
ವಿಳಾಸ ಹೇಳಿದ ವ್ಯಾಪಾರಿಗೆ ನಾಲ್ವರಿಂದ ಹಲ್ಲೆ, ಇರಿತ
ವಿಳಾಸ ಹೇಳಿದ ವ್ಯಾಪಾರಿಗೆ ನಾಲ್ವರಿಂದ ಹಲ್ಲೆ, ಇರಿತ ಶಿವಮೊಗ್ಗ : ನಗರದಲ್ಲಿ ನಿನ್ನೆ ವ್ಯಾಪಾರಿಯೊಬ್ಬನ ಮೇಲೆ ಹಲ್ಲೆ ಮಾಡಿ, ಆತನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ನಗರದ ಕಸ್ತೂರಿ ಬಾ ರಸ್ತೆಯಲ್ಲಿ ನಡೆದಿದೆ, ವ್ಯಾಪಾರ ಕೇಂದ್ರವಾಗಿರುವ ಮುರುಡೇಶ್ವರ ದೇವಾಲಯದ ಬಳಿ, ರಾತ್ರಿ ಎಂಟು ಗಂಟೆ ಸುಮಾರಿಗೆ ನಾಲ್ವರು ಇಲ್ಲಿನ ಅಂಗಡಿಯೊಂದರ ಬಳಿ ಬಂದು ವಿಳಾಸ ಕೇಳಿದ್ದಾರೆ. ಅಂಗಡಿಯ ಮಾಲೀಕ ಕೇಳಿದ ವಿಳಾಸ ಎಲ್ಲಿದೆ ಎಂದು ತೋರಿಸಿದ್ದಾನೆ. ಅಲ್ಲಿಗೆ ತೆರಳಿದ ನಾಲ್ವರು ಅಲ್ಲಿ ಯಾರು ಇಲ್ಲದ್ದನ್ನು ಗಮನಿಸಿ ಹೊರಕ್ಕೆ…