Headlines

ಸ್ನೇಹಿತನೊಂದಿಗೆ ಸೇರಿಕೊಂಡು ತನ್ನದೇ ಮನೆಯ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನಗೈದ ಯುವತಿ ಅರೆಸ್ಟ್

ಸ್ನೇಹಿತನೊಂದಿಗೆ ಸೇರಿಕೊಂಡು ತನ್ನದೇ ಮನೆಯ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನಗೈದ ಯುವತಿ ಅರೆಸ್ಟ್ ತನ್ನದೇ ಮನೆಯಲ್ಲಿ ಕಳ್ಳತನವೆಸಗಿ ಪೊಲೀಸರ ಬಳಿ ಸುಳ್ಳು ಕಂಪ್ಲೆಂಟ್ ನೀಡಿದ್ದ ಚಾಲಾಕಿ ಯುವತಿಯೊಬ್ಬಳು ಈಗ ಪೊಲೀಸರ ಅತಿಥಿಯಾಗಿರುವ ಘಟನೆ ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿವಮೊಗ್ಗದ ಮೂಲದ ವ್ಯಕ್ತಿಯೊಬ್ಬನ ಜೊತೆಗೆ ಸೇರಿಕೊಂಡು ತನ್ನ ಮನೆಯಲ್ಲಿ ತಾನೆ ಕಳ್ಳತನ ಮಾಡಿದ ಚನ್ನಗಿರಿ ತಾಲೂಕಿನ ಯುವತಿ ಚನ್ನಗಿರಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಹೋಗಿ ಅರೆಸ್ಟ್ ಆಗಿದ್ದಾಳೆ. ಶಿವಮೊಗ್ಗದ ವ್ಯಕ್ತಿಯೊಬ್ಬನ ಜೊತೆ ಸಂಬಂಧ ಹೊಂದಿದ್ದ…

Read More

ಉದ್ಯಮ ಕ್ಷೇತ್ರದ ದಿಗ್ಗಜ ರತನ್ ಟಾಟಾ ಇನ್ನಿಲ್ಲ

ಉದ್ಯಮ ಕ್ಷೇತ್ರದ ದಿಗ್ಗಜ ರತನ್ ಟಾಟಾ ಇನ್ನಿಲ್ಲ ಭಾರತದ ದಿಗ್ಗಜ ಉದ್ಯಮಿ ರತನ್ ಟಾಟಾ ವಿಧಿವಶರಾಗಿದ್ದಾರೆ. ಕಳೆದ ಕೆಲದಿನಗಳಿಂದ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ನೆನ್ನೆ ಬೆಳಗ್ಗೆ (ಅ.09) ಮುಂಬೈ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 86 ವರ್ಷದ ರತನ್ ಟಾಟಾ ಅವರು ಅಕ್ಟೋಬರ್ 7ರ ಸೋಮವಾರದಂದು ಕ್ಯಾಂಡಿ ಬ್ರೀಚ್ ಆಸ್ಪತ್ರೆಗೆ ದಾಖಲಾಗಿದ್ದರು ಮತ್ತು ತಮ್ಮ ವಯೋಸಹಜ ಆರೋಗ್ಯ ಸಮಸ್ಯೆಗಳ ಕಾರಣ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾಗಿ ಹೇಳಿದ್ದರು.ಆದ್ರೆ ರತನ್ ಟಾಟಾಆರೋಗ್ಯ ಸ್ಥಿತಿ ಸಂಜೆ…

Read More

ಹಳ್ಳ ದಾಟುವಾಗ ಬೈಕ್‌ ಸಮೇತ ನೀರುಪಾಲಾದ ವ್ಯಕ್ತಿ

ಹಳ್ಳ ದಾಟುವಾಗ ಬೈಕ್‌ ಸಮೇತ ನೀರುಪಾಲಾದ ವ್ಯಕ್ತಿ ಶಿವಮೊಗ್ಗ ಜಿಲ್ಲಾದ್ಯಂತ ಮಳೆಯ ಆರ್ಭಟದಲ್ಲಿ ಹಳ್ಳ ಕೊಳ್ಳಗಳು ತುಂಬಿ ಹರಿಯುತಿದ್ದು ಮಳೆಯ ಆರ್ಭಟದ ನಡುವೆ ತುಂಬಿ ಹರಿಯುತ್ತಿದ್ದ ಹಳ್ಳವನ್ನ ದಾಟಲು ಹೋದ ವ್ಯಕ್ತಿಯೊಬ್ಬರ ಬೈಕ್‌ ಸಮೇತ ನೀರು ಪಾಲಾಗಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಮುದುವಾಲ ಗ್ರಾಮದ ಬಳಿ ಇರುವ ಕೊಂಡಜ್ಜಿ ಹಳ್ಳದಲ್ಲಿ ಈ ಘಟನೆ ನಡೆದಿದೆ.ನೀರು ಪಾಲಾಗಿರುವ ಯುವಕನ ಹುಡುಕಾಟ ನಡೆಯುತ್ತಿದೆ. ನಿನ್ನೆ ಸುರಿದ ಭಾರಿ ಮಳೆಗೆ ಕೊಂಡಜ್ಜಿ ಹಳ್ಳ ತುಂಬಿ ಹರಿಯುತ್ತಿತ್ತು. ಹಾಗಾಗಿ ಹಳ್ಳ ದಾಟದಂತೆ ಸ್ಥಳೀಯ ಪೊಲೀಸರು…

Read More

ಭಾರಿ ಮಳೆಗೆ ಸೂಡೂರು ಬಳಿಯಲ್ಲಿ ಕೊಚ್ಚಿಹೋದ ರೈಲ್ವೆ ಟ್ರ್ಯಾಕ್ ನ ಜಲ್ಲಿ – ರೈಲು ಸಂಚಾರ ವ್ಯತ್ಯಯ

ಭಾರಿ ಮಳೆಗೆ ಸೂಡೂರು ಬಳಿಯಲ್ಲಿ ಕೊಚ್ಚಿಹೋದ ರೈಲ್ವೆ ಟ್ರ್ಯಾಕ್ ನ ಜಲ್ಲಿ – ರೈಲು ಸಂಚಾರ ವ್ಯತ್ಯಯ ರಿಪ್ಪನ್‌ಪೇಟೆ : ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಸೂಡೂರು ಬಳಿಯಲ್ಲಿ ರೈಲ್ವೆ ಹಳಿಯಡಿಯಲ್ಲಿ ಹಾಕಿದ್ದ ಜಲ್ಲಿಕಲ್ಲುಗಳು ಪೂರ್ತಿಯಾಗಿ ಕೊಚ್ಚಿಕೊಂಡು ಹೋಗಿ ರೈಲ್ವೆ ಸಂಚಾರಕ್ಕೆ ವ್ಯತ್ಯಯವುಂಟಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲಾದ್ಯಂತ ಮಂಗಳವಾರ ಸುರಿದ ಭಾರಿ ಮಳೆಗೆ ರೈಲು ಹಳಿಗಳ ಅಡಿಯಿರುವ ಜಲ್ಲಿ ಸಂಪೂರ್ಣ ಕೊಚ್ಚಿ ಹೋಗಿ, ತಾಳಗುಪ್ಪ-ಬೆಂಗಳೂರು, ತಾಳಗುಪ್ಪ-ಮೈಸೂರು ಟ್ರೈನ್‌ ಸಂಚಾರಕ್ಕೆ ಅಡ್ಡಿಯಾಗಿರುವ ಘಟನೆ ನಡೆದಿದೆ. ಕಳೆದ…

Read More

RIPPONPETE | ಭಾರಿ ಮಳೆಗೆ ಮನೆ ಮೇಲೆ ಬಿದ್ದ ಮರ – ಸ್ಥಳಕ್ಕೆ ತಹಶೀಲ್ದಾರ್ ಭೇಟಿ

RIPPONPETE | ಭಾರಿ ಮಳೆಗೆ ಮನೆ ಮೇಲೆ ಬಿದ್ದ ಮರ – ಸ್ಥಳಕ್ಕೆ ತಹಶೀಲ್ದಾರ್ ಭೇಟಿ ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಮಳೆ ಸುರಿಯುತಿದ್ದು ಕೆಲವೆಡೆ ಅನಾಹುತಗಳು ಸಂಭವಿಸಿವೆ.ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಮುತ್ತಲ ಗ್ರಾಮದ ಮನೆಯೊಣ್ದರ ಮೇಲೆ ಬೃಹತ್ ಮರ ಬಿದ್ದು ಭಾರಿ ಹಾನಿಯಾಗಿದೆ.ಈ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಶೀಲ್ದಾರ್ ರಶ್ಮಿ ಹಾಲೇಶ್ , ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಚಿಕ್ಕಜೇನಿ ಗ್ರಾಮ ಪಂಚಾಯಿತಿ ಮುತ್ತಲ ಗ್ರಾಮದ…

Read More

ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗಳು

ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗಳು ತೀರ್ಥಹಳ್ಳಿ : ಬಾವಿಗೆ ಬಿದ್ದಿದ್ದ ಮಹಿಳೆಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ ಘಟನೆ ತಾಲೂಕಿನ ಕುಡುಮಲ್ಲಿಗೆಯಲ್ಲಿ ಸೋಮವಾರ(ಅ.7) ನಡೆದಿದೆ. ಇಂದಿರಾನಗರದ ಚೌಡಿಕಟ್ಟಿ ಹತ್ತಿರದ ಸರ್ಕಾರಿ ಬಾವಿಗೆ ಗುಲಾಬಿ ಪೂಜಾರ್ತಿ (58) ಎಂಬ ಮಹಿಳೆ ಆಯತಪ್ಪಿ ಬಾವಿಗೆ ಬಿದ್ದಿದ್ದಾರೆ. ಬಾವಿಯಲ್ಲಿ ಇದ್ದಂತಹ ಗಟ್ಟಿ ಮುಟ್ಟಾದ ಗಿಡವನ್ನು ಹಿಡಿದು ಮಹಿಳೆ ಕುಳಿತಿದ್ದಾರೆ. ಸೋಮವಾರ ಮಧ್ಯಾಹ್ನ ಬಾವಿಗೆ ಬಿದ್ದಿದ್ದು ಸಂಜೆಯ ವೇಳೆ ಸ್ಥಳೀಯರಿಗೆ ವಿಷಯ ತಿಳಿದಿದೆ. ವಿಷಯ ತಿಳಿದು ತೀರ್ಥಹಳ್ಳಿ ಅಗ್ನಿಶಾಮಕ…

Read More

ಹೊಂಬುಜಾ ಪದ್ಮಾವತಿ ದೇವಿಗೆ ಬಳೆಗಳ ಅಲಂಕಾರ

ಧಾರ್ಮಿಕ ಕಂಕಣ ಬದ್ಧತೆಯ ಪ್ರತೀಕ ಬಳೆಗಳು, “ಸಮೃದ್ಧ ಸಂಸಾರಕ್ಕೆ ಸೋಪಾನವಾಗಲಿ” ; ಶ್ರೀಗಳು ರಿಪ್ಪನ್‌ಪೇಟೆ : ಜೀವನದಲ್ಲಿ ಧಾರ್ಮಿಕ ಪ್ರಜ್ಞೆಯಿಂದ ಕಂಕಣ ಬದ್ಧರಾಗಿ ನಿರ್ದಿಷ್ಟ ಕಾರ್ಯದಲ್ಲಿ ತಲ್ಲೀನರಾಗುವುದರಿಂದ ಯಶಸ್ಸು ನಿಶ್ಚಿತ. ಬಳೆಗಳನ್ನು ಅಭೀಷ್ಠವರಪ್ರದಾಯಿನಿ ಜಗದಾಂಬೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ಸನ್ನಿಧಿಯಲ್ಲಿ ಭಕ್ತಿಪೂರ್ವಕ ಸಮರ್ಪಿಸುವುದರಿಂದ ಭಕ್ತರಿಗೆ ಸಮೃದ್ಧ ಸಂಸಾರ ಸುಖ-ಶಾಂತಿ-ಆರೋಗ್ಯ ಲಭಿಸುವಂತಾಗುತ್ತದೆ ಎಂದು ಶ್ರೀ ಜೈನ ಮಠದ ಪೀಠಾಧೀಶರಾದ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ತಿಳಿಸಿದರು. ಹೊಂಬುಜ ಅತಿಶಯ ಶ್ರೀಕ್ಷೇತ್ರದ ಅಧಿನಾಯಕ ಶ್ರೀ ಪಾರ್ಶ್ವನಾಥ…

Read More

ಅ.13 ಕ್ಕೆ ಚುಂಚಿನಕೊಪ್ಪದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಅ.13 ಕ್ಕೆ ಚುಂಚಿನಕೊಪ್ಪದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ಶಿಕಾರಿಪುರ : ದಸರಾ ಹಬ್ಬದ ಪ್ರಯುಕ್ತವಾಗಿ ಚುಂಚಿನಕೊಪ್ಪ ಸ್ನೇಹಿತರ ಬಳಗ ಹಾಗೂ ಗ್ರಾಮಸ್ಥರು ಆಯೋಜಿಸಿರುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯು ಅ.13 ಕ್ಕೆ ಚುಂಚಿನಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ನಡೆಯಲಿದೆ. ಚುಂಚಿನಕೊಪ್ಪದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಗ್ರಾಮೀಣ ಫೋಲ್ ನಲ್ಲಿ ಪ್ರಥಮ ಬಹುಮಾನ 20 ಸಾವಿರ ದ್ವಿತೀಯ ಬಹುಮಾನ 15 ಸಾವಿರ ರೂ ಹಾಗೂ ನಗರ ಭಾಗದ ಫೋಲ್ ನಲ್ಲಿ ಪ್ರಥಮ25…

Read More

ಕುಖ್ಯಾತ ದ್ವಿಚಕ್ರ ವಾಹನ ಕಳ್ಳರ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು – 14 ಬೈಕ್ ಸಮೇತ ಆರು ಜನ ಆರೋಪಿಗಳ ಬಂಧನ

ಕುಖ್ಯಾತ ದ್ವಿಚಕ್ರ ವಾಹನ ಕಳ್ಳರ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ : ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಕುಖ್ಯಾತ ಕಳ್ಳರನ್ನು ಬಂಕಾಪುರ ಪೊಲೀಸ್ ಠಾಣೆ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ ಸಿಬ್ಬಂದಿಗಳು ಬಂಧಿಸಿ ಹೆಡೆಮುರಿ ಕಟ್ಟಿ 14 ಬೈಕ್‌ ಸಮೇತ ಆರು ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಕಾಪೂರ, ಶಿಗ್ಗಾಂವ, ರಾಣೆಬೆನ್ನೂರು ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ದ್ವಿ ಚಕ್ರ, ವಾಹನಗಳು ಕಳ್ಳತನ ಪ್ರಕರಣಗಳು ನಡೆಯುತಿದ್ದ ಹಿನ್ನಲೆ ಮೇಲಾಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಬಂಕಾಪುರ ಪಿಎಸ್‌ಐ ನಿಂಗರಾಜ್…

Read More

RIPPONPETE | ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ ಬಿಜೂ ಮಾರ್ಕಸ್ ನಿಧನ

RIPPONPET | ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ ಬಿಜೂ ಮಾರ್ಕಸ್ ನಿಧನ ರಿಪ್ಪನ್‌ಪೇಟೆ : ಪಟ್ಟಣದ ಹೆಮ್ಮೆಯ ವಾಲಿಬಾಲ್ ಆಟಗಾರ ಬಿಜೂ ಮಾರ್ಕೋಸ್ (56) ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಹಾಲುಗುಡ್ಡೆ ನಿವಾಸಿಯಾಗಿದ್ದ ಬಿಜೂ ಮಾರ್ಕಸ್ (56) ಅಲ್ಪ ಕಾಲದ ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಹೊಸನಗರ ತಾಲೂಕಿನಾದ್ಯಂತ ಅದೆಷ್ಟೋ ಯುವಕರಿಗೆ ವಾಲಿಬಾಲ್ ಕ್ರೀಡಾಸಕ್ತಿಯನ್ನು ಬೆಳೆಸುವ ಮೂಲಕ…

Read More