ಶಿಗ್ಗಾಂವಿಯಲ್ಲಿ ಬಂಡಾಯ ಶಮನ | ಅ.30ರಂದು ಅಜ್ಜಂಪೀರ್ ಖಾದ್ರಿ ನಾಮಪತ್ರ ವಾಪಸ್ : ಡಿ ಕೆ ಶಿ

ಬೆಂಗಳೂರು: ಶಿಗ್ಗಾಂವಿ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಶಾಸಕ ಸಯ್ಯದ್ ಅಜ್ಜಂಪೀರ್ ಖಾದ್ರಿ ಅ.30ರಂದು ಬುಧವಾರ ನಾಮಪತ್ರವನ್ನು ಹಿಂಪಡೆಯಲಿದ್ದಾರೆ. ಅವರ ಅರ್ಹತೆಗೆ ತಕ್ಕಂತೆ ಪಕ್ಷವು ಅಧಿಕಾರ ನೀಡುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಶನಿವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸಕ್ಕೆ ಸಚಿವ ಝಮೀರ್ ಅಹ್ಮದ್ ಖಾನ್ ಹಾಗೂ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಜೊತೆ ಆಗಮಿಸಿದ ಅಜ್ಜಂಪೀರ್ ಖಾದ್ರಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಖಾದ್ರಿ ನಮ್ಮ ಜೊತೆಯಲ್ಲಿದ್ದಾರೆ….

Read More

ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ – ಪಿಎಸ್‌ಐ ಪ್ರವೀಣ್ ಎಸ್ ಪಿ

ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ಪ್ಲಾಸ್ಟಿಕ್‌ ಬಳಕೆಯಿಂದಾಗಿ ಪರಿಸರ ಸಮತೋಲನ ಕಳೆದುಕೊಂಡು ಅಪಾಯದ ಮಟ್ಟ ತಲುಪಿದೆ. ಶುದ್ಧ ಪರಿಸರದಿಂದ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಆದ್ದರಿಂದ ಪ್ಲಾಸ್ಟಿಕ್‌ ಬಳಕೆ ತ್ಯಜಿಸುವಂತೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಕೊಪ್ಪ ಸೈಕ್ಲಿಂಗ್ ಕ್ಲಬ್ ನವರು ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ ಅಭಿಯಾನದಡಿಯಲ್ಲಿ ಹಮ್ಮಿಕೊಂಡಿರುವ ಕೊಪ್ಪ – ಸೈಕಲ್ ಜಾಥಾ ರಿಪ್ಪನ್‌ಪೇಟೆ ಪಟ್ಟಣಕ್ಕೆ ಆಗಮಿಸುತಿದ್ದಂತೆ ಅವರನ್ನು ಸ್ವಾಗತಿಸಿ…

Read More

ಶ್ರೀಗಂಧ ಮರ ಕಳ್ಳತನ ಪ್ರಕರಣದಲ್ಲಿ ಬಟ್ಟೆಮಲ್ಲಪ್ಪದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಶ್ರೀಗಂಧ ಮರ ಕಡಿತಲೆ ಪ್ರಕರಣದಲ್ಲಿ ಬಟ್ಟೆಮಲ್ಲಪ್ಪದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ ಶಿವಮೊಗ್ಗ ಜಿಲ್ಲೆಯ ಆಯನೂರು ವ್ಯಾಪ್ತಿಯ ಹಣಗೆರೆ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಸಿರಿಗೆರೆ ಪರಿಮಿತಿಯಲ್ಲಿ ದಾಖಲಾಗಿದ್ದ ಶ್ರೀಗಂಧ ಮರ ಕಡಿದ ಪ್ರಕರಣದಲ್ಲಿ ಮೂರನೇ ಆರೋಪಿಯನ್ನು ರಿಪ್ಪನ್ ಪೇಟೆ ಸಮೀಪದ ಬಟ್ಟೆಮಲ್ಲಪ್ಪದಲ್ಲಿ ಬಂಧಿಸಿರುವ ಘಟನೆ ನಡೆದಿದೆ. ದಿನಾಂಕ 5-09 – 2024 ರಂದು ಅಕ್ರಮ ಶ್ರೀಗಂಧ ಮರಗಳ ಕಡಿತಲೆ ಪ್ರಕರಣ ಸಿರಿಗೆರೆ ವಲಯದಲ್ಲಿ ದಾಖಲಾಗಿತ್ತು.  ಈ ಪ್ರಕರಣ ದಾಖಲಾದ ನಂತರ ಮೂರನೇ ಆರೋಪಿ ತಲೆಮರಿಸಿಕೊಂಡಿದ್ದ. ಇದೀಗ ಕಾರ್ಯಾಚರಣೆ ನಡೆಸಿದ…

Read More

ಬಂಕಾಪುರ ಪುನರುತ್ತಾನ ಹೋರಾಟ ಸಮಿತಿಯಯಿಂದ ಕಪ್ಪು ಬಟ್ಟೆ ಪ್ರದರ್ಶನ

ಬಂಕಾಪುರ್ ಪುನರುತ್ತಾನ ಹೋರಾಟ ಸಮಿತಿಯಯಿಂದ ಕಪ್ಪು ಬಟ್ಟೆ ಪ್ರದರ್ಶನ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಇಂದು ಮಧ್ಯಾಹ್ನ ನಡೆದ ಬಂಕಾಪುರ ಪುನರುತ್ಥಾನ ಹೋರಾಟ ಸಮಿತಿ ಇಂದ ಕಪ್ಪು ಬಟ್ಟೆ ಪ್ರದರ್ಶನವನ್ನು ಮಾಡಿದರು. ಉಪಚುನಾವಣೆ ಪ್ರಕ್ರಿಯೆ ಚೂರುಕುಗೊಂಡಂತೆ ಇತ್ತ ಬಂಕಾಪುರ ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಬೇಕೆಂಬ ಒತ್ತಾಯಕ್ಕೆ ಇಂದು ಮಧ್ಯಾಹ್ನ ನಡೆದ ತಾಲೂಕು ಪುನರುತ್ಥಾನ ಸಮಿತಿ ಸಭೆಯಲ್ಲಿ ಒಮ್ಮತ ವ್ಯಕ್ತಪಡಿಸಿದರು. ತಾಲೂಕು ರಚನೆ ಘೋಷಣೆ ಮಾಡದಿದ್ದರೆ ಉಪಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ಕಪ್ಪು ಬಟ್ಟೆ ಪ್ರದರ್ಶನ…

Read More

ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ: ಪ್ರಹ್ಲಾದ್ ಜೋಷಿ

ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ: ಪ್ರಲ್ಹಾದ್ ಜೋಷಿ ಹಾವೇರಿ ಶಿಗ್ಗಾವಿ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಭಾರತ ಮಾತೆಗೆ ಜೈ ಎಂದರೆ ಜೈಲಿಗೆ ಹಾಕುತ್ತಾರೆ. ಪಾಕಿಸ್ತಾನವನ್ನು ನಾಯಿ ಕುನ್ನಿಯಂತೆ ಕೂಡಿಸಿರುವುದು ಪ್ರಧಾನಿ ನರೇಂದ್ರ ಮೋದಿಯವರು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಹೇಳಿದರು. ಅವರು ಶಿಗ್ಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ರೋಡ್ ಶೊನಲ್ಲಿ ಪಾಲ್ಗೊಂಡು ಮಾತನಾಡಿದರು. ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೊಡ್ಡ ಬದಲಾವಣೆ ಆಗುತ್ತಿದೆ. ನಿಮ್ಮ ಬೆಳೆಗಳಿಗೆ ಬೆಲೆ ಹೆಚ್ಚಿಸುವ ಕೆಲಸ…

Read More

ಸಿಎಂ ಸಿದ್ದರಾಮಯ್ಯ ಮನವೊಲಿಕೆಗೂ ಬಗ್ಗದ ಬಂಡಾಯ ಅಭ್ಯರ್ಥಿ; ಸಿದ್ದು ಭೇಟಿ ಬಳಿಕ ಉಲ್ಟಾ ಹೊಡೆದ ಖಾದ್ರಿ!

ಸಿಎಂ ಮನವೊಲಿಕೆಗೆ ಬಗ್ಗದ ಬಂಡಾಯ ಅಭ್ಯರ್ಥಿ; ಸಿದ್ದು ಭೇಟಿ ಬಳಿಕ ಉಲ್ಟಾ ಹೊಡೆದ ಖಾದ್ರಿ! ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಅಖಾಡ ರಂಗೇರಿದೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ನಿನ್ನೆ ಪ್ರಮುಖ ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವುದರೊಂದಿಗೆ ಪ್ರಚಾರ ಆರಂಭಿಸಿವೆ. ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ (Shiggaon) ಕಾಂಗ್ರೆಸ್ (Congress) ವಿರುದ್ಧ ಬಂಡೆದ್ದ ಅಜ್ಜಂಪೀರ್ ಖಾದ್ರಿ ಕೊನೆ ಗಳಿಗೆಯಲ್ಲಿ ನಿನ್ನೆ ನಾಮಪತ್ರ ಸಲ್ಲಿಸಿದ್ದರು. ಅವರನ್ನು ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಯಶಸ್ವಿಯಾಗಿದ್ದಾರೆ ಎಂದು…

Read More

ಪ್ರಿಯಕರನ ಜೊತೆ ಸೇರಿ ಪತಿಯ ಕಥೆ ಮುಗಿಸಿದ ರೀಲ್ಸ್ ರಾಣಿ!

ಪ್ರಿಯಕರನ ಜೊತೆ ಸೇರಿ ಗಂಡನ ಕಥೆ ಮುಗಿಸಿದ ರೀಲ್ಸ್ ರಾಣಿ! ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ಪ್ರಿಯಕರನ ಜೊತೆ ಸೇರಿ ಪತ್ನಿಯೇ ಪತಿಯನ್ನು ಹತ್ಯೆ ಮಾಡಿದ್ದಾಳೆ.ಪತ್ನಿ ಪ್ರತಿಮಾ ಪತಿ 44 ವರ್ಷದ ಬಾಲಕೃಷ್ಣ ಪೂಜಾರಿಗೆ ಊಟದಲ್ಲಿ ವಿಷ ಬೆರೆಸಿ ಬಳಿಕ ಬೆಡ್ ಶೀಟ್ ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಈ ಸಂಬಂದ ಪ್ರತಿಮಾ ಹಾಗೂ ಪ್ರಿಯಕರ ದಿಲೀಪ್‌ ಹೆಗ್ಡೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕಳೆದ 25 ದಿನಗಳಿಂದ ಬಾಲಕೃಷ್ಣ ಪೂಜಾರಿ ಅನಾರೋಗ್ಯದಿಂದ ಬಳಲುತ್ತಿದ್ದರು….

Read More

ರಸ್ತೆ ಅಪಘಾತ – ಶಾಲಾ ಶಿಕ್ಷಕಿ ಸಾವು

ರಸ್ತೆ ಅಪಘಾತ – ಶಾಲಾ ಶಿಕ್ಷಕಿ ಸಾವು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿರವಂತೆಯ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶಕುಂತಲಾ (29),ಚನ್ನಗಿರಿ ತಾಲ್ಲೂಕಿನ ಮಾವಿನಕಟ್ಟೆ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಶುಕ್ರವಾರ (ಅ.25) ಬೆಳಗ್ಗೆ ಮೃತಪಟ್ಟಿರುವ ಘಟನೆ ನಡೆದಿದೆ. ಶಿವಮೊಗ್ಗದಲ್ಲಿ ನಡೆಯುತ್ತಿದ್ದ ತರಬೇತಿಗೆ ಹೊರಟಿದ್ದ ಅವರು, ಚನ್ನಗಿರಿಯ ಮಾವಿನಕಟ್ಟೆಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದರು.ಈ ವೇಳೆ ಲಾರಿಯೊಂದು ಶಕುಂತಲಾ ಅವರಿಗೆ ಡಿಕ್ಕಿ ಹೊಡೆದಿದೆ. ತಕ್ಷಣ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಶಿಕ್ಷಕಿ ಸಾವನ್ನಪ್ಪಿದ್ದಾರೆ ಎಂದು…

Read More

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯ ಬಂಧನ

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯನ್ನು ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಅ.25 ರಂದು ಮಧ್ಯಾಹ್ನ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗರಭಾವಿ ಬಸ್ ನಿಲ್ದಾಣದಲ್ಲಿ  ಮಾದಕ ವಸ್ತುಗಾಂಜಾವನ್ನು  ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಕುಂಸಿ ಪೊಲೀಸರು ಖಡಕ್ ದಾಳಿ ನಡೆಸಿ ಓರ್ವನನ್ನ ಬಂಧಿಸಿದ್ದಾರೆ. ಆರೋಪಿಯಿಂದ ಅಂದಾಜು ಮೌಲ್ಯ 15,000/- ರೂಗಳ 640  ಗ್ರಾಂ ತೂಕದ ಒಣ ಗಾಂಜಾ ಅಮಾನತ್ತು ಪಡಿಸಿಕೊಂಡು ಠಾಣಾ ಗುನ್ನೆ ಸಂಖ್ಯೆ 0213/2024 ಕಲಂ  20(b), 8(c) NDPS…

Read More

ಶಿಗ್ಗಾಂವ್ ಉಪಚುನಾವಣೆ – ಪಕ್ಷೇತರರ ಅಭ್ಯರ್ಥಿಯಾಗಿ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ನಾಮಪತ್ರ ಸಲ್ಲಿಕೆ

ಶಿಗ್ಗಾಂವ್ ಉಪಚುನಾವಣೆ – ಪಕ್ಷೇತರರ ಅಭ್ಯರ್ಥಿಯಾಗಿ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ನಾಮಪತ್ರ ಸಲ್ಲಿಕೆ ಶಿಗ್ಗಾಂವ್ – ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜಿನಾಮೆಯಿಂದ ತೆರವಾಗಿರುವ ಶಿಗ್ಗಾಂವ್ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿದ್ದು ಪ್ರಮುಖ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದೆ.ಈ ನಡುವೆ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿ ಶಿಗ್ಗಾವ್ ಪಟ್ಟಣದ ತಹಶೀಲ್ದಾರ ಕಚೇರಿ ಬಳಿ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ಮಾತನಾಡಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದಿನಿ ಕಾಂಗ್ರೆಸ್…

Read More