Headlines

ಭಾರಿ ಮಳೆ – ಹೊಸನಗರ ತಾಲೂಕ್ ಸೇರಿದಂತೆ ಜಿಲ್ಲೆಯ ಐದು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಪ್ರಮಾಣದ ಮಳೆ(Rain) ಸುರಿಯುತ್ತಿದ್ದು ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ 5 ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ (ಜು.26) ರಜೆ ಘೋಷಿಸಿ ಆಯಾ ತಾಲೂಕಿನ ತಹಸೀಲ್ದಾರ್ ಆದೇಶಿಸಿದ್ದಾರೆ. ಹೊಸನಗರ ತಾಲೂಕಿಗೆ ರಜೆ – ಹೊಸನಗರ ತಾಲೂಕಿನಾದ್ಯಂತ ಅತಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ನಾಳೆ ಕೂಡ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿರುವುದರಿಂದ ಜು.26 ರಂದು ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ಅನ್ವಯಿಸಿ ರಜೆಯನ್ನು ಘೋಷಿಸಲಾಗಿದೆ. ಮುಂದಿನ ರಜಾ ದಿನಗಳಲ್ಲಿ…

Read More

RIPPONPETE | ಹಿರಿಯ ಆಟೋ ಚಾಲಕ ದ್ಯಾವಪ್ಪಗೌಡ ರ 75ನೇ ಜನ್ಮದಿನೋತ್ಸವ ಆಚರಿಸಿ ಸಂಭ್ರಮಿಸಿದ ಯುವಕರು

RIPPONPETE | ಹಿರಿಯ ಆಟೋ ಚಾಲಕ ದ್ಯಾವಪ್ಪಗೌಡ ರ 75ನೇ ಜನ್ಮದಿನೋತ್ಸವ ಆಚರಿಸಿ ಸಂಭ್ರಮಿಸಿದ ಯುವಕರು ರಿಪ್ಪನ್ ಪೇಟೆ, ಜುಲೈ 25: ಪಟ್ಟಣದ ಹಿರಿಯ ಆಟೋ ಚಾಲಕರಾಗಿರುವ ದ್ಯಾವಪ್ಪ ಗೌಡ ಅವರ 75ನೇ ಹುಟ್ಟುಹಬ್ಬವನ್ನು ರಿಪ್ಪನ್ ಪೇಟೆ ಆಟೋ ಚಾಲಕ ಮತ್ತು ಮಾಲೀಕರ ಸಂಘದ ವತಿಯಿಂದ ಶ್ರದ್ದಾ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸ್ಥಳೀಯ ಆಟೋ ನಿಲ್ದಾಣದಲ್ಲಿ ನಡೆದ ಈ ಸರಳ ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು ಹಾಗೂ ಸಹಚರ ಚಾಲಕರು ಭಾಗವಹಿಸಿ, ದ್ಯಾವಪ್ಪ ಗೌಡರಿಗೆ ಸನ್ಮಾನ ಸಲ್ಲಿಸಿ ಗೌರವ…

Read More

RIPPONPETE | ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ

RIPPONPETE | ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ ರಿಪ್ಪನ್ ಪೇಟೆ : ಪೊಲೀಸ್ ಇಲಾಖೆ ರೂಪಿಸಿರುವ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮದ ಭಾಗವಾಗಿ ಪಟ್ಟಣದ ಪಿಎಸ್‌ಐ ರಾಜುರೆಡ್ಡಿ ಹಾಗೂ ಸಿಬ್ಬಂದಿಗಳು ಠಾಣಾ ವ್ಯಾಪ್ತಿಯ ಹಾಲುಗುಡ್ಡೆಯ ಆನೆಕೆರೆ ಗ್ರಾಮದ ಬಡಾವಣೆಯ ಮನೆಗಳಿಗೆ ಭೇಟಿ ನೀಡಿ, ನಿವಾಸಿಗಳಿಗೆ ಕಾರ್ಯಕ್ರಮದ ಮಾಹಿತಿ ನೀಡಿದರು. ಪೊಲೀಸ್ ಸಿಬ್ಬಂದಿಗಳು ಆನೆಕೆರೆ ಬಡಾವಣೆಯಲ್ಲಿನ ಮನೆ ಮನೆಗೆ ತೆರಳಿ ಕರಪತ್ರಗಳನ್ನು ಹಂಚಿದರು. ‘ನಿಮ್ಮ ನೆರೆಹೊರೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದ್ದರೆ ಅಥವಾ ಮಕ್ಕಳಿಗೆ ತೊಂದರೆಯಾಗುತ್ತಿದ್ದರೆ, ಆ…

Read More

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಾಲಯದ ಅಭಿವೃದ್ಧಿಗೆ ಅಡ್ಡಿ : ಶಾಸಕರ ವಿರುದ್ಧ ಹರತಾಳು ಹಾಲಪ್ಪ ಆರೋಪ

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಾಲಯದ ಅಭಿವೃದ್ಧಿಗೆ ಅಡ್ಡಿ : ಶಾಸಕರ ವಿರುದ್ಧ ಹರತಾಳು ಹಾಲಪ್ಪ ಆರೋಪ ಹೊಸನಗರ, ಜುಲೈ 25: ಅಮ್ಮನಘಟ್ಟದ ಜೇನುಕಲ್ಲಮ್ಮ ದೇವಾಲಯದ ಅಭಿವೃದ್ಧಿಗೆ ಸ್ಥಳೀಯ ಶಾಸಕ ಬೇಳೂರು ಗೋಪಾಲಕೃಷ್ಣ ಅಡ್ಡಗಾಲು ಹಾಕಿದ್ದಾರೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಆರೋಪಿಸಿದ್ದಾರೆ. ಕೋಡೂರು ಸಮೀಪದ ಜೇನುಕಲ್ಲಮ್ಮ ದೇವಸ್ಥಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಮ್ಮ ಸರ್ಕಾರದ ಅವಧಿಯಲ್ಲಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ₹1 ಕೋಟಿ ಅನುದಾನ ನೀಡಲಾಗಿತ್ತು. ಆದರೆ ಬದಲಾಗಿದ ಸರ್ಕಾರ ಹಾಗೂ ಸ್ಥಳೀಯ ಶಾಸಕರ ಅಡಚಣೆಯಿಂದ…

Read More

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ನೇಮಕ

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ನೇಮಕ ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರಾಗಿ ಶ್ವೇತಾ ಆರ್. ಬಂಡಿ ನೇಮಕಗೊಂಡಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಾಂಬಾ ಅವರು ಈ ನೇಮಕಾತಿಯನ್ನು ಘೋಷಿಸಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಶ್ವೇತಾ ಬಂಡಿ ಅವರಿಗೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಅಧಿಕೃತವಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ನೀಡಲಾಗಿದೆ. ಈ ಮೂಲಕ ಮಹಿಳಾ ಕಾಂಗ್ರೆಸ್ ಘಟಕದ ಸಂಘಟನೆಗೆ ಹೊಸ…

Read More

RIPPONPETE | ಭಾರಿ ಮಳೆಗೆ ಮನೆ ಕುಸಿತ – ಅಪಾಯದಿಂದ ಪಾರಾದ ಕುಟುಂಬ

RIPPONPETE | ಭಾರಿ ಮಳೆಗೆ ಮನೆ ಕುಸಿತ – ಅಪಾಯದಿಂದ ಪಾರಾದ ಕುಟುಂಬ ಕಳೆದ ನಾಲ್ಕು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಿಪ್ಪನ್ ಪೇಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ಮನೆ  ಬಿದ್ದು ಹಾನಿ ಸಂಭವಿಸಿದೆ. ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀರಾಮನಗರದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆ(Heavy rain)ಯಿಂದಾಗಿ ಮಂಜುಳಾ ರಾಘವೇಂದ್ರ ಎಂಬುವರ ವಾಸದ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಮಧ್ಯರಾತ್ರಿ ಕುಸಿದಿದ್ದು ಮನೆಯಲ್ಲಿದ್ದ ಮಕ್ಕಳು ಸೇರಿದಂತೆ ಮೂವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆಯ…

Read More

RIPPONPETE | ಕಾರು ಚಲಾಯಿಸುತಿದ್ದಾಗಲೇ ಹೃದಯಾಘಾತ – ವ್ಯಕ್ತಿ ಸಾವು

ಕಾರು ಚಲಾಯಿಸುತಿದ್ದಾಗಲೇ ಹೃದಯಾಘಾತ – ವ್ಯಕ್ತಿ ಸಾವು ನಂತರ ಸ್ಥಳೀಯರ ನೆರವಿನಿಂದ ಆಯನೂರು ಸಮುದಾಯ ಆಸ್ಪತ್ರೆಗೆ ಕರೆತಂದು ಕೂಡಲೇ ಆಂಬುಲೆನ್ಸ್ ಮೂಲಕ ಶಿವಮೊಗ್ಗದ ನಂಜಪ್ಪ ಲೈಫ಼್ ಕೇರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಆದರೆ ಅಷ್ಟರಲ್ಲಾಗಲೇ ಪ್ರಾಣ ಪಕ್ಷಿ ಹಾರಿಹೋಗಿದೆ. ಕಾರು ಚಲಾಯಿಸುತಿದ್ದಾಗಲೇ ತೀವ್ರ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಪಟ್ಟಣದ ಸರ್ಕಲ್ ನಲ್ಲಿ ನಡೆದಿದೆ. ರಿಪ್ಪನ್ ಪೇಟೆ ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಕಬೀರ್ ( 54) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ರಿಪ್ಪನ್ ಪೇಟೆಯಿಂದ ಶಿವಮೊಗ್ಗಕ್ಕೆ…

Read More

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (25-07-2025) ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (25-07-2025) ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ನಾಳೆ (ಜುಲೈ 25, ಶುಕ್ರವಾರ) ರಜೆ ಘೋಷಿಸಲಾಗಿದೆ. ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ ಅತಿ ಹೆಚ್ಚು ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಳೆಯೂ ಮಳೆಯ ಸಾಧ್ಯತೆ ಇರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ…

Read More

ರಿಪ್ಪನ್ ಪೇಟೆ ವ್ಯಾಪ್ತಿಯಲ್ಲಿ ಹೆಚ್ಚುತ್ತಿದೆ ಗಾಂಜಾ ಅಮಲು – ಯುವಕರ ಭವಿಷ್ಯ ತೀವ್ರ ಆತಂಕದಲ್ಲಿ!

ರಿಪ್ಪನ್ ಪೇಟೆ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುತ್ತಿದೆ ಗಾಂಜಾ ಅಮಲು – ಯುವಕರ ಭವಿಷ್ಯ ತೀವ್ರ ಆತಂಕದಲ್ಲಿ! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ , ಕೋಡೂರು ,ಬಟ್ಟೆಮಲ್ಲಪ್ಪ , ಮಾರುತಿಪುರ , ಗರ್ತಿಕೆರೆ ,ಹುಂಚ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಪೋಷಕರಿಗೆ, ಶಿಕ್ಷಣ ಸಂಸ್ಥೆಗಳಿಗೆ ಮತ್ತು ಸಮಾಜಕ್ಕೆ ತೀವ್ರ ಆತಂಕ ತಂದಿಟ್ಟಿದೆ. ವಿದ್ಯಾಭ್ಯಾಸ ಹಾಗೂ ಬದುಕಿನ ಆಶಯಗಳನ್ನು ತಿರಸ್ಕರಿಸುತ್ತಾ, ಹಲವಾರು ಯುವಕರು ಗಾಂಜಾ ಸೇವನೆಯೊಂದಿಗೆ ತಮ್ಮ ಬದುಕಿಗೆ ತಾವೇ ಕೊಳ್ಳಿಯಿಟ್ಟುಕೊಳ್ಳುತಿದ್ದಾರೆ. ರಿಪ್ಪನ್ ಪೇಟೆ…

Read More

ಮೊಬೈಲ್‌ಗೆ ಬಂತು ಎರಡು ಮೆಸೇಜ್… ಓಟಿಪಿ ಕೇಳಲೇ ಇಲ್ಲ, 5.70 ಲಕ್ಷ ಹೋಯ್ತು!”

ಮೊಬೈಲ್‌ಗೆ ಬಂತು ಎರಡು ಮೆಸೇಜ್… ಓಟಿಪಿ ಕೇಳಲೇ ಇಲ್ಲ, 5.70 ಲಕ್ಷ ಹೋಯ್ತು!” ತಕ್ಷಣವೇ ಬ್ಯಾಂಕ್‌ಗೆ ಧಾವಿಸಿದ ಅವರು, ಬ್ಯಾಂಕ್ ಸಿಬ್ಬಂದಿಯಿಂದ ಹಣ ಕಟ್ ಆಗಿರುವುದನ್ನು ದೃಢೀಕರಣ ಪಡೆದರು. ಆದರೆ, ಈ ಎಲ್ಲ ಹಂತಗಳಲ್ಲಿ ಒಂದೂ ಸಲ OTP ಕೇಳಲಾಗಿರಲಿಲ್ಲ ಎಂಬುದು ಒಂದೆಡೆಯಾದರೆ OTP ಇಲ್ಲದೆಯೂ ಹಣ ವರ್ಗಾಯಿಸಬಹುದಾ ಎನ್ನುವುದು ದೊಡ್ಡ ಪ್ರಶ್ನೆಯಾಗಿ ಉಳಿದಿದೆ. ಶಿವಮೊಗ್ಗ: ಸೈಬರ್ ಕಳ್ಳರು ಈಗ ಹಳೆ ನಾಟಕವನ್ನೇ ಹೊಸ ರೀತಿಯಲ್ಲಿ ನಡೆಸುತ್ತಿದ್ದಾರೆ. ಭದ್ರಾವತಿಯ ಸಾದತ್ ಕಾಲೋನಿಯ ನಿವಾಸಿಯೊಬ್ಬರಿಗೆ ಕೇವಲ ಎರಡು ಮೆಸೇಜ್‌ಗಳ…

Read More