ರಿಪ್ಪನ್‌ಪೇಟೆ ಸುತ್ತಮುತ್ತಲಿನ ಮಹಿಳೆಯರಿಗೆ ಗುಡ್ ನ್ಯೂಸ್ : ಆರೋಗ್ಯ ಕ್ಲಿನಿಕ್ ನಲ್ಲಿ ಖ್ಯಾತ ಮಹಿಳಾ ಮತ್ತು ಮಕ್ಕಳ ವೈದೈ ಲಭ್ಯ

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಮಹಿಳೆಯರಿಗೆ ಗುಡ್ ನ್ಯೂಸ್ : ಆರೋಗ್ಯ ಕ್ಲಿನಿಕ್ ನಲ್ಲಿ ಖ್ಯಾತ ಮಹಿಳಾ ಮತ್ತು ಮಕ್ಕಳ ವೈದೈ ಲಭ್ಯ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಹಲವಾರು ವರ್ಷಗಳಿಂದ ಬೇಡಿಕೆಯಿದ್ದ MBBS ಮಹಿಳಾ ಮತ್ತು ಮಕ್ಕಳ ತಜ್ಞ ವೈದ್ಯರು ಇನ್ನೂ ಮುಂದೆ ಪ್ರತಿ ನಿತ್ಯ ಹೊಸನಗರ ರಸ್ತೆಯ ಆರೋಗ್ಯ ಕ್ಲಿನಿಕ್ ನಲ್ಲಿ ಲಭ್ಯವಿರುತ್ತಾರೆ. ಹೊಸನಗರ ರಸ್ತೆಯ ಆರೋಗ್ಯ ಕ್ಲಿನಿಕ್ ನಲ್ಲಿ ಪ್ರತಿ ನಿತ್ಯ ಸಂಜೆ 4ರಿಂದ 9 ಗಂಟೆಯವರೆಗೆ ಪ್ರಖ್ಯಾತ ಮಹಿಳಾ ಮತ್ತು ಮಕ್ಕಳ ತಜ್ಞರಾದ ಡಾ.ಶೋಭಾ…

Read More

ಆನೆ ದಾಳಿಗೆ ಬೆಳೆ ಹಾನಿ : ಸೂಕ್ತ ಪರಿಹಾರಕ್ಕಾಗಿ ಹರತಾಳು ಹಾಲಪ್ಪ ನೇತ್ರತ್ವದಲ್ಲಿ ರೈತರ ಪ್ರತಿಭಟನೆ

ಆನೆಯಿಂದ, ಬೆಳೆ ಹಾನಿ: ಸೂಕ್ತ ಪರಿಹಾರಕ್ಕಾಗಿ ಹರತಾಳು ಹಾಲಪ್ಪ ನೇತ್ರತ್ವದಲ್ಲಿ ರೈತರ ಪ್ರತಿಭಟನೆ ಶಿವಮೊಗ್ಗ : ರೈತರ ಬೆಳೆ ನಾಶ ಮಾಡುತ್ತಿರುವ ಆನೆಗಳನ್ನು ಕೂಡಲೇ ಸ್ಥಳಾಂತರಿಸಬೇಕು. ಬೆಳೆ ನಷ್ಟವಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಮಲೆನಾಡು ಪ್ರದೇಶದ ರೈತರು ಮಾಜಿ ಸಚಿವ ಹರತಾಳು ಹಾಲಪ್ಪ ನೇತೃತ್ವದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು. ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಆನೆಗಳ ಹಾವಳಿ ಹೆಚ್ಚಾಗಿದ್ದು, ಪ್ರತಿನಿತ್ಯ ರೈತರ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಮಾಡುತ್ತಿದೆ….

Read More

ಉಸಿರಾಟದ ಸಮಸ್ಯೆಗೆ ಬೇಸತ್ತು ನೇಣಿಗೆ ಶರಣಾದ ಯುವತಿ

ಉಸಿರಾಟದ ಸಮಸ್ಯೆಗೆ ಬೇಸತ್ತು ನೇಣಿಗೆ ಶರಣಾದ ಯುವತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿ ಒಬ್ಬಳು, ತೀವ್ರ ಅನಾರೋಗ್ಯದ ಹಿನ್ನೆಲೆಯಿಂದ ಬೇಸತ್ತಿದ್ದಾಳೆ. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ನೇತಾಜಿ ವೃತ್ತದ ಬಳಿಯ ವಿಜಯನಗರದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಶಿವಮೊಗ್ಗದಲ್ಲಿ ಅನಾರೋಗ್ಯಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ನೇಣು ಬಿಗಿದುಕೊಂಡು ಸೌಮ್ಯ (25) ಎನ್ನುವ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಶಿವಮೊಗ್ಗದ ನೇತಾಜಿ ವ್ರತ ಬಳಿಯ ವಿಜಯನಗರದಲ್ಲಿ…

Read More

ANANDAPURA | ಹೆದ್ದಾರಿ‌ ಮೇಲೆ ಆನೆಗಳ ಪುಂಡಾಟ – ಟ್ರಾಫಿಕ್ ಜಾಮ್

ANANDAPURA | ಹೆದ್ದಾರಿ‌ ಮೇಲೆ ಆನೆಗಳ ಪುಂಡಾಟ – ಟ್ರಾಫಿಕ್ ಜಾಮ್ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರಂ ಸಮೀಪ ಕೋಣೆ ಹೊಸೂರು ಬಳಿ ಆನೆಗಳ ಹಿಂಡು ಹೊನ್ನಾವರ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 206 ಬಳಿ ಪ್ರತ್ಯಕ್ಷವಾಗಿದ್ದ ಪರಿಣಾಮ ಕೆಲ ಹೊತ್ತು ಟ್ರಾಫಿಕ್ ಜಾಮ್ ಆಗಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಹೆದ್ದಾರಿ ಮೇಲೆ ಬಂದಿರುವ ಕಾಡಾನೆಗಳ ಹಿಂಡನ್ನು ಕಾಡಿಗೆ ಓಡಿಸಲು ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಹರಸಾಹಸ ಪಡಬೇಕಾಯಿತು, ಅಲ್ಲದೆ ಕಾಡಾನೆಗಳನ್ನು…

Read More

RIPPONPETE | ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ – ಮದ್ಯದ ಹಾವಳಿಗೆ ಮತ್ತೊಂದು ಬಲಿ

RIPPONPETE | ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ – ಮದ್ಯದ ಹಾವಳಿಗೆ ಮತ್ತೊಂದು ಬಲಿ ರಿಪ್ಪನ್‌ಪೇಟೆ : ಪಟ್ಟಣದ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಕುಳಿತಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣದಲ್ಲಿ ಕೆದಲುಗುಡ್ಡೆ ಗ್ರಾಮದ ಷಣ್ಮುಖ (50)ವರ್ಷ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಲ್ಲಿ ಕುಳಿತಲ್ಲಿಯೇ ಮೃತಪಟ್ಟಿದ್ದಾನೆ ಎಂಬ ಹಿನ್ನೆಲೆಯಲ್ಲಿ ಸ್ಥಳೀಯರು ವೈದ್ಯರಾದ ಅನಂತ್ ಮಯ್ಯ ರವರಿಗೆ ಮಾಹಿತಿ ತಿಳಿಸಿದ್ದು ಕೂಡಲೇ ಸ್ಥಳಕ್ಕಾಗಮಿಸಿ ಪರಿಶೀಲಿಸಿದ ಅವರು ವ್ಯಕ್ತಿ ಮೃತಪಟ್ಟಿರುವ ಬಗ್ಗೆ ಧೃಡ ಪಡಿಸಿದ್ದಾರೆ….

Read More

2025ನೇ ಸಾಲಿಗೆ ಕರ್ನಾಟಕ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ: ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ

2025ನೇ ಸಾಲಿಗೆ ಕರ್ನಾಟಕ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ: ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ 2024-25ನೇ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯುವ ಸಂಬಂಧ, ಇದೀಗ ಪ್ರವೇಶಾತಿ ಅರ್ಹತಾ ಪರೀಕ್ಷೆಗೆ ಅಧಿಸೂಚನೆ ಪ್ರಕಟವಾಗಿದೆ. ಪ್ರಸ್ತುತ 5ನೇ ತರಗತಿ ಓದುತ್ತಿರುವವರು, ಮುಂದಿನ ವರ್ಷದಲ್ಲಿ ಈ ಕೆಳಗಿನ ವಸತಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಬಯಸಿದಲ್ಲಿ ಅರ್ಜಿ ಸಲ್ಲಿಸಿ. ಎಂಟ್ರ್ಯಾನ್ಸ್‌ ಪರೀಕ್ಷೆ ಬರೆಯುವ ಮೂಲಕ ಅರ್ಹತೆ ಪಡೆದು, ಈ ಶಾಲೆಗಳಲ್ಲಿ…

Read More

ಜಮೀನಿನ ವಿದ್ಯುತ್ ಟಿಸಿ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ

ಜಮೀನಿನ ವಿದ್ಯುತ್ ಟಿಸಿ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ ಜಮೀನಿನಲ್ಲಿದ್ದ ವಿದ್ಯುತ್ ಪರಿವರ್ತಕ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಭದ್ರಾವತಿಯ ದೊಡ್ಡೇರಿ ಗ್ರಾಮದಲ್ಲಿ ಬುಧವಾರ (ಜ.22) ರಾತ್ರಿ ನಡೆದಿದೆ. ಶಾಂತ ಕುಮಾರ (35) ಕೊಲೆಯಾದ ದುರ್ದೈವಿ. ಲೇಪಾಕ್ಷಿ ಎನ್ನುವ ವ್ಯಕ್ತಿ ಹಾಗೂ ಮತ್ತೋರ್ವ ಸೇರಿ ಶಾಂತಕುಮಾರನ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಜಮೀನಿನಲ್ಲಿದ್ದ ವಿದ್ಯುತ್ ಪರಿವರ್ತಕ ವಿಚಾರಕ್ಕೆ ಬುಧವಾರ ಸಂಜೆ ಜಗಳ ನಡೆದಿತ್ತು. ಗಲಾಟೆ ವಿಪರೀತಕ್ಕೆ ಹೋಗಿ ರಾತ್ರಿ ಮಚ್ಚಿನಿಂದ ಹಲ್ಲೆ…

Read More

ಅಪ್ರಾಪ್ತನಿಂದ ಬೈಕ್ ಚಾಲನೆ – 25 ಸಾವಿರ ರೂ. ದಂಡ

ಅಪ್ರಾಪ್ತನಿಂದ ಬೈಕ್ ಚಾಲನೆ – 25 ಸಾವಿ ರೂ. ದಂಡ ತೀರ್ಥಹಳ್ಳಿ : ಅಪ್ರಾಪ್ತ ಹುಡುಗನೊಬ್ಬ ಬೈಕ್ ಚಲಾಯಿಸಿದ ಹಿನ್ನಲೆಯಲ್ಲಿ ಜೆ ಎಂ ಎಫ್ ಸಿ ಕೋರ್ಟ್ ಹುಡುಗನ ಪೋಷಕರಿಗೆ ಭಾರಿ ದಂಡ ವಿಧಿಸಿದೆ. ತೀರ್ಥಹಳ್ಳಿ ಪಟ್ಟಣದ ಇಂದಿರಾನಗರದ ಶಾಲೆಯೊಂದರ ಸಮೀಪದಲ್ಲಿ  ಅಪ್ರಾಪ್ತ ಬಾಲಕ ಬೈಕ್ ಚಲಾಯಿಸಿದ್ದು ಪೊಲೀಸರು ಆತನನ್ನು ಹಿಡಿದು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಅವರ ಪೋಷಕರಿಗೆ ನ್ಯಾಯಾಧೀಶರು 25000 ರೂ ದಂಡ ವಿಧಿಸಿದ್ದಾರೆ.

Read More

ಎಟಿಎಂನಲ್ಲಿ ರೈತನಿಗೆ ಸಹಾಯ ಮಾಡುವ ನೆಪದಲ್ಲಿ ಅಪರಿಚಿತ ವ್ಯಕ್ತಿಯಿಂದ ವಂಚನೆ

ಎಟಿಎಂನಲ್ಲಿ ರೈತನಿಗೆ ಸಹಾಯ ಮಾಡುವ ನೆಪದಲ್ಲಿ ಅಪರಿಚಿತ ವ್ಯಕ್ತಿಯಿಂದ ವಂಚನೆ ಆಯನೂರು : ಎಟಿಎಂ ಕೇಂದ್ರದಲ್ಲಿ ಹಣ ಬಿಡಿಸಲು ನೆರವು ನೀಡುವಂತೆ ನಟಿಸಿ, ATM ಕಾರ್ಡ್‌ ಬದಲಿಸಿ ರೈತರೊಬ್ಬರಿಗೆ ವಂಚಿಸಲಾಗಿದೆ. ಎಟಿಎಂ ಕಾರ್ಡ್‌ ಅದಲು ಬದಲಾಗಿ 20 ನಿಮಿಷದ ಒಳಗೆ 40 ಸಾವಿರ ರೂ. ಹಣ ಡ್ರಾ ಮಾಡಿ ವಂಚಿಸಿರುವ ಘಟನೆ ನಡೆದಿದೆ. ಹಾರ್ನಳ್ಳಿ ಗ್ರಾಮದ ದೇವಪ್ಪ, ಆಯನೂರಿನ ಬ್ಯಾಂಕ್‌ ಒಂದರ ಎಟಿಎಂ ಸೆಂಟರ್‌ನಲ್ಲಿ ಹಣ ಬಿಡಿಸಲು ತೆರಳಿದ್ದಾಗ ಘಟನೆ ಸಂಭವಿಸಿದೆ. ಅಪರಿಚಿತರು ದೇವಪ್ಪ ಅವರಿಗೆ ಹಣ…

Read More

ರಿಪ್ಪನ್‌ಪೇಟೆ ಶಿವಮಂದಿರ ನೂತನ ಕಟ್ಟಡದ ಉದ್ಘಾಟನಾ ಧರ್ಮ ಸಮಾರಂಭ

ರಿಪ್ಪನ್‌ಪೇಟೆ ಶಿವಮಂದಿರ ನೂತನ ಕಟ್ಟಡದ ಉದ್ಘಾಟನಾ ಧರ್ಮ ಸಮಾರಂಭ | ರಚನಾತ್ಮಕ ಸತ್ಕಾರ್ಯಗಳಿಂದ ಅಭಿವೃದ್ಧಿ ಸಾಧ್ಯ ; ರಂಭಾಪುರಿ ಜಗದ್ಗುರುಗಳು     ರಿಪ್ಪನ್‌ಪೇಟೆ ; ಮಾನವನ ಬಾಳು ಉಜ್ವಲಗೊಳ್ಳಲು ನಿರಂತರ ಶ್ರಮ ಮತ್ತು ಪ್ರಯತ್ನ ಬೇಕು. ಕ್ರಿಯಾಶೀಲ ಜೀವನ ಶ್ರೇಯಸ್ಸಿಗೆ ಅಡಿಪಾಯ. ರಚನಾತ್ಮಕ ಸತ್ಕಾರ್ಯಗಳಿಂದ ಮಾತ್ರ ಸಮಾಜ ಮತ್ತು ಧರ್ಮ ಬಲಗೊಳ್ಳಲು ಸಾಧ್ಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಬುಧವಾರ ಶಿವಮಂದಿರ ನೂತನ ಕಟ್ಟಡದ ಉದ್ಘಾಟನಾ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ,…

Read More