ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಕೋಡೂರು ಮೂಲದ ಯುವಕ ಸ್ಥಳದಲ್ಲಿಯೇ ಸಾವು

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಕೋಡೂರು ಮೂಲದ ಯುವಕ ಸ್ಥಳದಲ್ಲಿಯೇ ಸಾವು ಬೈಕ್ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಕೋಡೂರು ಮೂಲದ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಜೋಳದಗುಡ್ಡೆಯ ವರದಾನದಿ ಸೇತುವೆ ಬಳಿ ನಡೆದಿದೆ. ಈ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಬುಲ್ಡೋಜರ್ ಗುಡ್ಡ ಗ್ರಾಮದ ನಿವಾಸಿ…

Read More

ಹುಂಚ ಕಲ್ಲು ಕ್ವಾರೆಯಲ್ಲಿ ಜಾರ್ಖಂಡ್ ಮೂಲದ ವ್ಯಕ್ತಿಯ ನಿಗೂಡ ಸಾವು – ಪೊಲೀಸ್ ತನಿಖೆ ಚುರುಕು

ಹುಂಚ ಕಲ್ಲು ಕ್ವಾರೆಯಲ್ಲಿ ಜಾರ್ಖಂಡ್ ಮೂಲದ ವ್ಯಕ್ತಿಯ ನಿಗೂಡ ಸಾವು – ಪೊಲೀಸ್ ತನಿಖೆ ಚುರುಕು ಜಾರ್ಖಂಡ್ ಮೂಲದ ಕಾರ್ಮಿಕನೊಬ್ಬ ನಿಗೂಡವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಂಡಲಗದ್ದೆ ಗ್ರಾಮದಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಉದಯ್ (26) ಎಂಬ ಕಾರ್ಮಿಕ ಹೊಂಡಲಗದ್ದೆಯ ಕ್ವಾರೆಯೊಂದರಲ್ಲಿ ಕೆಲಸ ಮಾಡುತಿದ್ದು ಶುಕ್ರವಾರ ರಾತ್ರಿ ನಿಗೂಡವಾಗಿ ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ. ನಡೆದಿದ್ದೇನು ..!!?? ಉತ್ತರ ಭಾರತದ ಹಲವು ಕಾರ್ಮಿಕರು ಈ ಕಲ್ಲು ಕ್ವಾರೆಯಲ್ಲಿ ಕೆಲಸ ನಿರ್ವಹಿಸುತಿದ್ದು ಶುಕ್ರವಾರ…

Read More

ಮಠ ಸಿನಿಮಾದ ನಿರ್ದೇಶಕ ಗುರುಪ್ರಸಾದ್ ಆತ್ಮ*ಹತ್ಯೆ

ಮಠ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಠ ಚಲನಚಿತ್ರದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಅವರು ಇಂದು ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನ ಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲಗಾರರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಾದನಾಯಕನಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 2 ದಿನಗಳಿಂದ ಅವರ ರೂಮಿನಿಂದ ವಾಸನೆ ಬರುತ್ತಿರುವ ಹಿನ್ನೆಲೆಯಲ್ಲಿ…

Read More

ಗುರುಶಕ್ತಿ ಸಾರಿಗೆ ಸಂಸ್ಥೆ ಮಾಲೀಕರುಗಳಿಗೆ ನೌಕರರಿಂದ ಸನ್ಮಾನ

ಗುರುಶಕ್ತಿ ಸಾರಿಗೆ ಸಂಸ್ಥೆ ಮಾಲೀಕರುಗಳಿಗೆ ನೌಕರರಿಂದ ಸನ್ಮಾನ ಮಲೆನಾಡ ಭಾಗದಲ್ಲಿ ಸಾರಿಗೆ ಕ್ಷೇತ್ರದಲ್ಲಿ ಕಳೆದ 34 ವರ್ಷಗಳಿಂದ ತನ್ನದೇ ಆದ ಸಾಮ್ರಾಜ್ಯವನ್ನು ಕಟ್ಟಿ ನೂರಾರು ಕಾರ್ಮಿಕರಿಗೆ ಆಸರೆಯಾಗಿರುವ ಹೊಸನಗರ ತಾಲೂಕಿನ ಹೆಮ್ಮೆಯ ಗುರುಶಕ್ತಿ ಸಾರಿಗೆ ಸಂಸ್ಥೆಯ ಮಾಲೀಕರುಗಳಿಗೆ ದೀಪಾವಳಿ ಹಬ್ಬದ ಅಂಗವಾಗಿ ಕಾರ್ಮಿಕರು ಸನ್ಮಾನಿಸಿ ಗೌರವಿಸಿದ್ದಾರೆ. ಹೌದು ಸಾರಿಗೆ ಕ್ಷೇತ್ರದಲ್ಲಿ ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದ ಜನತೆಯ ಜೀವನದ ಭಾಗವಾಗಿರುವ ಗುರುಶಕ್ತಿ ಸಾರಿಗೆ ಸಂಸ್ಥೆ ಮಾರಣಾಂತಿಕ ಕೋವಿಡ್ , ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ…

Read More

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ

ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯ ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ನೆರವೇರಿಸಲಾಯಿತು. ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋವುಗಳನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ,ಗಣೇಶ್ ಎನ್.ಕಾಮತ್, ಎನ್.ಸತೀಶ್,ಸುಧೀಂದ್ರ ಪೂಜಾರಿ,ಲಿಂಗಪ್ಪ ಕಗ್ಗಲಿ, ಮೋಹನ್,ಜಯಲಕ್ಷಿ, ಕೆ.ಆರ್.ಭೀಮರಾಜ್‌ಗೌಡರು, ವೈ.ಜೆ.ಕೃಷ್ಣ, ರಾಘವೇಂದ್ರ ಆರ್.ಸರಸ್ವತಿ ರಾಘವೇಂದ್ರ,ಇನ್ನಿತರರು ಹಾಜರಿದ್ದರು.

Read More

40 ಕೆಜಿ ಮಾಂಸ ಸಮೇತ ಕಾಡು ಹಂದಿ ಬೇಟೆಗಾರರ ಬಂಧನ

40 ಕೆಜಿ ಮಾಂಸ ಸಮೇತ ಕಾಡು ಹಂದಿ ಬೇಟೆಗಾರರ ಬಂಧನ 40 ಕೆ.ಜಿ. ಮಾಂಸ ಸಹಿತ ಕಾಡುಹಂದಿ ಬೇಟೆಗಾರರನ್ನು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆ ಹುಣಸವಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಡುಹಂದಿಯನ್ನು ಬೇಟೆಯಾಡಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು ಮೂವರ ವಿರುದ್ಧ ಪ್ರಕರಣ ದಾಖಲಿಸಿ ಓರ್ವನನ್ನು ಬಂಧಿಸಿದ್ದಾರೆ. ಕೆ ಹುಣಸವಳ್ಳಿ ಗ್ರಾಮದ ಡಾಕಪ್ಪ ಬಿನ್ ಮಂಜಪ್ಪ, ಕಾರ್ತಿಕ್ ಬಿನ್ ಡಾಕಪ್ಪ ಹಾಗೂ ಗಣೇಶ ಬಿನ್…

Read More

ಹೆದ್ದಾರಿಪುರದ ಸಾತ್ವಿಕ್ ಗೌಡ ಜಾವಲಿನ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಹೆದ್ದಾರಿಪುರದ ಸಾತ್ವಿಕ್ ಗೌಡ ಜಾವಲಿನ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಗೌಡ ಜಾವಲಿನ್ ಎಸೆತ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಬುಧವಾರ ಶಿವಮೊಗ್ಗದ ನೆಹರೂ ಕ್ರೀಡಾಂಗಣ ದಲ್ಲಿ ನಡೆದ  17 ವರ್ಷದೊಳಗಿನ ಪ್ರೌಢ ಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾ ಕೂಟದ ಬಾಲಕರ ಜಾವಲಿನ್ ಸ್ಪರ್ಧೆಯಲ್ಲಿ ಈತ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಹೆದ್ದಾರಿಪುರದ ಆಶಾ ಮತ್ತು ಈಶ್ವರ್ ದಂಪತಿಗಳ ಪುತ್ರನಾದ ಸಾತ್ವಿಕ್ ಗೌಡ…

Read More

ಕೊಳವಳ್ಳಿ ಕೋಮಲಕ್ಷ್ಮಮ್ಮ ನಿಧನ

ಕೊಳವಳ್ಳಿ ಕೋಮಲಕ್ಷ್ಮಮ್ಮ ನಿಧನ ರಿಪ್ಪನ್ ಪೇಟೆ: ಪಟ್ಟಣದ ಸಾಗರ ರಸ್ತೆ ನಿವಾಸಿ ಕೋಮಲಕ್ಷಮ್ಮ (85)  ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ನಿಧನರಾಗಿದ್ದಾರೆ. ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಕೊಳವಳ್ಳಿ ರಾಜೇಶ್ (ಭತ್ತದ ರಾಜಣ್ಣ) ಹಾಗೂ ಕೊಳವಳ್ಳಿ ಉಮೇಶ್ ರವರ ತಾಯಿ ಕೋಮಲಕ್ಷ್ಮಮ್ಮ ಅಲ್ಪ ಕಾಲದ ಅನಾರೋಗ್ಯದಿಂದ ಇಂದು ಸಂಜೆ ಸಾಗರ ರಸ್ತೆಯಲ್ಲಿರು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಮೂವರು ಪುತ್ರರು , ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕೊಳವಳ್ಳಿ…

Read More

ಆಟೋ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಸಾವು

ಆಟೋ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಸಾವು ಶಿವಮೊಗ್ಗ ಜಿಲ್ಲೆಯ ಸಾಗರದ ಬಳಿಯಲ್ಲಿ ಆಟೋ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಉಂಟಾಗಿದ್ದು, ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿ , ಇನ್ನೊಬ್ಬರು ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದು , ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ತ್ಯಾಗರ್ತಿ ರಸ್ತೆಯ ರೈಲ್ವೆ ಗೇಟ್ ಬೊಮ್ಮತ್ತಿ ಹತ್ತಿರ ಆಟೋ ಮತ್ತು ಕಾರ್ ನಡುವೆ ಭೀಕರ ಅಪಘಾತ ನಡೆದಿದ್ದು ನಾಲ್ವರಿಗೆ ಗಾಯಗಳಾಗಿದ್ದು ಇಬ್ಬರು ಮೃತ ಪಟ್ಟಿರುವ…

Read More

ಪರೋಪಕಾರದ ಆಶಯದ ನಡುವೆ ದುರಂತ ಅಂತ್ಯ ಕಂಡ ಎರಡು ವರ್ಷದ ಮಗು – ಮಲೆನಾಡಲ್ಲೊಂದು ಮನಕಲುಕುವ ಘಟನೆ.!

ಪರೋಪಕಾರದ ಆಶಯದ ನಡುವೆ ದುರಂತ ಅಂತ್ಯ ಕಂಡ ಎರಡು ವರ್ಷದ ಮಗು – ಮಲೆನಾಡಲ್ಲೊಂದು ಮನಕಲುಕುವ ಘಟನೆ.! ಹೊಸನಗರ : ಬದುಕಿ ಬಾಳಬೇಕಿದ್ದ ಪುಟ್ಟ ಕಂದಮನೊಬ್ಬ ತನ್ನದಲ್ಲದ ತಪ್ಪಿಗೆ ದುರಂತ ಅಂತ್ಯ ಕಂಡ ಕರುಳು ಹಿಂಡುವ ಘಟನೆ ನಡೆದಿದೆ. ಹೊಸನಗರ ತಾಲೂಕು ನಗರ ಸಮೀಪದ ಹಿರೀಮನೆಯಲ್ಲಿ ಕಳೆದ ಅ.24 ಗುರುವಾರ ಇಂತಹ ದುರಂತಕ್ಕೊಂದು ಸಾಕ್ಷಿಯಾಗಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹಿರೀಮನೆ ಗ್ರಾಮ ರಾಜೇಶ್ ಹಾಗು ಅಶ್ವಿನಿ ದಂಪತಿ ಪುತ್ರ ಅಥರ್ವ (2) ಮೃತ ದುರ್ಧೈವಿಯಾಗಿದ್ದಾನೆ. ಶಾಸಕ…

Read More