
ಉಡುಪಿ ಮೂಲದ ವ್ಯಕ್ತಿ ಖಾಸಗಿ ಲಾಡ್ಜ್ ನಲ್ಲಿ ನೇಣಿಗೆ ಶರಣು
ಉಡುಪಿ ಮೂಲದ ವ್ಯಕ್ತಿ ಖಾಸಗಿ ಲಾಡ್ಜ್ ನಲ್ಲಿ ನೇಣಿಗೆ ಶರಣು ತೀರ್ಥಹಳ್ಳಿ : ವ್ಯವಹಾರದಲ್ಲಿ ನಷ್ಟ ಸಂಭವಿಸಿದ ಕಾರಣದಿಂದ ಮನನೊಂದು ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ತೀರ್ಥಹಳ್ಳಿಯ ಖಾಸಗಿ ಹೋಟೆಲ್ ವೊಂದರಲ್ಲಿ ಶುಕ್ರವಾರ(ಅ.11) ರಂದು ನಡೆದಿದೆ. ಪಟ್ಟಣದ ಬಾಳೆಬೈಲಿನಲ್ಲಿರುವ ಖಾಸಗಿ ಹೋಟೆಲ್ (ಲಾಡ್ಜ್ ) ವೊಂದರಲ್ಲಿ ಎರಡು ದಿನದಿಂದ ರೂಮ್ ಬಾಡಿಗೆ ಪಡೆದಿದ್ದ ಉಡುಪಿ ಮೂಲದ ಪ್ರಸನ್ನ ಶೆಟ್ಟಿ ( 45) ಎಂಬ ವ್ಯಕ್ತಿ ವ್ಯವಹಾರದಲ್ಲಿ ನಷ್ಟ ಅನುಭವಿಸಿದ ಕಾರಣ ರೂಮ್ ನಲ್ಲೆ ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ…


