ಉಸಿರಾಟದ ಸಮಸ್ಯೆಗೆ ಬೇಸತ್ತು ನೇಣಿಗೆ ಶರಣಾದ ಯುವತಿ
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿ ಒಬ್ಬಳು, ತೀವ್ರ ಅನಾರೋಗ್ಯದ ಹಿನ್ನೆಲೆಯಿಂದ ಬೇಸತ್ತಿದ್ದಾಳೆ.
ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ನೇತಾಜಿ ವೃತ್ತದ ಬಳಿಯ ವಿಜಯನಗರದಲ್ಲಿ ಈ ಒಂದು ಘಟನೆ ನಡೆದಿದೆ.
ಹೌದು ಶಿವಮೊಗ್ಗದಲ್ಲಿ ಅನಾರೋಗ್ಯಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ನೇಣು ಬಿಗಿದುಕೊಂಡು ಸೌಮ್ಯ (25) ಎನ್ನುವ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಶಿವಮೊಗ್ಗದ ನೇತಾಜಿ ವ್ರತ ಬಳಿಯ ವಿಜಯನಗರದಲ್ಲಿ ಈ ಒಂದು ಘಟನೆ ನಡೆದಿದೆ.ಮೃತ ಯುವತಿ ಸೌಮ್ಯ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಳು.
ಕಳೆದ ಹಲವು ದಿನಗಳಿಂದ ಸೌಮ್ಯಳಿಗೆ ಉಸಿರಾಟದ ಸಮಸ್ಯೆ ಎದುರಾಗಿದ್ದು ಇದರಿಂದ ತೀವ್ರವಾಗಿ ಆರೋಗ್ಯ ಸಮಸ್ಯೆಯನ್ನು ಎದುರಿಸಿದ್ದಳು.
ಅನಾರೋಗ್ಯದಿಂದ ಬೇಸತ್ತು ಸೌಮ್ಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್ನಲ್ಲಿ ರಾಜೀನಾಮೆ ಪರ್ವ Supporters of…
ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…
ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: 19 ನೂತನ ಸಚಿವರ ಪ್ರಮಾಣವಚನ, ಲೋಕಭವನದಲ್ಲಿ ಸರಳ ಸಮಾರಂಭ Karnataka Cabinet Expansion 2026:…
ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬೇಳೂರು ಗೋಪಾಲಕೃಷ್ಣ ಅಸಮಾಧಾನ: "ನಾಳೆಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ" ಘೋಷಣೆ Sagar MLA Beluru…