡೆದ ಸಿಂಧು | BBA RANK

ರಿಪ್ಪನ್‌ಪೇಟೆ ಪದವಿ ಕಾಲೇಜಿನ ಅಮೋಘ ಸಾಧನೆ : ಬಿಬಿಎ ವಿಭಾಗದಲ್ಲಿ ನಾಲ್ಕನೇ ರ‍್ಯಾಂಕ್ ಪಡೆದ ಸಿಂಧು ರಿಪ್ಪನ್‌ಪೇಟೆ : ಕುವೆಂಪು ವಿಶ್ವವಿದ್ಯಾನಿಲಯ 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ನಡೆಸಿದ ಅಂತಿಮ ಪದವಿ ಪರೀಕ್ಷೆಗಳಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ನಾಲ್ಕನೇ ರ‍್ಯಾಂಕ್ ಪಡೆದಿದ್ದಾರೆ. ಕುವೆಂಪು ವಿಶ್ವವಿದ್ಯಾಲಯದಿಂದ ಸೆಪ್ಟೆಂಬರ್/ಅಕ್ಟೋಬರ್ 2023 ರಲ್ಲಿ ನಡೆದ ಪರೀಕ್ಷೆಯಲ್ಲಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಬಿಬಿಎ ವಿಭಾಗದ ವಿದ್ಯಾರ್ಥಿನಿಯಾದ ಕುಮಾರಿ ಸಿಂಧು ಕೆ. ಇವರು ಶೇ. 93.71% ಅಂಕ ಗಳಿಸಿ…

Read More

ತುಮರಿ ಸೇತುವೆಯು ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ಕಳೆದುಕೊಂಡ ಜನರ ಬದುಕಿನ ಸಂಪರ್ಕ ಸೇತು – ಶಾಸಕ ಬೇಳೂರು | GKB

ತುಮರಿ ಸೇತುವೆಯು ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ಕಳೆದುಕೊಂಡ ಜನರ ಬದುಕಿನ ಸಂಪರ್ಕ ಸೇತು – ಶಾಸಕ ಬೇಳೂರು ತುಮರಿ ಮತ್ತು ಹಸಿರುಮಕ್ಕಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕೇವಲ ಸೇತುವೆಯಲ್ಲ. ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ಕಳೆದುಕೊಂಡ ಜನರ ಬದುಕಿನ ಸಂಪರ್ಕ ಸೇತು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಸಾಗರ ತಾಲೂಕಿನ ಅಂಬಾರಗೋಡ್ಲು ದಡದಲ್ಲಿ ಅಂಬಾರಗೋಡ್ಲುವಿನಿಂದ ಕಳಸವಳ್ಳಿಗೆ ಸಂಪರ್ಕಿಸುವ ಲಾಂಚ್ ಮಾರ್ಗದ ರ‍್ಯಾಂಪ್ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿ, ತುಮರಿ ಸೇತುವೆ ನಿರ್ಮಾಣ ಜನರ…

Read More

Humcha | ಆನೆಗದ್ದೆ ಸರ್ಕಾರಿ ಶಾಲೆಯಲ್ಲಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಸಂಕ್ರಾಂತಿ ಆಚರಣೆ

Humcha | ಆನೆಗದ್ದೆ ಸರ್ಕಾರಿ ಶಾಲೆಯಲ್ಲಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಸಂಕ್ರಾಂತಿ ಆಚರಣೆ ಶಾಲೆಗಳಲ್ಲಿ ನಮ್ಮ ಮಕ್ಕಳಿಗೆ ನಮ್ಮ ಹಬ್ಬ ಹರಿದಿನಗಳು ಹಾಗೂ ಸಂಸ್ಕೃತಿ ಸಂಪ್ರದಾಯಗಳ ಮಹತ್ವ, ಆಚಾರ ವಿಚಾರಗಳನ್ನು ತಿಳಿಸಿಕೊಟ್ಟು ಮನವರಿಕೆ ಮಾಡಿಕೊಡುವ ಕೆಲಸ ಆಗಬೇಕು ಎಂದು  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಸಮೀಪದ ಆನೆಗದ್ದೆ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಕಟ್ಟಡ ಕಾರ್ಮಿಕರ ಸಂಘ ಹಾಗೂ ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದವರು ಶಾಲೆಯ ಎಸ್‌ಡಿಎಂಸಿ ಹಾಗೂ ಗ್ರಾಮಸ್ಥರ ಸಹಕಾರದಿಂದ ನಡೆಸಿದ ಸಂಕ್ರಾಂತಿ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ಸಾಗಿಸುತಿದ್ದ ಮಹೀಂದ್ರಾ ಬೊಲೆರೋ ಪಿಕಪ್ ಪಲ್ಟಿ – ಮೂವರು ಸಾವು

Accident | ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ಸಾಗಿಸುತಿದ್ದ ಮಹೀಂದ್ರಾ ಬೊಲೆರೋ ಪಿಕಪ್ ಪಲ್ಟಿ – ಮೂವರು ಸಾವು ಶಿವಮೊಗ್ಗ(Shivamogga) ಜಿಲ್ಲೆಯ ಹೊಳೆಹೊನ್ನೂರು ಪಟ್ಟಣದಲ್ಲಿ ಭೀಕರ ಅಪಘಾತ ಸಂಭವಿಸಿ ಭದ್ರಾವತಿ ತಾಲ್ಲೂಕಿನ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅಡಿಕೆ ಸಾಗಿಸುತಿದ್ದ ಮಹೀಂದ್ರಾ ಬೊಲೆರೋ ಪಿಕಪ್​ ವಾಹನ ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ.  ಭದ್ರಾವತಿ ತಾಲೂಕಿನ ಚಂದನಕೆರೆಯ ಮಂಜುನಾಥ (40), ನಾಗರಾಜ್ (42), ಗೌತಮ್ (19) ಮೃತ ದುರ್ದೈವಿಗಳಾಗಿದ್ದಾರೆ. ಇವರು ಚಂದನಕರೆಯಿಂದ ಶಿಕಾರಿಪುರ ತಾಲೂಕು ಅರಿಶಿಣಗೆರೆಗೆ ತೆರಳಿದ್ರು. ಅಲ್ಲಿನ…

Read More

Shivamogga | ಹಿಂದೂ ಜಾಗರಣ ವೇದಿಕೆ ಸಹ ಸಂಚಾಲಕನ ಮೇಲೆ ಅಪರಿಚಿತರಿಂದ ಹಲ್ಲೆ

Shivamogga | ಹಿಂದೂ ಜಾಗರಣ ವೇದಿಕೆ ಸಹ ಸಂಚಾಲಕನ ಮೇಲೆ ಅಪರಿಚಿತರಿಂದ ಹಲ್ಲೆ ಹಿಂದೂ ಜಾಗರಣಾ ವೇದಿಕೆ ಸಹ ಸಂಚಾಲಕನ ಮೇಲೆ ಅಪರಿಚಿತ ಯುವಕರು ಹಲ್ಲೆ ನಡೆಸಿದ್ದಾರೆ. ಶಿವಮೊಗ್ಗ(Shivamogga) ನಗರದ ತೀರ್ಥಹಳ್ಳಿ ರಸ್ತೆಯಲ್ಲಿ ಘಟನೆ ನಡೆದಿದೆ.  ಹಿಂದೂ ಜಾಗರಣಾ ವೇದಿಕೆ ಸಹ ಸಂಚಾಲಕ ಶಿವಕುಮಾರ್‌ ಅವರ ಕಾರು ತಡೆದ ನಾಲ್ವರು ಅಪರಿಚಿತ ಯುವಕರು ನಿಂದಿಸಿ, ಹಲ್ಲೆ ಮಾಡಿದ್ದಾರೆ. ಸ್ಕೂಟಿ ಹಾಗೂ ಬೈಕ್‌ನಲ್ಲಿ ಬಂದ ನಾಲ್ವರು ಅಪರಿಚಿತ ಯುವಕರು ಈ ಕೃತ್ಯ ವೆಸಗಿ ಎಸ್ಕೇಪ್(escape) ಆಗಿದ್ದಾರೆ. ಹಲ್ಲೆಗೊಳಗಾದ ಶಿವಕುಮಾರ್‌…

Read More

Hosanagara |ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟ – ಮನೆ ಸಂಪೂರ್ಣ ಬೆಂಕಿಗಾಹುತಿ : ಗ್ಯಾಸ್ ಸಿಲಿಂಡರ್ ಏಜೆನ್ಸಿ ವಿರುದ್ದ ಕ್ರಮಕ್ಕೆ ಆಗ್ರಹ

Hosanagara |ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟ – ಮನೆ ಸಂಪೂರ್ಣ ಬೆಂಕಿಗಾಹುತಿ : ಗ್ಯಾಸ್ ಸಿಲಿಂಡರ್ ಏಜೆನ್ಸಿ ವಿರುದ್ದ ಕ್ರಮಕ್ಕೆ ಆಗ್ರಹ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಶಿಕ್ಷಕರಾದ ಬಸವನಾಯ್ಕ ಎಂಬುವವರಿಗೆ ಸೇರಿದ ಮನೆ ಬೆಂಕಿಗಾಹುತಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಜೇನಿ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ ಗ್ರಾಮದ ಭೀಮನಕೆರೆಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಶನಿವಾರ ಸಂಜೆ ಹೊಸನಗರದ ಬಾಲಾಜಿ ಇಂಡೇನ್ ಗ್ಯಾಸ್ ಏಜೆನ್ಸಿಯಿಂದ ಸರಬರಾಜಾದ ಸಿಲಿಂಡರ್ ಅನ್ನು ಭಾನುವಾರ ಬೆಳಗ್ಗೆ 8:30 ರ ಸುಮಾರಿಗೆ ರೆಗ್ಯುಲೇಟರ್…

Read More

Koduru | ಸಂಸ್ಕಾರಯುತ ಶಿಕ್ಷಣವೇ ವ್ಯಕ್ತಿತ್ವ ನಿರ್ಮಾಣಕ್ಕೆ ಭದ್ರ ಅಡಿಪಾಯ ; ಕಲಗೋಡು ರತ್ನಾಕರ್

ಸಂಸ್ಕಾರಯುತ ಶಿಕ್ಷಣವೇ ವ್ಯಕ್ತಿತ್ವ ನಿರ್ಮಾಣಕ್ಕೆ ಭದ್ರ ಅಡಿಪಾಯ ; ಕಲಗೋಡು ರತ್ನಾಕರ್   ರಿಪ್ಪನ್‌ಪೇಟೆ : ಸಂಸ್ಕಾರವಿಲ್ಲದ ವಿದ್ಯೆ ಉಪಯೋಗಕ್ಕೆ ಬಾರದೆಂದು ಜಿಪಂ ಮಾಜಿ ಅಧ್ಯಕ್ಷ, ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಹೇಳಿದರು. ಕೋಡೂರು ಗ್ರಾಮದ ಬ್ಲಾಸಂ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮಲ್ಲಿ ಜೀವನದ ಮೌಲ್ಯಗಳನ್ನು ಬೆಳೆಸುವ ಸಂಸ್ಕಾರಯುತ ಶಿಕ್ಷಣವೇ ವ್ಯಕ್ತಿತ್ವ ನಿಮಾರ್ಣಕ್ಕೆ ಭದ್ರ ಅಡಿಪಾಯ. ವಿದ್ಯೆಯಿಂದ ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಬೆಳೆಯಬೇಕು. ಶಿಕ್ಷಕರು ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ…

Read More

ಬೆಜ್ಜವಳ್ಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿಯೇ ಅಂದರ್ ಬಾಹರ್!!! – ಹಲವರು ವಶಕ್ಕೆ..!!|crime news

ಬೆಜ್ಜವಳ್ಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿಯೇ ಅಂದರ್ ಬಾಹರ್!!! – ಹಲವರು ವಶಕ್ಕೆ..!! ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಅದ್ದೂರಿ ಜಾತ್ರೆ ನಡೆಯುತ್ತಿದೆ. ನೂರಾರು ಕಡೆಗಳಿಂದ ಈ ಜಾತ್ರೆಗೆ ಸಾವಿರಾರು ಮಂದಿ ಬಂದಿದ್ದಾರೆ. ಆದರೆ ಜಾತ್ರೆಯಲ್ಲಿ ಇಸ್ಪೀಟ್ ಅಂದರ್ ಬಾಹರ್ ಶುರುವಾಗಿದ್ದು ಜನರನ್ನು ಆಡಿಸುವ ಮೂಲಕ ಅಲ್ಪ ಸ್ವಲ್ಪ ಹಣವನ್ನು ಖಾಲಿ ಮಾಡಿಸಿ ಲಾಭ ಮಾಡಿಕೊಳ್ಳುವ ಉದ್ದೇಶದಿಂದ ಬೆಜ್ಜವಳ್ಳಿ ಜಾತ್ರೆಯಲ್ಲಿ ಕೆಲವು ವ್ಯಕ್ತಿಗಳು ಇಸ್ಪೀಟ್ ಆಟವನ್ನು ಬಹಿರಂಗವಾಗಿಯೇ ಆಡಿಸಿದ್ದಾರೆ. ದೇವಸ್ಥಾನದ…

Read More

Konanduru | ರಾಷ್ಟ್ರದ ಸಂಸ್ಕೃತಿಯ ಸಂವರ್ಧನೆಯೊಂದಿಗೆ ಧರ್ಮಪೀಠಗಳ ಕಾರ್ಯ ಮುಖ್ಯ ; ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಶ್ರೀಗಳು

Konanduru | ರಾಷ್ಟ್ರದ ಸಂಸ್ಕೃತಿಯ ಸಂವರ್ಧನೆಯೊಂದಿಗೆ ಧರ್ಮಪೀಠಗಳ ಕಾರ್ಯ ಮುಖ್ಯ ; ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಶ್ರೀಗಳು ಸಂಸ್ಕೃತಿಯ ಸಂವರ್ಧನೆಯೊಂದಿಗೆ ಧರ್ಮಪೀಠಗಳ ಕಾರ್ಯ ಮುಖ್ಯ ; ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಶ್ರೀಗಳು ರಿಪ್ಪನ್‌ಪೇಟೆ : ಧಾರ್ಮಿಕ ಮತ್ತು ಚಾರಿತ್ರಿಕ ಉತ್ತೃಷ್ಟ ಪರಂಪರೆಯು ನಮ್ಮ ಸಂಸ್ಕೃತಿಯ ಭಗವೇ ಅಗಿದೆ. ರಾಷ್ಟ್ರದ ಸಂಸ್ಕೃತಿ ಸಂವರ್ಧನೆ ಧರ್ಮ ಪೀಠಗಳ ಪರಮ ಕರ್ತವ್ಯವಾಗಿದೆ ಎಂದು ಆನಂದಪುರ ಮುರುಘಾರಾಜೇಂದ್ರ ಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಶ್ರೀಶಿವಲಿಂಗೇಶ್ವರ ಬೃಹನ್ಮಠದಲ್ಲಿ ಆಯೋಜಿಸಲಾದ ಮಕರ…

Read More

Ripponpete | ರಾಷ್ಟ್ರ ಮಟ್ಟದ ‘ನೆಟ್ ಬಾಲ್’ ಪಂದ್ಯಾವಳಿಗೆ ಆಲುವಳ್ಳಿಯ ವಿಕ್ರಮ್ ರಾಜಾಮಣಿ ಆಯ್ಕೆ

Ripponpete | ರಾಷ್ಟ್ರ ಮಟ್ಟದ ‘ನೆಟ್ ಬಾಲ್’ ಪಂದ್ಯಾವಳಿಗೆ ಆಲುವಳ್ಳಿಯ ವಿಕ್ರಮ್ ರಾಜಾಮಣಿ ಆಯ್ಕೆ ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮದ ಯುವಕ ವಿಕ್ರಮ್ ರಾಜಾಮಣಿ ಕಿರಿಯರ ರಾಷ್ಟ್ರ ಮಟ್ಟದ ನೆಟ್ ಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾನೆ. ಆಲುವಳ್ಳಿ ಗ್ರಾಮದ ನಿವಾಸಿಗಳಾದ ತೇಜಸ್ವಿ ಆಲವಳ್ಳಿ ಮತ್ತು ಶ್ವೇತಾ ದಂಪತಿಗಳ ಪುತ್ರನಾದ ವಿಕ್ರಮ್ ರಾಜಾಮಣಿ ಪ್ರಸ್ತುತ ಉಜಿರೆಯ ಎಸ್ ಡಿಎಂ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತಿದ್ದಾನೆ. ಜನವರಿ 25 ರಿಂದ 28 ರವರೆಗೆ ಮಧ್ಯಪ್ರದೇಶದಲ್ಲಿ ನಡೆಯುವ 36ನೇ…

Read More