Headlines

ಡಾ. ಧನಂಜಯ ಸರ್ಜಿ ಹೆಸರಲ್ಲಿ ಮೂವರಿಗೆ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನೆ

ಡಾ. ಧನಂಜಯ ಸರ್ಜಿ ಹೆಸರಲ್ಲಿ ಮೂವರಿಗೆ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನೆ ಶಿವಮೊಗ್ಗ : ಜ. 3: ಹೊಸ ವರ್ಷದ ದಿನದಂದು  ವಿಧಾನ ಪರಿಷತ್ ಸದಸ್ಯ ಡಾ!! ಧನಂಜಯ ಸರ್ಜಿ  ಹೆಸರಿನಲ್ಲಿ, ದುಷ್ಕರ್ಮಿಗಳು ಶಿವಮೊಗ್ಗದ ಮೂವರು ಪ್ರಮುಖರಿಗೆ ಕೋರಿಯರ್ ಮೂಲಕ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನಿಸಿದ್ದ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಎನ್ಇಎಸ್ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್, ವೈದ್ಯರಾದ ಡಾ!!  ಅರವಿಂದ್ ಹಾಗೂ ಡಾ!! ಕೆ ಎಸ್ . ಪವಿತ್ರ ಅವರಿಗೆ ತಮ್ಮ ಹೆಸರಿನಲ್ಲಿ ಸ್ವೀಟ್ ಬಾಕ್ಸ್…

Read More

ಲೋಕಾಯುಕ್ತ ದಾಳಿ – ಲಕ್ಷಾಂತರ ರೂ ಲಂಚ ಪಡೆಯುತಿದ್ದ ಇಬ್ಬರು ಅಧಿಕಾರಿಗಳ ಬಂಧನ

ಲೋಕಾಯುಕ್ತ ದಾಳಿ – ಲಕ್ಷಾಂತರ ರೂ ಲಂಚ ಪಡೆಯುತಿದ್ದ ಇಬ್ಬರು ಅಧಿಕಾರಿಗಳ ಬಂಧನ ಗುತ್ತಿಗೆದಾರರೊಬ್ಬರಿಗೆ ಹಣ ಮಂಜೂರು ಮಾಡಲು 1.20 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಗೋಂದಿಯ ಭದ್ರಾ ಬಲದಂಡೆ ನಾಲೆಯ ಸಿಲ್ಟ್‌ ತೆಗೆಯುವ ಕಾಮಗಾರಿಯು 2024ರ ಜನವರಿಯಲ್ಲಿ ಪೂರ್ಣಗೊಂಡಿತ್ತು. ಆದರೆ ಟೆಂಡರ್‌ ಹಣ 9.16 ಲಕ್ಷ ರೂ. ಗುತ್ತಿಗೆದಾರರಿಗೆ ಮಂಜೂರಾಗಿರಲಿಲ್ಲ. ಹಾಗಾಗಿ ಗುತ್ತಿಗೆದಾರ ವಿ.ರವಿ ಹಲವು ಬಾರಿ ಹಣ…

Read More

HOSANAGARA |ವೈದ್ಯೆಗೆ ಲೈಂಗಿಕ ಕಿರುಕುಳ – ಪ್ರಕರಣ ದಾಖಲು

ವೈದ್ಯೆಗೆ ಲೈಂಗಿಕ ಕಿರುಕುಳ – ಪ್ರಕರಣ ದಾಖಲು ಹೊಸನಗರ :  ಪತ್ನಿಯ ರಕ್ತ ಪರೀಕ್ಷಾ ವರದಿಯನ್ನು ತೋರಿಸಲು ವೈದ್ಯೆಯೊಬ್ಬರ ಬಳಿ ಹೋದ ಸಂದರ್ಭದಲ್ಲಿ ಆಕೆ ಏಕಾಂಗಿಯಾಗಿರುವುದನ್ನು ಗಮನಿಸಿ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ ವ್ಯಕ್ತಿಯ ವಿರುದ್ಧ ತಾಲ್ಲೂಕಿನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವಿಗೌಡ ದೋದೋರು (ಕಾನ್‌ಬೈಲು) ಆರೋಪಿತ ವ್ಯಕ್ತಿಯಾಗಿದ್ದು, ಡಿಸೆಂಬರ್‌ 29ರಂದು ಈತ ತನ್ನ ಪತ್ನಿಯ ರಕ್ತ ಪರೀಕ್ಷಾ ವರದಿಯನ್ನು ತೋರಿಸಲು ವೈದ್ಯೆಯೊಬ್ಬರ ಬಳಿ ಹೋಗಿದ್ದಾನೆ. ವರದಿಯನ್ನು ತೋರಿಸುವ ಸಂದರ್ಭದಲ್ಲಿ ವೈದ್ಯೆ ಒಬ್ಬರೇ ಇರುವುದನ್ನು…

Read More

ಹಳ್ಳಿ ಹಳ್ಳಿಗಳಲ್ಲೂ ಅಕ್ರಮ ಮದ್ಯ ಮಾರಾಟ – ಅರಸಾಳು,ಬೆಳ್ಳೂರು ಗ್ರಾಮಸ್ಥರಿಂದ  ಬೃಹತ್ ಪ್ರತಿಭಟನೆ.

ಹಳ್ಳಿ ಹಳ್ಳಿಗಳಲ್ಲೂ ಅಕ್ರಮ ಮದ್ಯ ಮಾರಾಟ – ಅರಸಾಳು,ಬೆಳ್ಳೂರು ಗ್ರಾಮಸ್ಥರಿಂದ  ಬೃಹತ್ ಪ್ರತಿಭಟನೆ. ರಿಪ್ಪನ್ ಪೇಟೆ : ಹಳ್ಳಿ ಹಳ್ಳಿಗಳಲ್ಲೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡ್ಡೆರಿ ಮಹಿಳಾ ಜಾಗೃತಿ ವೇದಿಕೆ ಹಾಗೂ ಮಹಿಳಾ ಸಹಾಯ ಸಂಘದ ಸದಸ್ಯರು ಮತ್ತು ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾರೋ ಹಿತ್ತಲು ಮಹಿಳಾ ಜಾಗೃತಿ ವೇದಿಕೆ ಹಾಗೂ ಸಮಸ್ತ ಮಹಿಳಾ ಸ್ವಹ ಸಹಾಯ ಸಂಘ ಸದಸ್ಯರು ಹಾಗೂ ಗ್ರಾಮಸ್ಥರ ಸಂಯುಕ್ತ ಆಶ್ರಯದಲ್ಲಿ ಅಕ್ರಮ…

Read More

ಪತಿ ಬೈಕ್ ಅಪಘಾತದಲ್ಲಿ ಸಾವು – ವಿಷಯ ತಿಳಿದು ಪತ್ನಿ ಆತ್ಮಹತ್ಯೆ | ಸಾವಿನಲ್ಲೂ ಒಂದಾದ ಪ್ರೀತಿಸಿ ಮದುವೆಯಾಗಿದ್ದ ಜೋಡಿ

ಪತಿ ಬೈಕ್ ಅಪಘಾತದಲ್ಲಿ ಸಾವು – ವಿಷಯ ತಿಳಿದು ಪತ್ನಿ ಆತ್ಮಹತ್ಯೆ | ಸಾವಿನಲ್ಲೂ ಒಂದಾದ ಪ್ರೀತಿಸಿ ಮದುವೆಯಾಗಿದ್ದ ಜೋಡಿ ಹೊಸನಗರ : ಇಲ್ಲಿನ ಮೇಲಿನ ಬೆಸಿಗೆ ಗ್ರಾಮದ ಯುವ ದಂಪತಿಗಳು ದಾರುಣ ಅಂತ್ಯ ಕಂಡಿರುವ ಘಟನೆ ನಡೆದಿದೆ. ಹೊಸನಗರ ತಾಲೂಕು ಮೇಲಿನ ಬೆಸಿಗೆ ಗ್ರಾಮ ಪಂಚಾಯತಿಯ ಸುತ್ತ ಗ್ರಾಮದ ಕಿಲ್ಲೆ ಕ್ಯಾತರ ಕ್ಯಾಂಪಿನ 25ರ ಹರೆಯದ ಮಂಜುನಾಥ ಎಂಬುವವರು ಡಿಸೆಂಬರ್ 31ರ ಸಂಜೆ ಬೈಕಿನಲ್ಲಿ ಶಿಕಾರಿಪುರಕ್ಕೆ ಹೋಗಿದ್ದು ಶಿಕಾರಿಪುರದ ಬಳಿ ಬೈಕ್  ಅಪಘಾತವಾಗಿದ್ದು ಇಂದು ಬೆಳಿಗ್ಗೆ…

Read More

ಹೊಸ ವರ್ಷಾಚರಣೆಯ ಮತ್ತಿನಲ್ಲಿ ನಿಯಂತ್ರಣ ತಪ್ಪಿ ಎಗರಿದ ಕಾರು ಬೈಕ್ ಗೆ ಡಿಕ್ಕಿ – ಓರ್ವ ಸಾವು

ಹೊಸ ವರ್ಷಾಚರಣೆಯ ಮತ್ತಿನಲ್ಲಿ ನಿಯಂತ್ರಣ ತಪ್ಪಿ ಎಗರಿದ ಕಾರು ಬೈಕ್ ಗೆ ಡಿಕ್ಕಿ – ಓರ್ವ ಸಾವು ಚೇಸ್ ಮಾಡಲು ಹೋಗಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಸಿದ್ದಯ್ಯ ರೋಡ್ ಸರ್ಕಲ್ ಬಳಿ ನಡೆದಿದೆ. ಹೊಸ ವರ್ಷದ ಮತ್ತಿನಲ್ಲಿ ಕಾರಿಗೆ ಕಲ್ಲು ಹೊಡೆದು ಬೈಕ್ ಸವಾರ ಪರಾರಿಯಾಗುತ್ತಿದ್ದ. ಇದರಿಂದ ಸಿಟ್ಟಗೆದ್ದ ಕಾರು ಚಾಲಕ ಬೈಕ್ ಚೇಸ್ ಮಾಡಿಕೊಂಡು ಬಂದಿದ್ದ. ಈ ವೇಳೆ ಗಾಯತ್ರಿ ಶಾಲೆ ಬಳಿ…

Read More

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು ಶಿವಮೊಗ : ಸಾಗರ ರಸ್ತೆಯ ಎಪಿಎಂಸಿ ಬಳಿ  ಹೊರಭಾಗದಲ್ಲಿ ಹಿಟ್ ಅಂಡ್ ರನ್ ಘಟನೆ ನಡೆದಿದ್ದು ಈ ಘಟನೆಯಲ್ಲಿ ಪಾದಚಾರಿಯೊಬ್ಬರು ಸಾವಿಗೀಡಾಗಿದ್ದಾರೆ. ಸಾಗರದ ರಸ್ತೆಯಲ್ಲಿ ಬರುವ ಸಾನ್ವಿ ಹೋಟೆಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ವಾಹನವೊಂದು ಅಪಘಾತ ಪಡಿಸಿ ನಿಲ್ಲಿಸದೆ ಮುಂದೆ ಸಾಗಿದೆ. ಅಪಘಾತದಲ್ಲಿ ಗಾಯಗೊಂಡವನನ್ನು ಸುಧಾಕರ (55) ಎಂದು ಗುರುತಿಸಲಾಗಿದೆ. ಸುಧಾಕರ್ ಶಿಕಾರಿಪುರ ತಾಲೂಕಿನ ಗಾಮ ಗ್ರಾಮದ ನಿವಾಸಿಯಾಗಿದ್ದು, ಶಿವಮೊಗ್ಗದಲ್ಲಿ ಪರಿಚಯಸ್ಥರು ಮನೆಕಟ್ಟಿಸುತ್ತಿದ್ದರಿಂದ ವಾಚರ್…

Read More

ವಯೋ ನಿವೃತ್ತಿ ಹೊಂದಿದ ಎಎಸ್ ಐ ಮಂಜಪ್ಪ ಸೇರಿದಂತೆ ಅಧಿಕಾರಿಗಳಿಗೆ ಎಸ್ ಪಿ ಆತ್ಮೀಯ ಬೀಳ್ಕೊಡುಗೆ

ವಯೋ ನಿವೃತ್ತಿ ಹೊಂದಿದ ಎಎಸ್ ಐ ಮಂಜಪ್ಪ ಸೇರಿದಂತೆ ಅಧಿಕಾರಿಗಳಿಗೆ ಎಸ್ ಪಿ ಆತ್ಮೀಯ ಬೀಳ್ಕೊಡುಗೆ ಶಿವಮೊಗ್ಗ: ಡಿ. 31 ರಂದು ವಯೋನಿವೃತ್ತಿ ಹೊಂದಿದ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎಎಸ್ ಐ ಮಂಜಪ್ಪ ಸೇರಿದಂತೆ  ಪೊಲೀಸ್ ಅಧಿಕಾರಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್‌ಕುಮಾರ್  ನೆನಪಿನ ಕಾಣಿಕೆಯನ್ನು ನೀಡಿ  ಸನ್ಮಾನಿಸಿ ಮುಂದಿನ ನಿವೃತ್ತಿ ಜೀವನವು ಸುಖಕರವಾಗಿರಲಿ ಎಂದು ಶುಭ ಕೋರಿ ಬೀಳ್ಕೊಡುಗೆ ನೀಡಿದರು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎಎಸ್ ಐ ಮಂಜಪ್ಪ , ದೊಡ್ಡಪೇಟೆ ಎಎಸ್‌ಐ ಆರ್. ಶ್ರೀನಿವಾಸ್, …

Read More