Headlines

ಗಂಡನ ಮನೆಗೆ ಹೋಗುವುದಾಗಿ ಹೇಳಿ ಹೋದ ಮಹಿಳೆ ಮಗನೊಂದಿಗೆ ನಾಪತ್ತೆ !

ಗಂಡನ ಮನೆಗೆ ಹೋಗುವುದಾಗಿ ಹೇಳಿ ಹೋದ ಮಹಿಳೆ ಮಗನೊಂದಿಗೆ ನಾಪತ್ತೆ ! ಸೊರಬ: ಪತಿ ಮನೆಗೆ ತೆರಳುವುದಾಗಿ ತಿಳಿಸಿದ ಮಹಿಳೆಯೊರ್ವಳು ತನ್ನ ಮಗಳೊಂದಿಗೆ ನಾಪತ್ತೆಯಾಗಿರುವ ಘಟನೆ ತಾಲೂಕಿನ ಆನವಟ್ಟಿ ಸಮೀಪದ ನೆಗವಾಡಿ ತಾಂಡಾದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ನಿವಾಸಿ ಹೊನ್ನಮ್ಮ ಮಹಾದೇವ ಭೋವಿ (೩೦) ಹಾಗೂ ದೀಪ್ತಿ ಮಹಾದೇವ ಭೋವಿ (೮) ನಾಪತ್ತೆಯಾದವರು. ನೆಗವಾಡಿ ತಾಂಡಾ ಗ್ರಾಮದಲ್ಲಿ ಸಹೋದರ ಅನಾರೋಗ್ಯ ವಿಚಾರಿಸಿಕೊಂಡು ಪತಿಯ ಮನೆಗೆ ಹೋಗುವುದಾಗಿ ತಿಳಿಸಿ ಮಗಳೊಂದಿಗೆ ತೆರಳಿದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ…

Read More

ವಿಷ  ಸೇವಿಸಿ ವ್ಯಕ್ತಿ ಆತ್ಮ*ಹತ್ಯೆ – ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬ

ವಿಷ  ಸೇವಿಸಿ ವ್ಯಕ್ತಿ ಆತ್ಮ*ಹತ್ಯೆ – ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬ ಶಿವಮೊಗ್ಗ:  ಗಾಡಿಕೊಪ್ಪದ ಸೇವಾಲಾಲ್ ಬೀದಿಯ ನಿವಾಸಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಕುಟುಂಬ ಇದು ಆತ್ಮಹತ್ಯೆ ಅಲ್ಲ, ಅನುಮಾನಾಸ್ಪದ ಸಾವು ಎಂದು ಆರೋಪಿಸಿದೆ. ಗಾಡಿಕೊಪ್ಪದ ನಿವಾಸಿ ಭೋಜ್ಯ ನಾಯ್ಕ (೫೮) ಆತ್ಮಹತ್ಯೆ ಮಾಡಿಕೊಂಡಿರುವವರು.  ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರೂ ಅವರ ಕುತ್ತಿಗೆಯಲ್ಲಿ ನೇಣು  ಬಿಗಿದ ಕಲೆ ಇರುವುದರಿಂದ ಕುಟುಂಬ ಇದೊಂದು ಅನುಮಾನಸ್ಪದ ಸಾವು ಎಂದು ಆರೋಪಿಸಿದೆ. ಭೋಜ್ಯ ನಾಯ್ಕ್ ಅಣ್ಣ ತಮ್ಮಂದಿರ ನಡುವೆ ಆಸ್ತಿ…

Read More

ಆರು ವರ್ಷಗಳಿಂದ ವಿಚ್ಚೇದನಕ್ಕೆ ಯತ್ನಿಸುತಿದ್ದ ಸೊರಬದ  ದಂಪತಿಗಳಿಗಳನ್ನು ಒಂದೂಗೂಡಿಸಿದ ಉಡುಪಿ ನ್ಯಾಯಾಲಯ

ಆರು ವರ್ಷಗಳಿಂದ ವಿಚ್ಚೇದನಕ್ಕೆ ಯತ್ನಿಸುತಿದ್ದ ಸೊರಬದ  ದಂಪತಿಗಳಿಗಳನ್ನು ಒಂದೂಗೂಡಿಸಿದ ಉಡುಪಿ ನ್ಯಾಯಾಲಯ ಉಡುಪಿ : ಕಳೆದ ಆರು ವರ್ಷಗಳಿಂದ ಪ್ರತ್ಯೇಕವಾಗಿದ್ದ ದಂಪತಿಗಳನ್ನು ಉಡುಪಿಯ ಕೌಟುಂಬಿಕ ನ್ಯಾಯಾಲಯ ಒಂದುಗೂಡಿಸಿ ಪರಸ್ಪರ ಮಾಲಾರ್ಪಣೆ ಮಾಡಿಸಿ ಸಿಹಿ ಹಂಚಿ ಸಂಭ್ರಮಿಸಿದ ಕ್ಷಣ ಶನಿವಾರ ನಡೆದ ರಾಷ್ಟ್ರಿಯ ಲೋಕ ಅದಾಲತ್‍ನಲ್ಲಿ ಸಾಕ್ಷಿಯಾಯಿತು. ಪ್ರಕರಣದ ಹಿನ್ನಲೆ: ಸೊರಬದ ರಾಘವೇಂದ್ರ ಆಚಾರ್ಯರವರು ಮಂದಾರ್ತಿ ಮುದ್ದುಮನೆಯ ಮಾಲತಿಯವರೊಂದಿಗೆ 2018 ನೇ ಏಪ್ರಿಲ್‍ನಲ್ಲಿ ಯಡ್ತಾಡಿಯ ಚಾಮುಂಡೇಶ್ವರಿ ಸಭಾ ಭವನದಲ್ಲಿ ವಿವಾಹ ಆಗಿದ್ದರು. ಮದುವೆ ಆದ ಸ್ವಲ್ಪ ಸಮಯದ ನಂತರ…

Read More

RIPPONPETE | ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ

RIPPONPETE | ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜ್ ನ ವಿದ್ಯಾರ್ಥಿಗಳು ಶಿವಮೊಗ್ಗ ದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಾಂಸ್ಕೃತಿಕ  ಸ್ಪರ್ಧೆ ಕಾರ್ಯಕ್ರಮದಲ್ಲಿ ಬಾಗವಹಿಸಿ  ಭಾವ ಗೀತೆ ಹಾಗೂ ಜನಪದ ಗೀತೆಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ  ಪ್ರಣತಿ ಅಣ್ಣಪ್ಪ ಭಾವಗೀತೆಯಲ್ಲಿ ಪ್ರಥಮ ಸ್ಥಾನ. ಹಾಗೂ ಪ್ರಥಮ…

Read More

ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳ ನಿಷೇಧ

ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳ ನಿಷೇಧ ಶಿವಮೊಗ್ಗ : ಡಿಸೆಂಬರ್-16 : ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದು,್ದ ಜನವರಿ 01 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಭಂದಿಸಲಾಗಿದೆ ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ. ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗಬಾರದೆAಬ ಕಾರಣದಿಂದ ಪ್ರವೇಶ ನಿರ್ಭಂದಿಸಲಾಗಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು…

Read More

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಹಲ್ಲೆ – ಆರೋಪಿಯನ್ನು ಬಂಧಿಸಿ ಗೂಂಡಾ ಕಾಯ್ದೆ ಜಾರಿಗೆ ಸಾರ್ವಜನಿಕರ ಮನವಿ

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಹಲ್ಲೆ – ಆರೋಪಿಯನ್ನು ಬಂಧಿಸಿ ಗೂಂಡಾ ಕಾಯ್ದೆ ಜಾರಿಗೆ ಸಾರ್ವಜನಿಕರ ಮನವಿ ಹಳೇ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಹೊಸನಗರ ತಾಲೂಕಿನ ನಿಟ್ಟೂರು ಗ್ರಾಪಂ ಸದಸ್ಯ ನಾಗೋಡಿ ವಿಶ್ವನಾಥ್ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ನಿಟ್ಟೂರು ಗ್ರಾಮದ ಸಾರ್ವಜನಿಕರು ನಗರ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ನಿಟ್ಟೂರು ಗ್ರಾಪಂ ಕಾಂಗ್ರೆಸ್ ಬೆಂಬಲಿತ ಸದಸ್ಯ ನಾಗೋಡಿ ವಿಶ್ವನಾಥ್ ಎಂಬುವವರ ಮೇಲೆ ಬಿಜೆಪಿ ಕಾರ್ಯಕರ್ತ…

Read More

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ – ಸಿಸಿಟಿವಿ ದೃಶ್ಯಾವಳಿ ವೈರಲ್

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ – ಸಿಸಿಟಿವಿ ದೃಶ್ಯಾವಳಿ ವೈರಲ್ ಹಳೇ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಗ್ರಾಪಂ ಸದಸ್ಯನೊಬ್ಬನ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಹೊಸನಗರ ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಭಾನುವಾರ ನಡೆದಿದ್ದು ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆಯ ಸಿಸಿಟಿವಿ ದೃಶ್ಯ ವೈರಲ್ ಆಗಿದೆ. ನಿಟ್ಟೂರು ಗ್ರಾಪಂ ಕಾಂಗ್ರೆಸ್ ಬೆಂಬಲಿತ ಸದಸ್ಯ ನಾಗೋಡಿ ವಿಶ್ವನಾಥ್ ಎಂಬುವವರ ಮೇಲೆ ದೇವರಾಜ್ ಎಂಬಾತ…

Read More

ಮದುವೆಯಾಗಿಲ್ಲವೆಂದು ಮನನೊಂದು ನೇಣು ಬಿಗಿದುಕೊಂಡು ಯುವಕ ಆತ್ಮ*ಹತ್ಯೆ

ಮದುವೆಯಾಗಿಲ್ಲವೆಂದು ಮನನೊಂದು ನೇಣು ಬಿಗಿದುಕೊಂಡು ಯುವಕ ಆತ್ಮ*ಹತ್ಯೆ ANANDAPURA | ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಯುವಕನೊಬ್ಬ ನೇಣಿಗೆ ಶರಣಾದ ಘಟನೆ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಆಚಾಪುರ ಗ್ರಾಪಂ ವ್ಯಾಪ್ತಿಯ ಕೈರಾ ಗ್ರಾಮದ ನಿವಾಸಿ ಸಂದೀಪ್ (33) ಮೃತ ವ್ಯಕ್ತಿಯಾಗಿದ್ದಾರೆ. ವಯಸ್ಸಾದರೂ ಮದುವೆಯಾಗಿಲ್ಲವೆಂದು ಮನನೊಂದಿದ್ದ ಸಂದೀಪ ಕೈರಾ ಗ್ರಾಮದಲ್ಲಿರು ತಮ್ಮ ತೋಟದ ಶೆಡ್ ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಮಂಗಳೂರಿನಿಂದ ಜೋಗಕ್ಕೆ ತೆರಳುತಿದ್ದ ಪ್ರವಾಸಿ ಬಸ್ ಮಗುಚಿ ಹಲವರಿಗೆ ಗಂಭೀರ ಗಾಯ – ಮಣಿಪಾಲ್ , ಮಂಗಳೂರಿಗೆ ಗಾಯಾಳುಗಳ ರವಾನೆ

ಮಂಗಳೂರಿನಿಂದ ಜೋಗಕ್ಕೆ ತೆರಳುತಿದ್ದ ಪ್ರವಾಸಿ ಬಸ್ ಮಗುಚಿ ಹಲವರಿಗೆ ಗಂಭೀರ ಗಾಯ – ಮಣಿಪಾಲ್ , ಮಂಗಳೂರಿಗೆ ಗಾಯಾಳುಗಳ ರವಾನೆ ಶಿವಮೊಗ್ಗ : ಮಂಗಳೂರಿನಿಂದ ಜೋಗಕ್ಕೆ ಹೊರಟಿದ್ದ ಖಾಸಗಿ ಬಸ್ ಸಾಗರದ ಮುಪ್ಪಾನೆ ಬಳಿ ಪಲ್ಟಿಯಾಗಿ ಬಸ್ ನಲ್ಲಿದ್ದ 27 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಮಂಗಳೂರಿನಿಂದ ಭಟ್ಕಳ ಮತ್ತು ಜೋಗಕ್ಕೆ ಬರುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ ಸಾಗರದ ಮುಪ್ಪಾನೆ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪ್ರಯಾಣಿಕರೆಲ್ಲಾರೂ ಮಂಗಳೂರು ಮೂಲದವರೆಂದು ತಿಳಿದುಬಂದಿದ್ದು ಬಸ್…

Read More

ಕತ್ತು ಹಿಸುಕಿ ಯುವಕನ ಕೊಲೆ – ತಂಗಿಯ ಗಂಡನಿಂದಲೇ ಸುಪಾರಿ : ಮೂವರು ಸೆರೆ

ಕತ್ತು ಹಿಸುಕಿ ಯುವಕನ ಕೊಲೆ – ತಂಗಿಯ ಗಂಡನಿಂದಲೇ ಸುಪಾರಿ : ಮೂವರು ಸೆರೆ ಶಿವಮೊಗ್ಗ :  ಭಧ್ರಾವತಿ ತಾಲ್ಲೂಕು ಕಾರೇಹಳ್ಳಿ ಗ್ರಾಮದ ಬಳಿಯ ಓರ್ವನನ್ನು ಕೊಲೆ ಮಾಡಿ ಖಾಲಿ ಜಾಗದಲ್ಲಿ ಎಸೆದುಹೋಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇಲ್ಲಿನ ತಾಳಯೆಣ್ಣೆ ಪ್ಯಾಕ್ಟರಿ ಬಳಿ ಘಟನೆ ನಡೆದಿದೆ. ನಿರ್ಜನ ಪ್ರದೇಶದಲ್ಲಿ ಸಿಕ್ಕ ಮೃತದೇಹವನ್ನು ಮೈದೊಳಲು ಮಲ್ಲಾಪುರದ ನಿವಾಸಿ ಪರುಶುರಾಮ್‌ ಎಂದು ಗುರುತಿಸಲಾಗಿದೆ. ಈತನ ತಂಗಿ ಗಂಡನೇ ಪ್ರಕರಣದ ಪ್ರಮುಖ ಆರೋಪಿ ಎನ್ನುವುದು ಬೆಳಕಿಗೆ ಬಂದಿದೆ.  ಪ್ರಕರಣದಲ್ಲಿ ತರೀಕೆರೆ…

Read More