ಸಾಗರದಿಂದ ನಾಪತ್ತೆಯಾಗಿದ್ದ ಯುವಕ ರಿಪ್ಪನ್ಪೇಟೆಯಲ್ಲಿ ಪತ್ತೆ
ರಿಪ್ಪನ್ಪೇಟೆ : ಸಾಗರ ಪಟ್ಟಣದಿಂದ ನಾಪತ್ತೆಯಾಗಿದ್ದ ಯುವಕನನ್ನು ರಿಪ್ಪನ್ಪೇಟೆ ಪಟ್ಟಣದಲ್ಲಿ ಪೊಲೀಸರು ಪತ್ತೆ ಹಚ್ಚಿ ಪೋಷಕರಿಗೆ ಒಪ್ಪಿಸಿರುವ ಘಟನೆ ನಡೆದಿದೆ.
ಸಾಗರ ಪಟ್ಟಣದಲ್ಲಿರುವ ಮನೆಯಿಂದ ಮಾತು ಬಾರದ ಯುವಕನೊಬ್ಬ ಮನೆಯಿಂದ ನಾಪತ್ತೆಯಾಗಿದ್ದನು.ಪೋಷಕರು ಕುಟುಂಬಸ್ಥರ ಮನೆಯಲೆಲ್ಲಾ ವಿಚಾರಿಸಿ ಸ್ಥಳೀಯ ಠಾಣೆ ವಿಷಯ ಮುಟ್ಟಿಸಿದ್ದಾರೆ.
ಮಾತು ಬಾರದ ಯುವಕ ಸಾಗರದಿಂದ ಬಸ್ ನಲ್ಲಿ ಹೊಸನಗರಕ್ಕೆ ಬಂದು ಅಲ್ಲಿಂದ ಶಿವಮೊಗ್ಗ ಬಸ್ ಗೆ ಹತ್ತಿರುವ ಮಾಹಿತಿ ಪಡೆದ ಪಟ್ಟಣದ ಪಿಎಸ್ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳು ರಿಪ್ಪನ್ಪೇಟೆ ವಿನಾಯಕ ವೃತ್ತದಲ್ಲಿ ಯುವಕನನ್ನು ಪತ್ತೆ ಹಚ್ಚಿ ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ.
ರಿಪ್ಪನ್ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ A physical education teacher…
ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು A tragic tipper-bike…
ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್ A Shivamogga court fined a father ₹26,500…
ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…
ಶತಮಾನದ ಸಂಭ್ರಮದಲ್ಲಿ ರಿಪ್ಪನ್ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…
ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…