RIPPONPETE | ಓಸಿ ದಂಧೆಯಲ್ಲಿ ತೊಡಗಿದ್ದ ಇಬ್ಬರು ಪೊಲೀಸರ ವಶಕ್ಕೆ

RIPPONPETE | ಓಸಿ ದಂಧೆಯಲ್ಲಿ ತೊಡಗಿದ್ದ ಇಬ್ಬರು ಪೊಲೀಸರ ವಶಕ್ಕೆ ರಿಪ್ಪನ್‌ಪೇಟೆ : ಪಟ್ಟಣದ ಕುಕ್ಕಳಲೆ ಬಸ್ ನಿಲ್ದಾಣದ ಬಳಿಯಲ್ಲಿ ಓ.ಸಿ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳ ತಂಡ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದ ಘಟನೆ ಗುರುವಾರ ರಾತ್ರಿ ನಡೆದಿದೆ. ಪಟ್ಟಣದ ಸಾಗರ ರಸ್ತೆಯ ಕುಕ್ಕಳಲೆ ರಸ್ತೆಯಲ್ಲಿರುವ ಬಸ್ ನಿಲ್ದಾಣದ ಬಳಿಯಲ್ಲಿ ಇಬ್ಬರು ಅಸಾಮಿಗಳು ಒಂದು ರೂಪಾಯಿಗೆ 80 ರೂಪಾಯಿ ನೀಡುವುದಾಗಿ ಹೇಳಿ ಚೀಟಿಯನ್ನು…

Read More

ವಾಮಾಚಾರ ನಡೆಸಿ ನಗದು ಚಿನ್ನಾಭರಣ ಕಳವು – ತೆರೆದರೆ ಸಾಯುವ ಒಂದು ಬಾಕ್ಸ್ ನ ಕಥೆ

ವಾಮಾಚಾರ ನಡೆಸಿ ನಗದು ಚಿನ್ನಾಭರಣ ಕಳವು – ತೆರೆದರೆ ಸಾಯುವ ಒಂದು ಬಾಕ್ಸ್ ನ ಕಥೆ ಮಾಟ, ಮಂತ್ರ, ಶಾಸ್ತ್ರ ಎಂದು ನಂಬಿಸಿ ಭದ್ರಾವತಿಯ ಎರಡು ಕಡೆ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಶ್ರೀನಿವಾಸ್‌ ಎಂಬ ವ್ಯಕ್ತಿ ಭದ್ರಾವತಿಯ ಇಬ್ಬರು ಪ್ರತ್ಯೇಕ ವ್ಯಕ್ತಿಗಳಿಗೆ ನಾನಾ ಕಾರಣ ತಿಳಿಸಿ, ಪೂಜೆ ಮಾಡುವುದಾಗಿ ನಂಬಿಸಿ ವಂಚಿಸಿದ್ದಾನೆ. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ. ಘಟನೆ 1 : ಕೃಷಿಕರೊಬ್ಬರ…

Read More

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು ಬೋರ್ ವೆಲ್ ಲಾರಿ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉದ್ರಿ ಸಮೀಪದ ಯಲವಾಟ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.  ಕಾನೂನು ವಿದ್ಯಾರ್ಥಿಯಾಗಿದ್ದ ಬಿದರಗೇರಿ ಗ್ರಾಮದ ಎ.ಎಸ್. ದರ್ಶನ್ (21) ಮೃತ ದುರ್ಧೈವಿಯಾಗಿದ್ದಾರೆ. ಸೊರಬದಿಂದ ಉದ್ರಿ ಮಾರ್ಗವಾಗಿ ತೆರಳುತ್ತಿದ್ದ ಬೋರ್ ವೆಲ್ ಲಾರಿ ಹಾಗೂ ಯಲವಾಟದಿಂದ ಸೊರಬ ಮಾರ್ಗವಾಗಿ ತೆರಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ….

Read More

ಅತ್ತೆ- ಸೊಸೆ ಜಗಳದಿಂದ ಮನನೊಂದ ವ್ಯಕ್ತಿ : ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು!

ಅತ್ತೆ- ಸೊಸೆ ಜಗಳದಿಂದ ಮನನೊಂದ ವ್ಯಕ್ತಿ : ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು! ಮನೆಯಲ್ಲಿ ಅತ್ತೆ ಸೊಸೆ ಜಗಳದಿಂದ ಮನನೊಂದ ವ್ಯಕ್ತಿ ಒಬ್ಬ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಬಾಚೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಕರುಣಾಕರ (40) ಎನ್ನುವ ವ್ಯಕ್ತಿ ಗುಂಡು ಹಾರಿಸ್ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಫಿ ಬೆಳೆಗಾರರಾಗಿದ್ದ ಇವರು ಹೆಂಡತಿ ಹಾಗೂ ತಾಯಿಯ ನಡುವೆ ಹೊಂದಾಣಿಕೆ ಇಲ್ಲದೆ ಯಾವಾಗಲೂ ಗಲಾಟೆ ಮಾಡುತ್ತಿದ್ದರು. ಇದರಿಂದ ತಾಯಿ ಬೇರೆ ಮನೆಯಲ್ಲಿ ವಾಸಿಸುತ್ತಿದ್ದರು….

Read More

ಹೇರ್ ಡ್ರೈಯರ್ ಸ್ಫೋಟಗೊಂಡು ಮಹಿಳೆಯ ಎರಡೂ ಕೈಗಳು ಛಿದ್ರ

ಹೇರ್ ಡ್ರೈಯರ್ ಸ್ಫೋಟಗೊಂಡು ಮಹಿಳೆಯ ಎರಡೂ ಕೈಗಳು ಛಿದ್ರ..ಛಿದ್ರ ಹೇರ್​ ಡ್ರೈಯರ್​​ ಮೆಷಿನ್​​ ಸ್ಪೋಟಗೊಂಡು ಮಹಿಳೆಯೊಬ್ಬರ ಎರಡು ಕೈಗಳು ಛಿದ್ರ..ಛಿದ್ರಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಬಾಗಲಕೋಟೆ ಇಳಕಲ್ಲದ ಬಸವನಗರದಲ್ಲಿ ನಡೆದಿದೆ. ಮೃತ ಯೋಧ ಪಾಪಣ್ಣ ಅವರ ಪತ್ನಿ ಬಸಮ್ಮ ಯರನಾಳ ಗಾಯಗೊಂಡವರು. ಸ್ನೇಹಿತೆಗೆ ಬಂದಿದ್ದ ಪಾರ್ಸಲ್ ನ್ನು ತೆರೆದು ಅದರಲ್ಲಿದ್ದ ಹೇರ್ ಡ್ರೈಯರ್ ಆನ್ ಮಾಡಿದಾಗ ತಕ್ಷಣ ಸ್ಫೋಟಗೊಂಡು ಈಗ ಆಸ್ಪತ್ರೆಗೆ ಸೇರಿದ್ದಾರೆ. ನಡೆದಿದ್ದೇನು.!? ಶಶಿಕಲಾ ಎಂಬುವರ ಮನೆಗೆ ಹೇರ್​ ಡ್ರೈಯರ್ ಕೊರಿಯರ್ ಮೂಲಕ ​ಬಂದಿತ್ತು….

Read More

ಶಿಕ್ಷಣ ಇಲಾಖೆ ನಿವೃತ್ತ ನೌಕರ ಕುಬೇರಪ್ಪ ನಿಧನ

ಶಿಕ್ಷಣ ಇಲಾಖೆ ನಿವೃತ್ತ ನೌಕರ ಕುಬೇರಪ್ಪ ನಿಧನ ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕನಗರ ನಿವಾಸಿ, ಶಿಕ್ಷಣ ಇಲಾಖೆಯ ನಿವೃತ್ತ ನೌಕರ ಕುಬೇರಪ್ಪ(69) ಹೃದಯಾಘಾತದಿಂದ ಬುಧವಾರ ರಾತ್ರಿ ನಿಧನರಾದರು. ಮೃತ ಕುಬೇರಪ್ಪ ಅವರು ಶಿಕ್ಷಣ ಇಲಾಖೆಯಲ್ಲಿ ಗುಮಾಸ್ತರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.ಸರಳ ಸಜ್ಜನಿಕೆಯ ವ್ಯಕ್ತಿತ್ವದ ಮೂಲಕ ಪಟ್ಟಣದ ಸರ್ಕಾರಿ ಪ್ರೌಡ ಶಾಲೆಯಲ್ಲಿ ಹಲವಾರು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೃತರು ಪುತ್ರರಾದ ಕಾಂಗ್ರೆಸ್ ಮುಖಂಡ ಮಳವಳ್ಳಿ ಮಂಜುನಾಥ್ ,ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು  ಅಗಲಿದ್ದಾರೆ.

Read More

ನಾಪತ್ತೆಯಾಗಿದ್ದ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ

ನಾಪತ್ತೆಯಾಗಿದ್ದ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ ತೀರ್ಥಹಳ್ಳಿ : ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ವ್ಯಕ್ತಿಯೊಬ್ಬರು ನದಿಗೆ ಇಳಿದು ನಂತರ ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ. ತೀರ್ಥಹಳ್ಳಿ ತಾಲೂಕಿನ ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶ್ರೀವತ್ಸ (38) ವರ್ಷ ಸೋಮವಾರ ಬೆಳಗ್ಗೆ ನೀರಿಗೆ ಇಳಿದಿದ್ದರು. ನಂತರ ತುಂಗಾ ನದಿಯಲ್ಲಿ ನಾಪತ್ತೆಯಾಗಿದ್ದ ಶಂಕೆ ವ್ಯಕ್ತವಾಗಿತ್ತು . ನದಿ ದಡದಲ್ಲಿ ಮೊಬೈಲ್, ಬಟ್ಟೆ, ಚಪ್ಪಲಿ ಆಧಾರದಲ್ಲಿ ಅವರು ಬ್ಯಾಂಕ್ ಮ್ಯಾನೇಜರ್ ಎಂದು…

Read More

ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆಗೆ ಸಿದ್ದತೆ

ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆಗೆ ಸಿದ್ದತೆ ರಿಪ್ಪನ್‌ಪೇಟೆ : ಪಟ್ಟಣದ ಗ್ರಾಪಂ ಅಧ್ಯಕ್ಷೆ ಭ್ರಷ್ಟಾಚಾರ ನಡೆಸಿದ್ದಾರೆನ್ನಲಾದ ವೀಡಿಯೋ ಹಾಗೂ ಅವಾಚ್ಯವಾಗಿ ನಿಂದಿಸಿದ್ದಾರೆ ಎನ್ನುವ ಆಡಿಯೋ ವೈರಲ್ ಆಗುತಿದ್ದು ಈ ಹಿನ್ನಲೆಯಲ್ಲಿ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಸೋಮವಾರದಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮಹಾಶಕ್ತಿ ಕೇಂದ್ರದ ಎನ್ ಸತೀಶ್ ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ…

Read More

ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಾಪತ್ತೆ – ನದಿಗೆ ಹಾರಿರುವ ಶಂಕೆ – union bank manager missing

ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಾಪತ್ತೆ – ನದಿಗೆ ಹಾರಿರುವ ಶಂಕೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ವ್ಯಕ್ತಿಯೊಬ್ಬರು ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು ಮೊಬೈಲ್ ಆಧಾರದಲ್ಲಿ ಅವರು ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿ ತಾಲೂಕಿನ ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಾಪತ್ತೆಯಾಗಿದ್ದು ತುಂಗಾ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ತುಂಗಾ ನದಿಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು  ಹುಡುಕಾಟ ನಡೆಸುತ್ತಿದ್ದಾರೆ. ಬ್ಯಾಂಕ್ ಮ್ಯಾನೇಜರ್ ನ ಸಂಬಂಧಿಕರು…

Read More

HOSANAGARA | ಎಸ್ಎಸ್ಎಲ್ ಸಿ ವಿಧ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮ*ಹತ್ಯೆ

HOSANAGARA | ಎಸ್ಎಸ್ಎಲ್ ಸಿ ವಿಧ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮ*ಹತ್ಯೆ HOSANAGARA | ಎಸ್ ಎಸ್ ಎಲ್ ಸಿ ವಿಧ್ಯಾರ್ಥಿಯೊಬ್ಬ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸನಗರ ಸಮೀಪದ ಚಿಕ್ಕಮಣತಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಣತಿ ಗ್ರಾಮದ ಅನುದೀಪ್ ಜಿ ಮೃತಪಟ್ಟ ದುರ್ಧೈವಿಯಾಗಿದ್ದಾನೆ. SSLC ಓದುತಿದ್ದ ಅನುದೀಪ್ ಜಿ ದಿನಾಂಕ 15-11-2024 ರಂದು ಕಳೆನಾಶಕ ಸೇವಿಸಿ ಅಸ್ವಸ್ಥನಾಗಿದ್ದು ಆತನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಅನುದೀಪ್ ಜಿ ಮೃತಪಟ್ಟಿದ್ದಾನೆ. ಹೊಸನಗರ…

Read More