ಶರಾವತಿ ನದಿಯಿಂದ ಹೊಸನಗರ, ಸಾಗರಕ್ಕೆ 24 ಗಂಟೆ ನೀರು ಕೊಡಲಿ ಆಮೇಲೆ ಬೆಂಗಳೂರಿಗೆ ತೆಗೆದುಕೊಂಡು ಹೋಗಲಿ – ಶಾಸಕ ಬೇಳೂರು
ಶರಾವತಿ ನದಿಯಿಂದ ಹೊಸನಗರ, ಸಾಗರಕ್ಕೆ 24 ಗಂಟೆ ನೀರು ಕೊಡಲಿ ಆಮೇಲೆ ಬೆಂಗಳೂರಿಗೆ ತೆಗೆದುಕೊಂಡು ಹೋಗಲಿ – ಶಾಸಕ ಬೇಳೂರು ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗಬೇಕಾದರೆ ಸಾಗರ, ಹೊಸನಗರ ಭಾಗದ ಜನರಿಗೆ ದಿನದ 24 ಗಂಟೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದಾಗಿ ರಾಜ್ಯ ಸರ್ಕಾರವು ‘ಅಗ್ರಿಮೆಂಟ್’ ಮಾಡಿಕೊಳ್ಳಲಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಸಾಗರ ಪಟ್ಟಣದ ಸೊರಬ ರಸ್ತೆ ಮತ್ತು ಬೈಪಾಸ್ ರಸ್ತೆ ಕಾಮಗಾರಿಯನ್ನು ಶನಿವಾರ ಪರಿಶೀಲನೆ ಮಾಡಿ ಪತ್ರಕರ್ತರ ಜೊತೆ…