Headlines

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗೆ ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗೆ ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಶಿವರಾಜ್‌ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದನ್ನು ಹಂಚಿಕೊಳ್ಳಲು ಬಹಳ ಸಂತಸವಾಗುತ್ತಿದೆ ಎಂದು ಪತ್ನಿ ಗೀತಾ ಶಿವರಾಜ್​ಕುಮಾರ್ ಹಾಗೂ ಬಾಮೈದ ಮಧು ಬಂಗಾರಪ್ಪ ಅವರು ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಶಸ್ತ್ರಚಿಕಿತ್ಸೆಯು ಡಾ. ಮುರುಗೇಶ ಮನೋಹರನ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನೆರವೇರಿದೆ. ”ಶಸ್ತ್ರಚಿಕಿತ್ಸೆ ವೇಳೆ ಮತ್ತು ನಂತರದ ಆರೈಕೆ ಸಮಯದಲ್ಲಿ ಶಿವರಾಜ್‌ಕುಮಾರ್…

Read More

RIPPONPETE | ಬೈಕ್ ಅಪಘಾತ – ಸಮಯ ಪ್ರಜ್ಞೆ ಮೆರೆದ ಹೈವೆ ಗಸ್ತು ಸಿಬ್ಬಂದಿಗಳು

RIPPONPETE | ಬೈಕ್ ಅಪಘಾತ – ಸಮಯ ಪ್ರಜ್ಞೆ ಮೆರೆದ ಹೈವೆ ಗಸ್ತು ಸಿಬ್ಬಂದಿಗಳು ರಿಪ್ಪನ್‌ಪೇಟೆ : ತಲೆಗೆ ತೀವ್ರಗಾಯಗೊಂಡು ಗವಟೂರಿನ ಕಾಡಿನ ಮಾರ್ಗದಲ್ಲಿ ಬಿದ್ದಿದ್ದ ಯುವಕನನ್ನ ರಾಜ್ಯ ಹೆದ್ದಾರಿ ಗಸ್ತು ಪೊಲೀಸರು ಆಸ್ಪತ್ರೆಗೆ ದಾಖಲಿಸುವ ಮೂಲಕ ಕರ್ತವ್ಯ ಹಾಗೂ ಮಾನವೀಯತೆಯನ್ನು ಮೆರೆದಿದ್ದಾರೆ. ಭಾಸ್ಕಾರ್ ಆಚಾರಿ (30) ಎಂಬ ಚಿಕ್ಕಜೇನಿ ನಿವಾಸಿ ರಿಪ್ಪನ್ ಪೇಟೆಯಿಂದ ಊರಿಗೆ ಹೋಗುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲಿ ಬೈಕ್ ನಿಯಂತ್ರಣ ತಪ್ಪಿ ಬಿದ್ದಿದೆ. ಈ ವೇಳೆ ಹೈವೆ ಗಸ್ತು ತಿರುತ್ತಿದ್ದ ಪೊಲೀಸರು ಗಾಯಾಳುವನ್ನು…

Read More

ಖಾತೆ ಮಾಡಿಕೊಡಲು ಲಂಚ ಪಡೆಯುತಿದ್ದ ಪಿಡಿಓ ಲೋಕಾಯುಕ್ತ ವಶಕ್ಕೆ..

ಖಾತೆ ಮಾಡಿಕೊಡಲು ಲಂಚ ಪಡೆಯುತಿದ್ದ ಪಿಡಿಓ ಲೋಕಾಯುಕ್ತ ವಶಕ್ಕೆ.. ಖಾತೆ ಮಾಡಿಕೊಡಲು ರೂ. 5000/-ಗಳ ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆ, ಸೊರಬ ತಾಲ್ಲೂಕು, ಇಂಡುವಳ್ಳಿ ಗ್ರಾ.ಪಂ.ನ ಪ್ರಭಾರ ಪಿಡಿಓ ಈಶ್ವರಪ್ಪರವನ್ನು ಟ್ರ‍್ಯಾಪ್ ಮಾಡಿ ಲಂಚದ ಹಣವನ್ನು ಜಪ್ತಿ ಪಡಿಸಿದ್ದು ಅಪಾದಿತ ಸರ್ಕಾರಿ ನೌಕರನನ್ನು ತನಿಖೆ ಸಂಬಂಧ ವಶಕ್ಕೆ ಪಡೆದ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹೆಚ್.ಎಸ್.ಸುರೇಶ್ ರವರು ಪ್ರಕರಣದ ತನಿಖೆಯನ್ನು ಕೈಗೊಂಡಿರುತ್ತಾರೆ. ಮಹಮ್ಮದ್ ಗೌಸ್ ರವರ ತಂದೆ ಭಾಷಾ ಸಾಬ್‌ರವರು ಇಂಡುವಳ್ಳಿ ಗ್ರಾಮದಲ್ಲಿ ಜಮೀನನ್ನು…

Read More

ನಮ್ಮೂರು ನಮ್ಮ ಕೆರೆ ಕಾಯಕಲ್ಪ | ಅನ್ನ ಕೊಡುವ ರೈತ ಶ್ರೇಷ್ಟ ; ಮಳಲಿ ಶ್ರೀಗಳು

ನಮ್ಮೂರು ನಮ್ಮ ಕೆರೆ ಕಾಯಕಲ್ಪ | ಅನ್ನ ಕೊಡುವ ರೈತ ಶ್ರೇಷ್ಟ ; ಮಳಲಿ ಶ್ರೀಗಳು RIPPONPETE ; ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆ ಮೇಲು. ಚಿನ್ನಕ್ಕಿಂತ ಅನ್ನವೇ ಶ್ರೇಷ್ಟ. ಪ್ರತಿಯೊಬ್ಬರಿಗೂ ಭೂಮಿ, ನೀರು, ಅನ್ನ, ವಾಯು ಇವು ಅವಶ್ಯಕವಾಗಿ ಬೇಕು. ನಿಸರ್ಗವು ನಮಗೆ ಉಚಿತವಾಗಿ ದೊರಕಿಸಿಕೊಡುತ್ತದೆಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಕಗ್ಗಲಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆವಯರು ನಮ್ಮೂರು ನಮ್ಮ ಕೆರೆ ಯೋಜನೆಯಡಿ ತಳಲೆ ತಲೆಕಟ್ಟು ಕೆರೆಯ  ಹಸ್ತಾಂತರ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ…

Read More

RIPPONPETE | ಏನಾದರೂ ನಾ ತೆಗೆಯಲ್ಲ – ಹಾಗಾದರೇ ನಾನು ಬಿಡೋ ಪ್ರಶ್ನೆನೇ ಇಲ್ಲಾ  | ಇದು ತಹಶೀಲ್ದಾರ್ ರಶ್ಮಿ ಖಡಕ್ ಕಾರ್ಯಾಚರಣೆ ಶೈಲಿ

ಏನಾದರೂ ನಾ ತೆಗೆಯಲ್ಲ – ಹಾಗಾದರೇ ನಾನು ಬಿಡೋ ಪ್ರಶ್ನೆನೇ ಇಲ್ಲಾ  | ಇದು ತಹಶೀಲ್ದಾರ್ ರಶ್ಮಿ ಖಡಕ್ ಕಾರ್ಯಾಚರಣೆ ಶೈಲಿ ರಿಪ್ಪನ್‌ಪೇಟೆ ಪಟ್ಟಣದ ಬಹುದಿನಗಳ ಬೇಡಿಕೆಯ ರಸ್ತೆ ಅಗಲೀಕರಣ ಕಾಮಗಾರಿಗೆ ಅಡ್ಡಿಯಾಗಿದ್ದ ಸಾಗರ ರಸ್ತೆಯ ಖಾಸಗಿ ಕಟ್ಟಡವನ್ನು ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ನೇತ್ರತ್ವದಲ್ಲಿ ದಿಡೀರ್  ತೆರವುಗೊಳಿಸುವ ಕಾರ್ಯಾಚರಣೆ ಕೈಗೊಳ್ಳುವ ಮೂಲಕ ಕಟ್ಟಡದ ಮಾಲೀಕರಿಗೆ ಶಾಕ್ ನೀಡಿದ್ದಾರೆ. ಕಳೆದ ಒಂದು ವರ್ಷದಿಂದ ಈ ಅನಧೀಕೃತ ಕಟ್ಟಡದಿಂದಾಗಿ ದ್ವಿಪಥ ರಸ್ತೆ ಕಾಮಗಾರಿ ಸ್ಥಗಿತಗೊಂಡು ಸಾರ್ವಜನಿಕರು ಪರದಾಡುವ ಸ್ಥಿತಿ…

Read More

ಅಡಿಕೆ ಕಳ್ಳತನಗೈದಿದ್ದ ದಂಪತಿಗಳ ಬಂಧನ

ಅಡಿಕೆ ಕಳ್ಳತನಗೈದಿದ್ದ ದಂಪತಿಗಳ ಬಂಧನ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣದಲ್ಲಿ ಶಿವಮೊಗ್ಗದ ಲಕ್ಕಿನಕೊಪ್ಪದ ದಂಪತಿ ಅರೆಸ್ಟ್‌ ಆಗಿದ್ದಾರೆ. ನರಸಿಂಹರಾಜಪುರ ತಾಲ್ಲೂಕಿನಲ್ಲಿ ನಡೆದ ಅಡಕೆ ಕಳ್ಳತನ ಪ್ರಕರಣ ಸಂಬಂದ ಪೊಲೀಸರು ತನಿಖೆ ನಡೆಸಿ ಶಿವಮೊಗ್ಗದ ಲಕ್ಕಿನಕೊಪ್ಪ ನಿವಾಸಿ ಸಾದಿಕ್‌ ಹಾಗೂ ಸಲ್ಮಾ ಎಂಬವರನ್ನ ಬಂಧಿಸಿದ್ದಾರೆ. ಎನ್‌ಆರ್‌ಪುರದ ಮುತ್ತಿನಕೊಪ್ಪದಲ್ಲಿ ನಡೆದಿದ್ದ ಅಡಿಕೆ ಕಳ್ಳತನ ಪ್ರಕರಣದ ಸಂಬಂಧ ತನಿಖೆ ಕೈಗೊಂಡಿದ್ದ ಪೊಲೀಸರು ಸಂಶಯದ ಮೇರೆಗೆ ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇತರೆಡೆಯಲ್ಲಿ ಕಳ್ಳತನ ನಡೆಸಿರುವ ಬಗ್ಗೆ ಗೊತ್ತಾಗಿದೆ….

Read More

ಕೌಟುಂಬಿಕ ಕಲಹ : ಶಿವಮೊಗ್ಗದಲ್ಲಿ ಆನಂದಪುರದ ರುಕ್ಸಾನಳ ಬರ್ಬರ ಹತ್ಯೆ – ಗಂಡನಿಂದಲೇ ನಡೆಯಿತು ಘೋರ ಕೃತ್ಯ

ಕೌಟುಂಬಿಕ ಕಲಹ : ಶಿವಮೊಗ್ಗದಲ್ಲಿ ಆನಂದಪುರದ ರುಕ್ಸಾನಳ ಹತ್ಯೆ – ಗಂಡನಿಂದಲೇ ನಡೆಯಿತು ಘೋರ ಕೃತ್ಯ ಶಿವಮೊಗ್ಗ: ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ, ಪತಿಯೋರ್ವ ಪತ್ನಿಗೆ ಚೂರಿಯಿಂದ ಇರಿದು ಕೊ*ಲೆ ಮಾಡಿರುವ ಘಟನೆ, ಶಿವಮೊಗ್ಗ ನಗರದ ವಾದಿ ಎ ಹುದಾ ಬಡಾವಣೆ ಯಲ್ಲಿ ಭಾನುವಾರ ನಡೆದಿದೆ. ಆನಂದಪುರದ ನಿವಾಸಿ ರುಕ್ಸನಾ (೩೮) ಹತ್ಯೆಗೀಡಾದ ದುರ್ಧೈವಿಯಾಗಿದ್ದಾರೆ. ಎಸಿ ಮೆಕಾನಿಕ್ ಕೆಲಸ ಮಾಡುವ ಪತಿ ಯೂಸೂಫ್ ರೌಫ್ (೪೫) ರನ್ನು  ತುಂಗಾನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ಕೌಟುಂಬಿಕ ವಿಚಾರಕ್ಕೆ…

Read More

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರು ಸಾವು

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರು ಸಾವು ಶಿವಮೊಗ್ಗ : ಬೈಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ನಡೆದಿದೆ. ನಗರದ ಪ್ರವಾಸಿ ಮಂದಿರದ ವೃತ್ತದ ಬಳಿಯ ಈಡಿಗರ ಭವನ ರಸ್ತೆಯ ತಿರುವಿನಲ್ಲಿ ಅಪಘಾತ ನಡೆದಿದೆ. ಘಟನೆಯಲ್ಲಿ ಸೊರಬ ತಾಲೂಕು ಬೆಣ್ಣೆಗೆರೆ ನಿವಾಸಿ ರೋಹಿತ್ (26) ಹಾಗೂ ಹಾವೇರಿ ಜಿಲ್ಲೆ ಮಲೆಬೆನ್ನೂರು ತಾಲೂಕು ಬೇವಿನಹಳ್ಳಿ ಗ್ರಾಮದ ಜೀವನ್ (20) ಸಾವನ್ನಪ್ಪಿದ್ದಾರೆ. ರೋಹಿತ್​​ ಸಾಫ್ಟ್…

Read More

ಅಕ್ರಮ ಕಸಾಯಿ ಖಾನೆ ಮೇಲೆ ದಾಳಿ – 200 ಕೆಜಿ ಗೊಮಾಂಸ ಪತ್ತೆ: ಓರ್ವ ಸೆರೆ

ಅಕ್ರಮ ಕಸಾಯಿ ಖಾನೆ ಮೇಲೆ ದಾಳಿ – 200 ಕೆಜಿ ಗೊಮಾಂಸ ಪತ್ತೆ: ಓರ್ವ ಸೆರೆ ಶಿವಮೊಗ್ಗ: ಅಕ್ರಮ ಕಸಾಯಿ ಖಾನೆಯ ಮೇಲೆ ಶಿರಾಳಕೊಪ್ಪ ಪೊಲೀಸರು ದಾಳಿ ನಡೆಸಿ, ಓರ್ವನನ್ನು ಬಂಧಿಸಿದ್ದಾರೆ. ದಾಳಿಯಲ್ಲಿ 200 ಕೆಜಿ ಗೋ ಮಾಂಸವನ್ನು ಪತ್ತೆಯಾಗಿದೆ. ನಿನ್ನೆ ಶಿರಾಳಕೊಪ್ಪ ಠಾಣೆ ವ್ಯಾಪ್ತಿಯ ಚಿಕ್ಕಜಂಬೂರು ಗ್ರಾಮದಲ್ಲಿರುವ ಕಸಾಯಿ ಖಾನೆಯಲ್ಲಿ ಗೋಹತ್ಯೆ ನಡೆಯುತ್ತಿದೆ ಎಂಬ ಮಾಹಿತಿ ಆಧಾರದ ಮೇರೆಗೆ ಪಿಎಸ್ಐ ಪ್ರಶಾಂತ್ ಕುಮಾರ್ ಟಿಬಿ ಮತ್ತು ಸಿಬ್ಬಂದಿಗಳು ಧಾಳಿ ಮಾಡಿದ್ದಾರೆ. ದಾಳಿಯಲ್ಲಿ ಪರವಾನಗಿ ಇಲ್ಲದೆ ಕಸಾಯಿ…

Read More

Ripponpete | ಗರ್ತಿಕೆರೆಯ ಅವುಕ ಕೆರೆಯಲ್ಲಿ ಮಹಿಳೆಯ ಶವ ಪತ್ತೆ

Ripponpete | ಗರ್ತಿಕೆರೆಯ ಅವುಕ ಕೆರೆಯಲ್ಲಿ ಮಹಿಳೆಯ ಶವ ಪತ್ತೆ ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಅವುಕ ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರ ತೋಟದಲ್ಲಿರುವ ಕೆರೆಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಕಮ್ಮಚ್ಚಿ ನಿವಾಸಿ ರೇಖಾ(36) ಎಂಬುವವರ ಮೃತದೇಹ ಪತ್ತೆಯಾಗಿದೆ. ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ರೇಖಾ ಬಗ್ಗೆ ಕುಟುಂಬಸ್ಥರು ಪೊಲೀಸ್ ಠಾಣೆಗೆ ಮಾಹಿತಿ ನೀಡಿ , ಸಂಬಂಧಿಕರು ಹಾಗೂ ಸ್ನೇಹಿತರೆಲ್ಲಾ ವಿಚಾರಿಸಿದ್ದರು ಆದರೆ ಇಂದು ಬೆಳಿಗ್ಗೆಯ ಮಹಿಳೆಯ ಮೃತದೇಹ ಅವುಕ ಗ್ರಾಮದ ಖಾಸಗಿ…

Read More