ಪಲ್ಸರ್‌ ಬೈಕ್‌ ನ್ನು ಉಡುಗೊರೆಯಾಗಿ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು| sendoff

ಪಲ್ಸರ್‌ ಬೈಕ್‌ ನ್ನು ಉಡುಗೊರೆಯಾಗಿ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು| 16 ವರ್ಷ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕರೊಬ್ಬರಿಗೆ ಗ್ರಾಮಸ್ಥರು, ಹಿರಿಯ ವಿದ್ಯಾರ್ಥಿಗಳು ಪಲ್ಸರ್‌ ಬೈಕ್‌(pulsar bike) ಉಡುಗೊರೆಯಾಗಿ ನೀಡಿ ತಮ್ಮ ನೆಚ್ಚಿನ ಶಿಕ್ಷಕ ಸೆಂಡ್‌ ಆಫ್‌(sendoff) ಮಾಡಿರುವ ಘಟನೆ ಸಾಗರ(sagara) ತಾಲೂಕಿನ ಕುಗ್ರಾಮ ವಳೂರಿನ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕರಿಗೆ ಆಶ್ಚರ್ಯವಾಗುವಂತೆ, ಎಲ್ಲಾ ಗ್ರಾಮಸ್ಥರು ಒಗ್ಗೂಡಿ ಬೈಕ್ ಅನ್ನು ಉಡುಗೊರೆಯಾಗಿ ಖರೀದಿಸಿದ್ದಾರೆ.ಬೈಕ್ ನ ಎಕ್ಸ್ ಶೋರೂಂ ದರದಂತೆ ರೂ.1.10 ಲಕ್ಷಗಳಾಗಿದೆ ಎನ್ನಲಾಗಿದೆ….

Read More

Shivamogga | ಜ.12 ಮತ್ತು 13ರಂದು ಮರ್ಕಜ್‌ ಸಆದಃ ಶಿಕ್ಷಣ ಸಂಸ್ಥೆಯ ಕಲಾ ಸಾಂಸ್ಕೃತಿಕ ಕಾರ್ಯಕ್ರಮ

Shivamogga | ಜ.12 ಮತ್ತು 13ರಂದು ಮರ್ಕಜ್‌ ಸಆದಃ ಶಿಕ್ಷಣ ಸಂಸ್ಥೆಯ ಕಲಾ ಸಾಂಸ್ಕೃತಿಕ ಕಾರ್ಯಕ್ರಮ ಶಿವಮೊಗ್ಗದ ವಾದಿ ಎ ಹುದಾ ನಗರದ 5ನೇ ತಿರುವಿನಲ್ಲಿರುವ ಮರ್ಕಜ್‌ ಸಆದಃ ಶಿಕ್ಷಣ ಸಂಸ್ಥೆಯ ಕಲಾ ಸಾಂಸ್ಕೃತಿಕ ಕಾರ್ಯಕ್ರಮವನ್ನು ಜ.11, 12 ಹಾಗೂ 13ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಜನರಲ್ ಮ್ಯಾನೇಜರ್ ಅಬ್ದುಲ್‌ ಲತೀಫ್ ಸಅದಿ ತಿಳಿಸಿದರು. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಲೌಕಿಕ ವಿದ್ಯಾಭ್ಯಾಸದೊಂದಿಗೆ ಧಾರ್ಮಿಕ ವಿದ್ಯಾಭ್ಯಾಸವನ್ನು ನೀಡಿ ಸಮಾಜದ ವಿದ್ಯಾರ್ಥಿಗಳನ್ನು ದೇಶದ ಹಿತ ಬಯಸುವ ಉನ್ನತ ಪ್ರಜೆಗಳನ್ನಾಗಿ…

Read More

Ripponpete | ಚಿನ್ನಕ್ಕಿಂತ ಅನ್ನಕ್ಕೆ ಬೆಲೆ ಹೆಚ್ಚು : ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿ

ಚಿನ್ನಕ್ಕಿಂತ ಅನ್ನಕ್ಕೆ ಬೆಲೆ ಹೆಚ್ಚು : ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿ. ರಿಪ್ಪನ್ ಪೇಟೆ :ಚಿನ್ನಕ್ಕಿಂತ ಅನ್ನಕ್ಕೆ ಬೆಲೆ ಹೆಚ್ಚು ಏಕೆಂದರೆ ಚಿನ್ನವಿಲ್ಲದೆ ದಿನ ಕಳೆಯಬಹುದು ಆದರೆ ಅನ್ನವಿಲ್ಲದೆ ದಿನ ಕಳೆಯಲು ಸಾದ್ಯವಿಲ್ಲ ಎಂದು ಮಳಲಿಮಠದ ಶ್ರೀ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಪಟ್ಟಣ ಸಮೀಪವಿರುವ ಗವಟೂರು ಹೊಳೆಸಿದ್ಧೇಶ್ವರ ದೇವಸ್ಥಾನ ಸಮಿತಿಯವರು  ಆಯೋಜಿಸಿದ್ದ ಧರ್ಮ ಸಮಾರಂಭದ ಸಾನ್ನಿಧ್ಯವಹಿಸಿ ಆಶ್ರೀವಚನ ನೀಡಿದರು.  ಸಾವಿರ ಜನ ಇದ್ದರೂ ಸಾವನ್ನ ನಿಲ್ಲಿಸಲಾಗದು, ಕೋಟಿ ಸಂಪಾದಿಸಿದರೂ ನೋಟು ತಿನ್ನಲಾಗದು ಆದ್ದರಿಂದ ಬದುಕಿ ಬಾಳಲು…

Read More

Thirthahalli | ತುಂಗಾ ನದಿಯಲ್ಲಿ ನೀರು ಪಾಲಾಗಿದ್ದ ಯುವಕ ಶವವಾಗಿ ಪತ್ತೆ!

ತುಂಗಾ ನದಿಯಲ್ಲಿ ನೀರು ಪಾಲಾಗಿದ್ದ ಯುವಕ ಶವವಾಗಿ ಪತ್ತೆ! ತೀರ್ಥಹಳ್ಳಿ : ಜಾತ್ರಾ ಮಹೋತ್ಸವಕ್ಕೆ ಅಂಗಡಿ ಮುಂಗಟ್ಟು ಇಡಲು ಬಂದಿದ್ದ ಬಿಹಾರ್ ಮೂಲದ ಆರಿಫ್ (13 ವರ್ಷ ) ಬುಧವಾರ ತುಂಗಾ ನದಿಗೆ ಈಜಲು ತೆರಳಿದ್ದಾಗ ಕಾಲು ಜಾರಿ ನೀರು ಪಾಲಾಗಿದ್ದ. ಅಗ್ನಿ ಶಾಮಕದಳ ಹಾಗೂ ಸ್ಥಳೀಯರು ತೀವ್ರ ಶೋಧ ಕಾರ್ಯ ನಡೆದಿದ್ದರೂ ಮೃತದೇಹ ಪತ್ತೆಯಾಗಿರಲಿಲ್ಲ.  ಗುರುವಾರ ಸಂಜೆ ಯುವಕನ ಮೃತದೇಹ ಪತ್ತೆಯಾಗಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

Read More

Hosanagara | ಸಾವಿನಲ್ಲೂ ಒಂದಾದ ವೃದ್ದ ದಂಪತಿಗಳು – ಪತಿಯ ಸಾವಿನ ಸುದ್ದಿ ತಿಳಿಯುತಿದ್ದಂತೆ ಪತ್ನಿಯೂ ನಿಧನ

Hosanagara | ಸಾವಿನಲ್ಲೂ ಒಂದಾದ ವೃದ್ದ ದಂಪತಿಗಳು – ಪತಿಯ ಸಾವಿನ ಸುದ್ದಿ ತಿಳಿಯುತಿದ್ದಂತೆ ಪತ್ನಿಯೂ ನಿಧನ ತುಂಬು ಜೀವನ ನಡೆಸಿದ ಸತಿ-ಪತಿಗಳಿಬ್ಬರು ಸಾವಿನಲ್ಲೂ ಒಂದಾಗಿರುವ ಚಿತ್ರಣವೊಂದು ಹೊಸನಗರದಲ್ಲಿ ನಡೆದಿದೆ.ಹೌದು!ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಸಾವಂತೂರು ಗ್ರಾಮದಲ್ಲಿ ಇಂಥಹ ಚಿತ್ರಣವೊಂದು ಕಂಡು ಬಂದಿದೆ. ಹೊಳೆಯಪ್ಪ (90) ಹಾಗೂ ಗಂಗಮ್ಮ(80) ಇವರಿಬ್ಬರೂ ಸಾವಿನಲ್ಲಿ ಒಂದಾದ ದಂಪತಿಗಳಾಗಿದ್ದಾರೆ. ಹೊಸನಗರ ತಾಲೂಕು ಮುಂಬಾರು  ಗ್ರಾಮ ಪಂಚಾಯಿತಿ ಸಾವಂತೂರು ಗ್ರಾಮ ಸಾಲತೋಡೆಯ ಕೃಷಿ  ಕಾರ್ಮಿಕ ದಂಪತಿಗಳಾದ 90ರ ಹರೆಯದ ಹೊಳೆಯಪ್ಪ ಹಾಗೂ 84ರ…

Read More

Ripponpete | ವಿದ್ಯಾರ್ಥಿಗಳಿಗೆ ಮಾನವೀಯ ಗುಣಗಳೇ ಶಾಶ್ವತ – ಮಳಲಿ ಶ್ರೀಗಳು

ವಿದ್ಯಾರ್ಥಿಗಳಿಗೆ ಮಾನವೀಯ ಗುಣಗಳೇ ಶಾಶ್ವತ – ಮಳಲಿ ಶ್ರೀಗಳು ರಿಪ್ಪನ್‌ಪೇಟೆ;-ಸುದ್ದಿಗಾಗಿ ಬದುಕುವುದು ಬೇಡ ಶುದ್ದವಾಗಿ ಬದುಕಿರಿ ಎಂದು ಮಳಲಿ ಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ರಿಪ್ಪನ್‌ಪೇಟೆಯ ಶ್ರೀ ಶಾರದ ರಾಮಕೃಷ್ಣ ವಿದ್ಯಾಲಯದವರು ಏರ್ಪಡಿಸಲಾದ ಪ್ರತಿಭಾ ಪುರಸ್ಕಾರ ಮತ್ತು ಪ್ರತಿಭಾ ಪ್ರದರ್ಶನ ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿ ನಿಂದಿಸುವವರಿಗೆಲ್ಲ ಉತ್ತರಿಸುತ್ತ ಕುಳಿತರೆ  ನೀವು ಅದೇ ಕೆಲಸ ಮಾಡುತ್ತಿರಬೇಕು.ನಿಂದಕರನ್ನು ಹಿಂದೆ ಬಿಡಿ ನೀವು ಮುಂದೆ ನಡೆಯಿರಿಎಂದು ತಿಳಿಹೇಳಿದರು. ಜಗತ್ತಿನ ಯಾವ ವಿಶ್ವವಿದ್ಯಾಲಯ ಕಲಿಸದ ಪಾಠವನ್ನು ಹಸಿವು ಬಡತನ…

Read More

Ripponpete | ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ – ಆರೋಪಿಯ ಬಂಧನ

Ripponpete | ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ – ಆರೋಪಿಯ ಬಂಧನ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಮದ ವ್ಯಕ್ತಿಯೊಬ್ಬ ಪಕ್ಕದ ಮನೆಯ ಮಹಿಳೆಯೊಬ್ಬಳೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಪೊಲೀಸರ ಅತಿಥಿಯಾಗಿದ್ದಾನೆ.  ಹರತಾಳು ಗ್ರಾಮದ ರಾಘವೇಂದ್ರ ಬಂಧಿತ ಆರೋಪಿಯಾಗಿದ್ದಾನೆ. ಘಟನೆಯ ಹಿನ್ನಲೆ : ಹರತಾಳು ಗ್ರಾಮದ ಮಹಿಳೆಯೊಬ್ಬರು ಪ್ರತಿ ನಿತ್ಯ ಕೂಲಿ ಕೆಲಸಕ್ಕೆ ಹೋಗುವಾಗ ಅವರ ಪಕ್ಕದ ಮನೆಯ ರಾಘವೇಂದ್ರ ಎಂಬಾತ ಕಾಡಿನ ಹತ್ತಿರ ಬಂದು ನೀನು ನನಗೆ ಇಷ್ಟ…

Read More

Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ

Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ವಿದ್ಯಾರ್ಥಿಗಳು ಪೊಲೀಸ್‌ ಕಾನೂನು, ರಸ್ತೆ ಸುರಕ್ಷ ತೆ ಮುಂತಾದ ನಿಯಮಗಳ ಬಗ್ಗೆ ಅರಿವು ಹೊಂದುವ ಅಗತ್ಯವಿದೆ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಪೊಲೀಸ್‌ ಇಲಾಖೆಯ ಕಾನೂನು, ನಿಯಮಗಳ ಬಗ್ಗೆ ಅರಿವು ಹೊಂದಿ ಪೋಷಕರು ಹಾಗೂ ಸಾರ್ವಜನಿಕರನ್ನು ಜಾಗೃತಿಗೊಳಿಸುವಷ್ಟು ಪ್ರಬುದ್ಧರಾಗಬೇಕು…

Read More

ತೀರ್ಥಹಳ್ಳಿ – ತುಂಗಾ ನದಿಯಲ್ಲಿ ಬಿಹಾರ ಮೂಲದ ಬಾಲಕ ನೀರುಪಾಲು – ಅಗ್ನಿಶಾಮಕ ದಳದಿಂದ ತೀವ್ರ ಶೋಧ | Thirthahalli

ತೀರ್ಥಹಳ್ಳಿ – ತುಂಗಾ ನದಿಯಲ್ಲಿ ಬಿಹಾರ ಮೂಲದ ಬಾಲಕ ನೀರುಪಾಲು – ಅಗ್ನಿಶಾಮಕ ದಳದಿಂದ ತೀವ್ರ ಶೋಧ | Thirthahalli ತೀರ್ಥಹಳ್ಳಿ : ಜಾತ್ರೆಯಲ್ಲಿ ವ್ಯಾಪರಕ್ಕಾಗಿ ಅಂಗಡಿ ಮುಂಗಟ್ಟು ಹಾಕಲು ಬಂದಿದ್ದ ಬಿಹಾರಿ ಮೂಲದ ಆರಿಫ್ (13) ಎಂಬ ಬಾಲಕ ತುಂಗಾ ನದಿಯಲ್ಲಿ ಈಜಲು ಹೋಗಿ ಮೃತಪಟ್ಟ ಘಟನೆಯೊಂದು ನಡೆದಿದೆ. ತಂದೆಯ ಜೊತೆ ಸ್ನಾನಕ್ಕೆ ತೆರಳಿದಾಗ ಈ ಘಟನೆ ನಡೆದಿದೆ. ಜಾತ್ರೆಯ ತಯಾರಿ ಬಿರುಸಿನಿಂದ ಸಾಗುತ್ತಿರುವ ಹಿನ್ನಲೆಯಲ್ಲಿ ಅಂಗಡಿ ಮಳಿಗೆ ಹಾಕಲು ದೇಶಾದ್ಯಂತ ವ್ಯಾಪಾರಿಗಳು ಪ್ರತಿ ವರ್ಷವೂ…

Read More

Hosanagara | ಬೈಕ್ ಹಾಗೂ ಲಾರಿ ನಡುವೆ ಅಪಘಾತ ಪ್ರಕರಣ – ಬೈಕ್ ಸವಾರ ಗರ್ತಿಕೆರೆಯ ಶಮಂತ್ ಸ್ಥಳದಲ್ಲಿಯೇ ಸಾವು

Hosanagara | ಬೈಕ್ ಹಾಗೂ ಲಾರಿ ನಡುವೆ ಅಪಘಾತ ಪ್ರಕರಣ – ಬೈಕ್ ಸವಾರ ಗರ್ತಿಕೆರೆಯ ಶಮಂತ್ ಸ್ಥಳದಲ್ಲಿಯೇ ಸಾವು ಹೊಸನಗರ ಸಮೀಪದ ಮಾವಿನಹೊಳೆ ಕ್ರಾಸ್ ನಲ್ಲಿ ಕಂಟೇನರ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತ ಪ್ರಕರಣದಲ್ಲಿ ಮೃತಪಟ್ಟ ಯುವಕನನ್ನು ಗರ್ತಿಕೆರೆ ಮೂಲದ ಸುಮಂತ್ ಎಂದು ಗುರುತಿಸಲಾಗಿದೆ. ಹೊಸನಗರ ಕಡೆಯಿಂದ ಸಾಗರ ಕಡೆಗೆ ತೆರಳುತ್ತಿದ್ದ ಕಂಟೇನರ್ ಲಾರಿ ಮತ್ತು ಸಾಗರ ಕಡೆಯಿಂದ ಹೊಸನಗರ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ…

Read More