Headlines

ಒಂದೇ ನಿಮಿಷದಲ್ಲಿ ನೋವಿಲ್ಲದೆ ಸಾಯಬಹುದಾದ ಯಂತ್ರ’: ಏನಿದು ? ಇದರ ಕೆಲಸ ಹೇಗೆ?

ಒಂದೇ ನಿಮಿಷದಲ್ಲಿ ನೋವಿಲ್ಲದೆ ಸಾಯಬಹುದಾದ ಯಂತ್ರ’: ಏನಿದು ? ಇದರ ಕೆಲಸ ಹೇಗೆ? ಮನುಷ್ಯ ಜೀವನದಲ್ಲಿ ಸಾಕಷ್ಟು ಕಷ್ಟಗಳನ್ನು ಎದುರಿಸಿ ಜೀವನವೇ ಬೇಡ ಎಂದು ಆತ್ಮಹತ್ಯೆ ಮಾಡಿಕೊಂಡು ಸಾಯುವವರ ಸುದ್ದಿಗಳನ್ನು ಪ್ರತಿನಿತ್ಯ ಮಾದ್ಯಮಗಳಲ್ಲಿ ನೋಡುತ್ತಿರುತ್ತೇವೆ. ಅದರಲ್ಲೂ ಭಾರತದಂತಹ ದೇಶಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದೇ ಮಹಾ ಅಪರಾಧ. ಈ ಮಧ್ಯೆ ಸ್ವಿಟ್ಜರ್ಲೆಂಡ್ ದೇಶದಲ್ಲಿ ‘ಒಂದೇ ನಿಮಿಷದಲ್ಲಿ ನೋವಿಲ್ಲದೆ ಸಾಯಬಹುದಾದ ಯಂತ್ರ’ವನ್ನು ಕಂಡುಹಿಡಿದಿದೆ. ಅದುವೇ ʼಸೂಸೈಡ್‌ ಪಾಡ್‌ʼ (ಆತ್ಮಹತ್ಯಾ ಪಾಡ್).‌ ಏನಿದು ಯಂತ್ರ? ಇದರ ಕೆಲಸ ಹೇಗೆ? ಇಲ್ಲಿದೆ ವಿವರ… 46…

Read More

ಟೀ ಕುಡಿಯಲು ಕರೆದು ಬೆನ್ನಿಗೆ ಚೂರಿ ಇರಿದಿದ್ದ ಆರೋಪಿಗೆ ಶಿಕ್ಷೆ ಪ್ರಕಟ

ಟೀ ಕುಡಿಯಲು ಕರೆದು ಬೆನ್ನಿಗೆ ಚೂರಿ ಇರಿದಿದ್ದ ಆರೋಪಿಗೆ ಶಿಕ್ಷೆ ಪ್ರಕಟ ಹಣಕೊಡುವುದಾಗಿ ನಂಬಿಸಿ ಕೊಲೆ ಮಾಡುವ ಉದ್ದೇಶದಿಂದ ಚಾಕು ಇರಿದ ಪ್ರಕರಣದಲ್ಲಿ ಘನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ ತೀರ್ಪು ನೀಡಿ ಆದೇಶಿಸಿದೆ. ಘನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿತನ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧಿಶರಾದ  ಮಂಜುನಾಥ್ ನಾಯಕ್ ರವರು ದಿನಾಂಕಃ 13-09-2024 ರಂದು  ಆರೋಪಿತನಾದ ಹಯಾತ್ ಸಾಬ್, 31 ವರ್ಷ,…

Read More

ಅಂಗನವಾಡಿ ಹುದ್ದೆಗಾಗಿ ಮಧ್ಯವರ್ತಿಗಳ ಜಾಲಕ್ಕೆ ಬಲಿಯಾಗದಿರಿ..!

ಅಂಗನವಾಡಿ ಹುದ್ದೆಗಾಗಿ ಮಧ್ಯವರ್ತಿಗಳ ಜಾಲಕ್ಕೆ ಬಲಿಯಾಗದಿರಿ..! ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ 07 ತಾಲೂಕುಗಳಲ್ಲಿ ಖಾಲಿಯಿರುವ 126 ಅಂಗನವಾಡಿ ಕಾರ್ಯಕರ್ತೆ ಮತ್ತು 448 ಸಹಾಯಕಿಯರ ಹುದ್ದೆಗಳಿಗೆ ಸ್ಥಳೀಯ ಕಂದಾಯ ಗ್ರಾಮ/ವಾರ್ಡ್ಗಳ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಪಾಸಾದ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ.ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಈ ಆಯ್ಕೆಯನ್ನು ಪಾರದರ್ಶಕವಾಗಿ ಮಾಡುವ ಸಲುವಾಗಿ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ…

Read More

ಪಕ್ಷಪಾತ ಮಾಡದೇ ಎಲ್ಲರನ್ನೂ ಒಗ್ಗೂಡಿಸಿಕೊಂಡು ಜೇನುಕಲ್ಲಮ್ಮ ದೇವಸ್ಥಾನದ ಏಳಿಗೆಗೆ ಶ್ರಮಿಸಿದ್ದೇನೆ : ಕಲಗೋಡು ರತ್ನಾಕರ್

ಪಕ್ಷಪಾತ ಮಾಡದೇ ಎಲ್ಲರನ್ನೂ ಒಗ್ಗೂಡಿಸಿಕೊಂಡು ಜೇನುಕಲ್ಲಮ್ಮ ದೇವಸ್ಥಾನದ ಏಳಿಗೆಗೆ ಶ್ರಮಿಸಿದ್ದೇನೆ : ಕಲಗೋಡು ರತ್ನಾಕರ್ ಹೊಸನಗರ: ಸುಮಾರು 2012ರಿಂದ 2022ರವರೆವಿಗೆ ಜೇನುಕಲ್ಲಮ್ಮ ದೇವಸ್ಥಾನದ ವ್ಯವಸ್ತಾಪಕ ಸಮಿತಿಯ ಅಧ್ಯಕ್ಷನಾಗಿ ನಾನು ಸೇವೆ ಮಾಡಿದ್ದೇನೆ ಸಾಕಷ್ಟು ಹಣವನ್ನು ಸರ್ಕಾರದಿಂದ ಹಾಗೂ ದೇಣಿಗೆಯ ರೂಪದಲ್ಲಿ ಹಣ ತಂದು ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ ನನ್ನ ಆಡಳಿತಾವಧಿಯಲ್ಲಿ ಯಾವುದೇ ಪಕ್ಷಪಾತ ಮಾಡದೇ ಎಲ್ಲ ಪಕ್ಷದವರನ್ನು ಎಲ್ಲ ಜಾತಿಯವರನ್ನು ಒಟ್ಟುಗೂಡಿಸಿಕೊಂಡು ದೇವಸ್ಥಾನದ ಏಳಿಗೆಗಾಗಿ  ಕೆಲಸ ಮಾಡಿದ್ದೇನೆ ಎಂದು ಜೇನುಕಲ್ಲಮ್ಮ ವ್ಯವಸ್ಥಾಪಕ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ…

Read More

ಒಂಬತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 70 ರ ವೃದ್ದನಿಗೆ 20 ವರ್ಷ ಜೈಲು ಶಿಕ್ಷೆ

ಒಂಬತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 70 ರ ವೃದ್ದನಿಗೆ 20 ವರ್ಷ ಜೈಲು ಶಿಕ್ಷೆ ಒಂಬತ್ತು ವರ್ಷದ ಬಾಲಕಿಗೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 70 ವರ್ಷದ ವ್ಯಕ್ತಿಗೆ ಜಿಲ್ಲಾ ನ್ಯಾಯಾಲಯ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ. ಭದ್ರಾವತಿ ತಾಲೂಕಿನ 70 ವರ್ಷದ ವೃದ್ಧ 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಬಾಲಕಿಯ ತಾಯಿಯು ದೂರು ದಾಖಲಿಸಿದ್ದರು. ದೂರಿನ ತನಿಖೆ ನಡೆಸಿದ…

Read More

SHIVAMOGGA | ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನಲೆಯಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆ.17 ರಂದು ವಿಸರ್ಜನೆ ಮಾಡುವುದರಿಂದ ಮೆರವಣಿಗೆ ಸಂದರ್ಭದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳಕಂಡಂತೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ತಾತ್ಕಾಲಿಕ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೊರಡಿಸಿದ್ದಾರೆ. ಸೆ.17 ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಎಸ್.ಪಿ.ಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್ ಮುಖ್ಯ ರಸ್ತೆ, ಎಸ್.ಎನ್ ಸರ್ಕಲ್, ಬಿ.ಹೆಚ್ ರಸ್ತೆ,…

Read More

HOSANAGARA | ಮಾಣಿ ಡ್ಯಾಂ – ನದಿಪಾತ್ರದ ವಾಸಿಗಳಿಗೆ ಅಂತಿಮ ಮುನ್ನೆಚ್ಚರಿಕೆ

HOSANAGARA | ಮಾಣಿ ಡ್ಯಾಂ – ನದಿಪಾತ್ರದ ವಾಸಿಗಳಿಗೆ ಅಂತಿಮ ಮುನ್ನೆಚ್ಚರಿಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರಿನ ಮಾಣಿ ಜಲಾಶಯದ ನೀರಿನ ಮಟ್ಟ ಏರುತ್ತಿದ್ದು ಯಾವುದೇ ಕ್ಷಣದಲ್ಲಿ ನೀರನ್ನು ಹೊರಬಿಡುವ ಸಾಧ್ಯತೆ ಇದ್ದು ಸುರಕ್ಷತೆ ದೃಷ್ಟಿಯಿಂದ ಅಂತಿಮ ಮುನ್ನೆಚ್ಚರಿಕೆ ನೀಡಲಾಗಿದೆ. ಯಡೂರಿನ ಮಾಣಿಯಲ್ಲಿರುವ 594.36 ಮೀ ಗರಿಷ್ಠ ಮಟ್ಟದ ಜಲಾಶಯದಲ್ಲಿ ನೀರಿನ ಮಟ್ಟ ಗುರುವಾರ(ಸೆ 12) ಬೆಳಗ್ಗೆ ತನಕ 591.90 ಮೀ ತಲುಪಿದೆ.2642 ಕ್ಯೂಸೆಕ್ಸ್ ಒಳಹರಿವು ಇದೆ. ಮಳೆ ಮುಂದುರೆದಿದ್ದು ನೀರಿನ ಹರಿವು ಕೂಡ ಇದೇ…

Read More

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಸಂಸದ ಬಿ ವೈ ರಾಘವೇಂದ್ರ

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಸಂಸದ ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ : ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 57ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಸಂಸದ ಬಿ ವೈ ರಾಘವೇಂದ್ರ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸೇವಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್, ಪ್ರಮುಖರಾದ ದತ್ತಾತ್ರಿ , ಸುಬ್ರಮಣ್ಯ , ಎನ್.ಸತೀಶ್, ಎಂ.ಬಿ.ಮಂಜುನಾಥ, ರವೀಂದ್ರ ಕೆರೆಹಳ್ಳಿ , ಎಂ.ಸುರೇಶ್‌ಸಿಂಗ್, ಸುಧೀಂದ್ರ ಪೂಜಾರಿ,ಹಾಲಗದ್ದೆ ಉಮೇಶ್ ,…

Read More

ಸದಸ್ಯತ್ವ ಅಭಿಯಾನ – ಆಂದೋಲನದ ಅಭಿಯಾನವಾಗಬೇಕು – ಸಂಸದ ಬಿ ವೈ ರಾಘವೇಂದ್ರ

ಸದಸ್ಯತ್ವ ಅಭಿಯಾನ – ಆಂದೋಲನದ ಅಭಿಯಾನವಾಗಬೇಕು – ಸಂಸದ ಬಿ ವೈ ರಾಘವೇಂದ್ರ ಹೊಸನಗರ : ಬಿಜೆಪಿ ಹೊಸನಗರ ಮಂಡಲದ ನಗರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ನಗರ ಮತ್ತು ನಿಟ್ಟುರೂ ಹಾಗೂ ಹೊಸನಗರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಮಾರುತಿಪುರ ಮತ್ತು ಕಸಬಾ ಹಾಗೂ ಕೆರೆಹಳ್ಳಿ ಭಾಗದಲ್ಲಿ ಸಂಸದ ಬಿ ವೈ ರಾಘವೇಂದ್ರ ಪ್ರವಾಸ ಕೈಗೊಂಡು “ಸದಸ್ಯತ್ವ ಅಭಿಯಾನ-2024” ರಲ್ಲಿ ಭಾಗಿಯಾದರು. ನಂತರ ಮಾತನಾಡಿ ಭಾರತೀಯ ಜನತಾ ಪಕ್ಷ ಇಂದು ವಿಶ್ವದ ಅತಿ ದೊಡ್ಡ ಪಕ್ಷವಾಗಿ ವಿಶ್ವದಲ್ಲಿ ಗುರುತಿಸಿಕೊಂಡಿದೆ….

Read More