ಬಸ್ ನಲ್ಲಿ ಪ್ರಯಾಣಿಸುತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು | ಆಗುಂಬೆ ಘಾಟ್ ನಲ್ಲಿ ನಡೆದ ಘಟನೆ
ತೀರ್ಥಹಳ್ಳಿ: ಪರ್ಕಳದಿಂದ ತೀರ್ಥಹಳ್ಳಿ ಮಾರ್ಗವಾಗಿ ಕೊಪ್ಪಕ್ಕೆ ಬರುತ್ತಿದ್ದ ವ್ಯಕ್ತಿಯೊಬ್ಬರಿಗೆ ಬಸ್ ನಲ್ಲೆ ಹೃದಯಾಘಾತವಾಗಿ ಮೃತಪಟ್ಟ ಘಟನೆ ಇಂದು ನಡೆದಿದೆ.
ಬಸ್ ನಲ್ಲಿ ಆಗಮಿಸುತ್ತಿದ್ದ ಕೊಪ್ಪದ ಹರೀಶ್ ಬಳ್ಳಾಲ್ ಎನ್ನುವವರಿಗೆ ತೀವ್ರ ಹೃದಯಘಾತ ಆಗಿದೆ. ವಿಷಯ ತಿಳಿಯುತ್ತಿದ್ದಂತೆ ಬಸ್ ಡ್ರೈವರ್ ಪ್ರಾಥಮಿಕ ಕೇಂದ್ರಕ್ಕೆ ಕರೆ ತಂದಿದ್ದಾರೆ. ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಹರೀಶ್ ಪ್ರಾಣ ಬಿಟ್ಟಿದ್ದಾರೆ.
ಆಗುಂಬೆ ವೈದ್ಯಾಧಿಕಾರಿಯಾದ ಅನಿಕೇತನ್ ಪರೀಕ್ಷಿಸಿ ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ.
ನಂತರ ಆಗುಂಬೆಯ ಲಯನ್ಸ್ ಕ್ಲಬ್ ಆಂಬುಲೆನ್ಸ್ ಗೆ ಬಳ್ಳಾಳ್ ಅವರ ಮೃತದೇಹವನ್ನು ಶಿಫ್ಟ್ ಮಾಡಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ತೊಂದರೆ ಆಗದಂತೆ ಬಸ್ಸನ್ನು ಕಳಿಸಿ ಕೊಟ್ಟಿರುತ್ತಾರೆ ಎಂದು ತಿಳಿದು ಬಂದಿದೆ.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…