ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ ಆಯ್ಕೆ
ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ ಆಯ್ಕೆ ನ.28 ,29 ಮತ್ತು 30 ರಂದು ಅದ್ದೂರಿ ಸಿದ್ದತೆ | ಕೆಸರುಗದ್ದೆ ಓಟದ ಸ್ಪರ್ಧೆ , ಬಿಜೂ ಸ್ಮರಣಾರ್ಥ ವಾಲಿಬಾಲ್ ಪಂದ್ಯಾವಳಿ , ಪಟ್ಲ ಸತೀಶ್ ನೇತ್ರತ್ವದಲ್ಲಿ ಯಕ್ಷಗಾನ ರಿಪ್ಪನ್ಪೇಟೆ : 31 ವರ್ಷದ ಕಲಾ ಕೌಸ್ತುಭ ಕನ್ನಡ ಸಂಘಕ್ಕೆ ಹಾಗೂ 69ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಿತಿಗೆ ಆಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಪಿ. ಸುಧೀರ್ ಆಯ್ಕೆಯಾಗಿದ್ದಾರೆ. ಕಳೆದ ಸಾಲಿನ ಅಧ್ಯಕ್ಷರಾದ ಲೀಲಾ…