8ನೇ ತರಗತಿಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣು

8ನೇ ತರಗತಿಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣು 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಶನಿವಾರ ಮಾರ್ನಿಂಗ್ ಸ್ಕೂಲ್ ಮುಗಿಸಿಕೊಂಡು ಮನೆಗೆ ತೆರಳಿದ್ದ  ಫಾತಿಮಾ (13) ಎಂಬ ಬಾಲಕಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಬಿಹೆಚ್ ರಸ್ತೆಯಲ್ಲಿರುವ ಪ್ರತಿಷ್ಠಿತ ಶೂ ಅಂಗಡಿಯ ಮಾಲೀಕರ ಮಗಳಾಗಿದ್ದ ಫಾತಿಮಾ ಕೆ ಆರ್ ಪುರಂ ನಲ್ಲಿರುವ ತಮ್ಮ ಮನೆಯಲ್ಲಿ ನೇಣಿಗೆ…

Read More

ಊಟ ಬಡಿಸಲು ನಿರಾಕರಿಸಿದ ಹೆಂಡತಿ – ಟವೆಲ್ ನಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಕೊಂದ ಪತಿರಾಯ

ಊಟ ಬಡಿಸಲು ನಿರಾಕರಿಸಿದ ಹೆಂಡತಿ – ಟವೆಲ್ ನಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಕೊಂದ ಪತಿರಾಯ ಊಟ ಬಡಿಸಲು‌ ನಿರಾಕರಿಸಿದ ಪತ್ನಿಯ ಕತ್ತನ್ನು ಟವಲ್ನಲ್ಲಿ ಬಿಗಿದು ಪತಿಯೇ ಕೊಂದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಅಂಬ್ಲಿಗೊಳ ಗ್ರಾಮದಲ್ಲಿ‌ ನಡೆದಿದೆ. ಅಂಬ್ಲಿಗೊಳ ಗ್ರಾಮದ ಗೌರಮ್ಮ (28) ಕೊಲೆಯಾದ ಮಹಿಳೆ. ಪತಿ ಮನು (35) ಕೊಲೆಗೈದ ಆರೋಪಿಯಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಗೌರಮ್ಮ ಶಿಕಾರಿಪುರದ ಗಾರ್ಮೆಂಟ್ಸ್​​ನಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ಮಧ್ಯಾಹ್ನ ಗಂಡ ಮನು ಮನೆಗೆ ಬಂದಾಗ ಪತ್ನಿ…

Read More

ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ.! – ರೀಲ್ಸ್ ಮಾಡಿ ಸಿಕ್ಕಿ ಬಿದ್ದ ಮಹಿಳೆ

ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ! ರೀಲ್ಸ್ ಮಾಡಿ ಸಿಕ್ಕಿ ಬಿದ್ದ ಮಹಿಳೆ ಬೆಂಗಳೂರಿನ ಸದಾಶಿವನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಮನೆಯ ಬಾಲ್ಕನಿಯಲ್ಲಿ ಹೂವಿನ ಪಾಟ್ ಗಳ ನಡುವೆ ಮಾದಕವಸ್ತು ಗಾಂಜಾ ಗಿಡ ಬೆಳೆದಿದ್ದ ದಂಪತಿಯನ್ನು ಬಂಧಿಸಿದ್ದಾರೆ. ಎಂ.ಎಸ್.ರಾಮಯ್ಯ ನಗರದ 3ನೇ ಮುಖ್ಯರಸ್ತೆ 6ನೇ ಅಡ್ಡರಸ್ತೆ ನಿವಾಸಿಗಳಾದ 37 ವರ್ಷದ ಊರ್ಮಿಳಾ ಕುಮಾರಿ ಮತ್ತು 38 ವರ್ಷದ ಸಾಗರ್ ಗುರುಂಗ್ ಬಂಧಿತ ದಂಪತಿ ಎನ್ನಲಾಗಿದೆ. ಆರೋಪಿಗಳಿಂದ 54 ಗ್ರಾಂ ಗಾಂಜಾ ಸೊಪ್ಪು, ಎರಡು ಪಾಟ್…

Read More

ರಿಪ್ಪನ್‌ಪೇಟೆಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ – ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ – ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಭವ್ಯ ಮೆರವಣಿಗೆ ರಿಪ್ಪನ್‌ಪೇಟೆ: ಪಟ್ಟಣದ  ಕಸ್ತೂರಿ ಕನ್ನಡ ಸಂಘ ಹಾಗೂ  ಡಾ.ಪುನಿತ್‌ ರಾಜ್‍ಕುಮಾರ್ ಅಭಿಮಾನಿ ಬಳಗ ಮಂಗಳವಾರ  ಆಯೋಜಿಸಿದ್ದ 68ನೇ ಕರ್ನಾಟಕ  ರಾಜ್ಯೋತ್ಸವದ  ಅದ್ಧೂರಿ ಕನ್ನಡ ನುಡಿ ಸಂಭ್ರಮಕ್ಕೆ  ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು . ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರಾ  ಮೆರವಣಿಗೆಗೆ ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ…

Read More

ಗುರು-ವಿರಕ್ತರ ಜೊತೆ ಭಕ್ತರ ಸಮಾಗಮ

ಗುರು-ವಿರಕ್ತರ ಜೊತೆ ಭಕ್ತರ ಸಮಾಗಮ ರಿಪ್ಪನ್‌ಪೇಟೆ;-ವೀರಶೈವ ಲಿಂಗಾಯಿತ ಜನಾಂಗದಲ್ಲಿ ಸಾಕಷ್ಟು ಉಪ ಪಂಗಡಗಳಿದ್ದರೂ ಕೂಡಾ ಸಂಘಟಿತರಾಗಿ ಸಮಾಜವನ್ನು ಸರಿದಾರಿಗೆ ತಂದು ನಮ್ಮ ಗುರು ವಿರಕ್ತರಲ್ಲಿನ ಪರಂಪರೆ ಬೇರೆ ಬೇರೆಯಾಗಿದರೂ ಕೂಡಾ ಧರ್ಮ ಭೋಧನೆಯು ಸಮಾಜಕ್ಕೆ ಮಾರ್ಗದರ್ಶನ ಮಾಡುವ ಗುರಿ ಒಂದೇ ಆಗಿರುತ್ತದೆಂದು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಕೋಣಂದೂರು ಶ್ರೀಶಿವಲಿಂಗೇಶ್ವರ ಬೃಹನ್ಮಠದಲ್ಲಿ ಶಿಲಾಮಂಟಪ ಉದ್ಘಾಟನೆ ಕರ್ತೃ ಗದ್ದುಗೆ ಲಿಂಗು ಪ್ರತಿಷ್ಠಾ¥ನೆ ಗುರುನಿವಾಸ ಲೋಕಾರ್ಪಣೆ ಚಂದ್ರಶಾಲೆ ಉದ್ಘಾಟನೆ ಶ್ರೀ ಜಗದ್ಗುರು ಪಂಚಾಚಾರ್ಯ…

Read More

ಹಣಗೆರೆ ಹುಂಡಿ ಎಣಿಕೆಯಲ್ಲಿ ಬ್ಯಾಂಕ್ ಅಧಿಕಾರಿಗಳ ಕೈಚಳಕ.!? – ಮರು ಎಣಿಕೆ ಪ್ರಾರಂಭ

ಹಣಗೆರೆ ಹುಂಡಿ ಎಣಿಕೆಯಲ್ಲಿ ಬ್ಯಾಂಕ್ ಅಧಿಕಾರಿಗಳ ಕೈಚಳಕ.!? – ಮರು ಎಣಿಕೆ ಪ್ರಾರಂಭ ಧಾರ್ಮಿಕ ಕೇಂದ್ರಗಳಲ್ಲಿ ಸೌಹಾರ್ದ ಕೇಂದ್ರ ಎಂದೇ ಬಿಂಬಿತವಾಗಿರುವ ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆಗೆ ಸೇರಿದ ಹಜರತ್ ಸೈಯದ್ ಸಾದತ್ ದರ್ಗಾ ಮತ್ತು ಭೂತರಾಯ ಚೌಡೇಶ್ವರಿ ದೇವಸ್ಥಾನದಲ್ಲಿ ಹುಂಡಿಯ ಹಣ ಎಣಿಸುವ ಕಾರ್ಯದಲ್ಲಿ ಏರುಪೇರು ಆಗಿದ್ದು ನಿಜವೇ? ಆ ತಪ್ಪು ಯಾರಿಂದ ಆಯ್ತು? ತಪ್ಪನ್ನು ಸರಿಪಸುವ ಕೆಲಸ ಆಗುತ್ತಾ? ಹೀಗೆ ಹಲವು ಪ್ರೆಶ್ನೆಗಳು ಈಗ ಸಾರ್ವಜನಿಕರ ವಲಯದಲ್ಲಿ ಕೇಳಿ ಬರುತ್ತಿವೆ.ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಹಜರತ್…

Read More

ಮೆಸ್ಕಾಂ ಸಿಬ್ಬಂದಿ ಆತ್ಮಹತ್ಯೆ – ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಜೀವತೆತ್ತನಾ ಮೆಸ್ಕಾಂ ನೌಕರ

ಮೆಸ್ಕಾಂ ಸಿಬ್ಬಂದಿ ಆತ್ಮಹತ್ಯೆ – ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಜೀವತೆತ್ತನಾ ಮೆಸ್ಕಾಂ ನೌಕರ ಅಧಿಕಾರಿಗಳು ನಡೆಸಿದ ಭ್ರಷ್ಟಾಚಾರಕ್ಕೆ ಮೆಸ್ಕಾಂ ನೌಕರನೊಬ್ಬ ಜೀವ ತೆತ್ತ ಘಟನೆ ಆಯನೂರು ಸಮೀಪದ ಕುಂಸಿಯ ಮೆಸ್ಕಾಂ ವಸತಿ ಗೃಹದಲ್ಲಿ ನಿನ್ನೆ(ಗುರುವಾರ) ನಡೆದಿದೆ. ನಂದೀಶ್ (38) ಎಂಬಾತನೇ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಇಲಾಖೆಯ ವಸತಿ ಗೃಹದಲ್ಲೇ ಮೆಸ್ಕಾಂ ಮೇಸ್ತ್ರೀ ನಂದೀಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂದೀಶ್ ವಸತಿ ಗೃಹದಲ್ಲಿ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನದಲ್ಲದ ತಪ್ಪಿಗೆ ಜೀವ ಕಳೆದುಕೊಳ್ಳುತ್ತಿದ್ದೇನೆ ಎಂದು ನಂದೀಶ್ ಹೇಳಿದ್ದಾರೆ. ಆತ್ಮಹತ್ಯೆಗೂ…

Read More

KTM ಬೈಕ್ ಅಪಘಾತ – ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲಿಯೇ ಸಾವು

ಭೀಕರ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಕ್ ಸವಾರನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಘಟನೆ ಕಾನೇಹಳ್ಳ ಕ್ರಾಸ್ ಬಳಿ ನಡೆದಿದ್ದು ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಗಾಜನೂರಿನ ಐಟಿಐ ಕಾಲೇಜಿನ ವಿದ್ಯಾರ್ಥಿಗಳಾದ ನಿಸಾರ್ ಆರ್ ಎಂ (20 ವರ್ಷ) ಮತ್ತು ಯಶವಂತ (20 ವರ್ಷ) ಕಾಲೇಜಿಗೆ ತೆರಳುವಾಗ ಅಪಘಾತ ಸಂಭವಿಸಿ ಇಬ್ಬರು ಸಹ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.‌ ಕೆಟಿಎಂ ಬೈಕ್ ನಲ್ಲಿ ಇಬ್ಬರು ಕಾಲೇಜಿಗೆ ಹೋಗುವಾಗ ಕಾನೇಹಳ್ಳದ…

Read More

ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ದೂನ ಗ್ರಾಮದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ರಿಪ್ಪನ್‌ಪೇಟೆ : ಕನ್ನಡ ನಾಡು ನುಡಿ ಜಲ ಸಂಸ್ಕ್ರತಿಯನ್ನು ನಾಡಿನ ಪ್ರತಿಯೊಬ್ಬರು ಪ್ರೀತಿಸಿ ಬೆಳೆಸಿದಾಗ ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳುತ್ತದೆ. ಕನ್ನಡ ಕಟ್ಟುವ ಕೆಲಸ ಎಲ್ಲಾರಿಂದಲೂ ಆಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಇಂದು ಅರಸಾಳು ಗ್ರಾಪಂ ವ್ಯಾಪ್ತಿಯ ದೂನ ಗ್ರಾಮದ…

Read More

ಮಹಿಳೆಯ ಸಹನೆಯನ್ನು ಸರ್ವರೂ ಗೌರವಿಸಿ: ಶ್ರೀಶೈಲ ಜಗದ್ಗುರು

ಮಹಿಳೆಯ ಸಹನೆಯನ್ನು ಸರ್ವರೂ ಗೌರವಿಸಿ: ಶ್ರೀಶೈಲ ಜಗದ್ಗುರು ರಿಪ್ಪನ್‌ಪೇಟೆ: ದೇವ ನಿರ್ಮಿತವಾದ ಈ ಪ್ರಪಂಚವನ್ನು ಮುಂದುವರೆಸುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುವ ಮಹಿಳೆಯರ ಸಹನೆಯನ್ನು ಸರ್ವರೂ ಗೌರವಿಸಬೇಕೆಂದು ಶ್ರೀಶ್ರೀಶ್ರೀ 1008 ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು. ಕೋಣಂದೂರಿನ ಶ್ರೀಶೈಲ ಸೂರ್ಯ ಸಿಂಹಾಸನ ಶಾಖಾ ಶ್ರೀ ಶಿವಲಿಂಗೇಶ್ವರ ಬೃಹನ್ಮಠದಲ್ಲಿ ಗುರುವಾರ ಆಯೋಜಿಸಲಾಗಿದ್ದ ಇಷ್ಠಲಿಂಗ ಮಹಾಪೂಜೆ ಮತ್ತು 1008 ಮುತ್ತೆದೆಯರಿಗೆ ಉಡಿತುಂಬುವ ಕಾರ್ಯಕ್ರಮಕ್ಕೆ ಚಾಲ£ಯೊಂದಿಗೆ ಆಶೀರ್ವಚನ ನೀಡಿ ಒಂದು ಮನೆಯನ್ನು ಸಂಸ್ಕಾರಯುತವಾಗಿ ರೂಪುಗೊಳಿಸಬೇಕಾದರೆ ಹೆಣ್ಣಿನ ಮಹತ್ವ…

Read More