Headlines

HUMCHA|ತೋಟಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಾಗಭೂಷಣ್ ರಾವ್ ನಿಧನ

HUMCHA |  ತೋಟಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಾಗಭೂಷಣ್ ರಾವ್ ನಿಧನ ತೋಟಕ್ಕೆ ತೆರಳಿದ್ದ ವೇಳೆಯಲ್ಲಿ ಹೃದಯಾಘಾತಗೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಸಮೀಪದ ಗೇರ್ ಗಲ್ ನಲ್ಲಿ ನಡೆದಿದೆ. ಗೇರ್ ಗಲ್ ನಿವಾಸಿ ನಾಗಭೂಷಣ್ ರಾವ್ ಜಿ ಸಿ ಮೃತ ದುರ್ಧೈವಿಯಾಗಿದ್ದಾರೆ. ಮೃತರು ಪ್ರತಿಷ್ಠಿತ ಗೇರ್ ಗೇಲ್ ಕುಟುಂಬದವರು ಆಗಿದ್ದು ಪತ್ನಿ ಪುತ್ರ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ ಇಂದು ಸಂಜೆ ಗೇರ್ ಗಲ್ ನಲ್ಲಿರುವ ತಮ್ಮ…

Read More

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 57ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಮಾಜಿ ಸಚಿವ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸೇವಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್, ಎನ್.ಸತೀಶ್, ಎಂ.ಬಿ.ಮಂಜುನಾಥ,ಆನಂದ್ ಮೆಣಸೆ, ಎಂ.ಸುರೇಶ್‌ಸಿಂಗ್, ಸುಧೀಂದ್ರ ಪೂಜಾರಿ, ತಾ.ಪಂ.ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ, ಆರ್.ಟಿ.ಗೋಪಾಲ, ಜಿಲ್ಲಾ ಪಂಚಾಯಿತಿ ಮಾಜಿ…

Read More

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 57 ನೇ ಗಣೇಶೋತ್ಸವ ಸಮಿತಿಯವರು ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮ ಅಧ್ಯಕ್ಷರು ಹಾಗೂ ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರು ವಿಶೇಷ ಪೂಜೆ ಸಲ್ಲಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್, ಸಮಿತಿಯ ಎಂ.ಬಿ.ಮಂಜುನಾಥ, ಸುಧೀಂದ್ರ ಪೂಜಾರಿ, ಬೇಕರಿ ನಾರಾಯಣ,ಶ್ರೀನಿವಾಸ…

Read More

ಅಡಿಕೆ ತೂಕದಲ್ಲಿ ಮೋಸ – ವ್ಯಾಪಾರಿಗೆ ಗ್ರಾಮಸ್ಥರಿಂದ 20 ಲಕ್ಷ ರೂ ದಂಡ

ಅಡಿಕೆ ತೂಕದಲ್ಲಿ ಮೋಸ – ವ್ಯಾಪಾರಿಗೆ ಗ್ರಾಮಸ್ಥರಿಂದ 20 ಲಕ್ಷ ರೂ ದಂಡ ಅಡಿಕೆ ವ್ಯಾಪಾರಿಯೊಬ್ಬ ರೈತರಿಂದ ಅಡಿಕೆ ಖರೀದಿ ಮಾಡಿ ತೂಕ ಮಾಡಿಕೊಂಡು ಹೋಗುವಾಗ ವಂಚನೆ ಮಾಡಿರುವುದು ಬೆಳಕಿಗೆ ಬಂದಿದ್ದು, ಗ್ರಾಮಸ್ಥರು ಹಿಡಿದು ಆ ವ್ಯಾಪಾರಿಗೆ ಬರೋಬ್ಬರಿ 20 ಲಕ್ಷ ರೂ.ದಂಡ ವಿಧಿಸಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯಭದ್ರಾವತಿ ತಾಲೂಕಿನ ಅರಹತೊಳಲಿ ಗ್ರಾಮದಲ್ಲಿ ನಡೆದ ಘಟನೆಯಾಗಿದೆ. ಅಡಿಕೆ ತೂಕದಲ್ಲಿ ಮೋಸ ಮಾಡಿದ ವ್ಯಾಪಾರಿಗೆ ಗ್ರಾಮ ಸಮಿತಿಯಿಂದ ಬರೋಬ್ಬರಿ 20 ಲಕ್ಷ ರೂ. ದಂಡ ವಿಧಿಸಿದೆ. ರೈತರ…

Read More

ಹೊಯ್ಸಳ – ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಹೊಯ್ಸಳ – ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ ಮಕ್ಕಳ ದಿನಾಚರಣೆ-2024 ರ ಪ್ರಯುಕ್ತ, ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷಗೊಳಗಿನ ಬಾಲಕರಿಗೆ ‘ಹೊಯ್ಸಳ’ ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಶೌರ್ಯ ಪ್ರಶಸ್ತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸಾಹಸ ಪ್ರಕರಣವು ದಿ: 01-08-2023 ರಿಂದ 31-07-2024 ರೊಳಗೆ ನಡೆದಿರಬೇಕು. ದಿ:…

Read More

ಶಿಕ್ಷಣದೊಂದಿಗೆ ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಿ – ಶಾಸಕ ಬೇಳೂರು ಗೋಪಾಲಕೃಷ್ಣ

ಶಿಕ್ಷಣದೊಂದಿಗೆ ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಪಠ್ಯದೊಂದಿಗೆ ಕ್ರೀಡಾಸಕ್ತಿಯನ್ನು ಮಕ್ಕಳಲ್ಲಿ ಬೆಳಸುವುರಿಂದಾಗಿ ಮಕ್ಕಳ ಮನೋಸ್ಥರ್ಯ ವೃದ್ದಿಯಾಗುವುದು ಮತ್ತು ಮೊಬೈಲ್ ಬಳಕೆಯಿಂದಾಗಿ ಮಕ್ಕಳಲ್ಲಿ ಕ್ರೀಡಾ ಚಟುವಟಿಕೆ ಕ್ಷೀಣಿಸುವಂತಾಗಿರುವುದರ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಜಾಗೃತರಾಗಿ ಮೊಬೈಲ್‌ನಿಂದ ಅದಷ್ಟು ದೂರವಿಡುವಂತಾಗಬೇಕು ಎಂದು ಸಾಗರ ವಿಧಾನ ಸಭಾಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜ್‌ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಮೇರಿ ಮಾತಾ ಪ್ರೌಡಶಾಲೆ ಮತ್ತು ಕ್ಷೇತ್ರ ಶಿಕ್ಷಣಾ ಇಲಾಖೆ, ಗ್ರಾಮ ಪಂಚಾಯ್ತಿ…

Read More

ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆಯಲ್ಲಿ 48 ನಕಲಿ ಸೀಲ್, ನೂರಾರು ನಕಲಿ ಹಕ್ಕುಪತ್ರ ಪತ್ತೆ, ಆರೋಪಿ ವಿರುದ್ಧ ಪ್ರಕರಣ

ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆಯಲ್ಲಿ 48 ನಕಲಿ ಸೀಲ್, ನೂರಾರು ನಕಲಿ ಹಕ್ಕುಪತ್ರ ಪತ್ತೆ, ಆರೋಪಿ ವಿರುದ್ಧ ಪ್ರಕರಣ ಹೊಸನಗರ; ನಕಲಿ ಹಕ್ಕುಪತ್ರ ತಯಾರಿಸಿ, ಜನರನ್ನು ವಂಚಿಸುತ್ತಿದ್ದ ಪ್ರಕರಣವೊಂದನ್ನು ತಹಸೀಲ್ದಾರ್ ಎಚ್.ಜೆ.ರಶ್ಮಿ ಬೇಧಿಸಿದ್ದಾರೆ. ಹೊಸನಗರ ತಾಲೂಕಿನ ಜಯನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್.ಗುಡ್ಡೆಕೊಪ್ಪದ ರಾಜೇಂದ್ರ ಎಂಬಾತ ನಕಲಿ ಹಕ್ಕುಪತ್ರ ಹಾಗು ಸರಕಾರಿ ದಸ್ತಾವೇಜುಗಳ ನಕಲಿ ದಾಖಲೆ ಸೃಷ್ಠಿಸಿ ಮಾರುತ್ತಿರುವ ಕುರಿತು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಸೋಮವಾರ ತಹಸೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದರು….

Read More

ನಕಲಿ ಹಕ್ಕುಪತ್ರ ಅಡ್ಡೆ ಮೇಲೆ ತಹಶೀಲ್ದಾರ್ ರಶ್ಮಿ ಹಾಲೇಶ್ ದಾಳಿ – ಹತ್ತಾರು ಅಧಿಕಾರಿಗಳ ಸೀಲ್ , ನಕಲಿ ಹಕ್ಕುಪತ್ರ ಪತ್ತೆ

ನಕಲಿ ಹಕ್ಕುಪತ್ರ ಅಡ್ಡೆ ಮೇಲೆ ತಹಶೀಲ್ದಾರ್ ರಶ್ಮಿ ಹಾಲೇಶ್ ದಾಳಿ – ಹತ್ತಾರು ಅಧಿಕಾರಿಗಳ ಸೀಲ್ , ನಕಲಿ ಹಕ್ಕುಪತ್ರ ಪತ್ತೆ ಹೊಸನಗರ : ನಕಲಿ ಹಕ್ಕುಪತ್ರ ಅಡ್ಡೆ ಮೇಲೆ ಖಚಿತ ಮಾಹಿತಿಯ ಮೇರೆಗೆ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ನೇತ್ರತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ತಾಲೂಕಿನ ಪ್ರಮುಖ ಅಧಿಕಾರಿಗಳ ನಕಲಿ ಸೀಲ್ ಗಳು , ನೂರಾರು ನಕಲಿ ಹಕ್ಕುಪತ್ರಗಳನ್ನು ಪತ್ತೆ ಹಚ್ಚಿದ್ದಾರೆ. ತಾಲೂಕಿನಲ್ಲೆಡೆ ನಕಲಿ ಹಕ್ಕುಪತ್ರಗಳ ಜಾಲ ಹಲವಾರು ವರ್ಷಗಳಿಂದ ತೆರೆಮರೆಯಲ್ಲಿ ಕಾರ್ಯನಿರ್ವಹಿಸುತಿದ್ದು ಈ ಬಗ್ಗೆ…

Read More

ಸೇನೆ ಸೇರ ಬಯಸುವವರಿಗೆ ಸಿಹಿ ಸುದ್ದಿ – BSF ನಲ್ಲಿ 15,654 ಹುದ್ದೆಗಳಿಗೆ ಅರ್ಜಿ ಆಹ್ವಾನ , ಕನ್ನಡದಲ್ಲೂ ನಡೆಯಲಿದೆ ನೇಮಕಾತಿ ಪರೀಕ್ಷೆ..!

ಸೇನೆ ಸೇರ ಬಯಸುವವರಿಗೆ ಸಿಹಿ ಸುದ್ದಿ – BSF ನಲ್ಲಿ 15,654 ಹುದ್ದೆಗಳಿಗೆ ಅರ್ಜಿ ಆಹ್ವಾನ , ಕನ್ನಡದಲ್ಲೂ ನಡೆಯಲಿದೆ ನೇಮಕಾತಿ ಪರೀಕ್ಷೆ..! ಸೇನೆ ಸೇರಬಯಸುವವರಿಗೆ ಎಸ್ ಎಸ್ ಸಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಸ್‌ಎಸ್‌ಸಿ ಕಾನ್ಸ್‌ಟೇಬಲ್ ನೇಮಕಾತಿ ಅಡಿಯಲ್ಲಿ ಬಿಎಸ್‌ಎಫ್ (ಗಡಿ ಭದ್ರತಾ ಪಡೆ) ನಲ್ಲಿ 15,654 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಪುರುಷರಿಗೆ 13 ಸಾವಿರದ 306 ಮತ್ತು ಮಹಿಳೆಯರಿಗೆ 2348 ಹುದ್ದೆಗಳು ಸೇರಿವೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್…

Read More

ಗ್ರಾಮ ಒನ್ ತೆರೆಯಲು ಅರ್ಜಿ ಆಹ್ವಾನ

ಗ್ರಾಮ ಒನ್ ತೆರೆಯಲು ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪಿಸುತ್ತಿದೆ.ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್…

Read More
Exit mobile version