ಜನಸ್ನೇಹಿ ಡಿವೈಎಸ್’ಪಿ ಗಜಾನನ ವಾಮನ ಸುತಾರರವರಿಗೆ ಗೌರವ ಪೂರ್ವಕ ಬೀಳ್ಕೊಡುಗೆ ನೀಡಿದ ಪಟ್ಟಣ ಪಂಚಾಯತ್

ಜನಸ್ನೇಹಿ ಡಿವೈಎಸ್’ಪಿ ಗಜಾನನ ವಾಮನ ಸುತಾರರವರಿಗೆ ಗೌರವ ಪೂರ್ವಕ ಬೀಳ್ಕೊಡುಗೆ ನೀಡಿದ ಪಟ್ಟಣ ಪಂಚಾಯತ್ ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿರುವುದು ಪೂರ್ವ ಜನ್ಮದ ಪುಣ್ಯ, ನಾವೆಲ್ಲರೂ ಬಯಲುಸೀಮೆಯ ವ್ಯಕ್ತಿಗಳು ಆದರೆ ಈಗ ನಿಜವಾಗ್ಲೂ ತೀರ್ಥಹಳ್ಳಿ ಬಿಟ್ಟು ಹೋಗಲು ಇಷ್ಟವಿಲ್ಲ, ಇಲ್ಲಿನ ಪರಿಸರ, ಜನರನ್ನು ಬಿಟ್ಟು ಹೋಗಲು ನಿಜವಾಗಿ ಬೇಸರ ಆಗುತ್ತಿದೆ ಎಂದು ಡಿವೈಎಸ್ ‘ಪಿ ಗಜಾನನ ವಾಮನ ಸುತಾರ ಹೇಳಿದರು. ಭಾನುವಾರ ಪಟ್ಟಣ ಪಂಚಾಯತ್ ವತಿಯಿಂದ ವರ್ಗಾವಣೆಗೊಂಡ ಅಧಿಕಾರಿಗಳಿಗೆ ಗೌರವ ಪೂರ್ವಕ ಬೀಳ್ಕೊಡುಗೆ…

Read More

ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ಶಿವಮೊಗ್ಗ ನಂದನ್ ಇನ್ನಿಲ್ಲ..!

ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ಶಿವಮೊಗ್ಗ ನಂದನ್ ಇನ್ನಿಲ್ಲ..! ಖ್ಯಾತ ಫೋಟೋ ಜರ್ನಲಿಸ್ಟ್ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಶಿವಮೊಗ್ಗ ನಂದನ್ (57ವರ್ಷ ) ಹೃದಯಾಘಾತದಿಂದ ನಿಧನರಾಗಿದ್ದಾರೆ. ತಡರಾತ್ರಿ 1:30ರ ಸುಮಾರಿಗೆ ನಂದನ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಕುಟುಂಬದವರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಂದನ್ ಇಹಲೋಕ ತ್ಯಜಿಸಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿ, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇಂದು ರೈಲ್ವೆ ನಿಲ್ದಾಣ ಬಳಿ ಇರುವ ಎ.ಎ.ಕಾಲೋನಿಯಲ್ಲಿರುವ ನಿವಾಸದಲ್ಲಿ…

Read More

ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ; ಆರೋಪಿ ಪೊಲೀಸ್‌ ವಶಕ್ಕೆ

ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ; ಆರೋಪಿ ಪೊಲೀಸ್‌ ವಶಕ್ಕೆ ಅಣ್ಣನೇ ತಮ್ಮನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ�ಅನುಪಿನಕಟ್ಟೆಯ ಲಂಬಾಣಿ ತಾಂಡಾದಲ್ಲಿ ರವಿವಾರ ಬೆಳಗ್ಗೆ ನಡೆದಿದೆ. ಗಿರೀಶ್‌ ನಾಯ್ಕ (30) ಮೃತ ವ್ಯಕ್ತಿ. ಲಂಬಾಣಿ ತಾಂಡಾದ ಮನೆಯೊಳಗೆ ಲೋಕೇಶ್‌ ನಾಯ್ಕ ಎಂಬಾತ ತನ್ನ ಸಹೋದರ ಗಿರೀಶ್‌ನನ್ನು ಕೊಲೆ ಮಾಡಿದ್ದಾನೆ. ವೈಯಕ್ತಿಕ ಕಾರಣಕ್ಕೆ ಇಬ್ಬರ ಮಧ್ಯೆ ಗಲಾಟೆಯಾಗಿ ಹತ್ಯೆಯಾಗಿದೆ ಎಂದು ಹೇಳಲಾಗುತ್ತಿದೆ. ಗಿರೀಶನ ತಲೆ ಭಾಗಕ್ಕೆ ತೀವ್ರ ಗಾಯವಾಗಿ, ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದಾನೆ. ಲೋಕೇಶ್‌ನನ್ನು ವಶಕ್ಕೆ ಪಡೆಯಲಾಗಿದೆ….

Read More

ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆ

ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆ ತೀರ್ಥಹಳ್ಳಿ : ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ಬಾಗಲಕೋಟೆಗೆ ವರ್ಗಾವಣೆ ಮಾಡಿ ಸರ್ಕಾರ ಅದೇಶಿಸಿದೆ. ತೀರ್ಥಹಳ್ಳಿಯಲ್ಲಿ ಅತ್ಯಂತ ನಿಷ್ಠೆ, ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸುತ್ತಿದ್ದ ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ಇಂದು ವರ್ಗಾವಣೆ ಮಾಡಲು ಸರ್ಕಾರ ಆದೇಶ ಮಾಡಿದ್ದು ಬಾಗಲಕೋಟೆಗೆ ವರ್ಗಾವಣೆ ಮಾಡಲಾಗಿದೆ. ಗಾಂಜಾ ಗಿರಾಕಿಗಳಿಗೆ ಸಿಂಹಸ್ವಪ್ನರಾಗಿ ತೀರ್ಥಹಳ್ಳಿ ಉಪವಿಭಾಗದಲ್ಲಿ ಹಲವಾರು ಕಡೆ ದಾಳಿ ನಡೆಸಿ ಕೋಟ್ಯಾಂತರ ರೂ ಮೌಲ್ಯದ ಗಾಂಜಾವನ್ನು ವಶಕ್ಕೆ…

Read More

HOSANAGARA | ನಿಯಂತ್ರಣ ತಪ್ಪಿ ಧರೆಗೆ ಅಪ್ಪಳಿಸಿದ ಬೈಕ್ – ಓರ್ವ ಸಾವು

HOSANAGARA | ನಿಯಂತ್ರಣ ತಪ್ಪಿ ಧರೆಗೆ ಅಪ್ಪಳಿಸಿದ ಬೈಕ್ – ಓರ್ವ ಸಾವು ಹೊಸನಗರ ; ಸವಾರನ ನಿಯಂತ್ರಣ ತಪ್ಪಿ ಬೈಕಿನಿಂದ ಬಿದ್ದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಸೊನಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಳಗಿ ಬಳಿ ಶನಿವಾರ ಸಂಭವಿಸಿದೆ. ಸೊನಲೆಯ ವಾಸಿ ಸುಮಂತ್ (30) ಸಾವನ್ನಪ್ಪಿದ ಯುವಕನಾಗಿದ್ದಾನೆ. ಸೊನಲೆಯಿಂದ ಹೊಸನಗರದ ಕಡೆಗೆ ಬರುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಧರೆಗೆ ಅಪ್ಪಳಿಸಿ ಈ ಘಟನೆ ನಡೆದಿದೆ. ಸುಮಂತ್ ನಾಗರಾಜ್ ಅವರ ಏಕಮಾತ್ರ…

Read More

ಶಿವಮೊಗ್ಗದ ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ – ಕಂಬನಿ ಮಿಡಿದ ಅಪಾರ ಪತ್ರಿಕಾ ಬಳಗ

ಶಿವಮೊಗ್ಗದ ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ – ಕಂಬನಿ ಮಿಡಿದ ಅಪಾರ ಪತ್ರಿಕಾ ಬಳಗ ಶಿವಮೊಗ್ಗದ ಆಕ್ಟಿವ್ ಜರ್ನಲಿಸ್ಟ್ ಎಂದೇ ಬಿಂಬಿತವಾಗಿದ್ದ, ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಆಕಸ್ಮಿಕವಾಗಿ ಸಾವು ಕಂಡಿದ್ದಾರೆ. ಇಂದು ಬೆಳಿಗ್ಗೆ ತಮ್ಮ ಶಿವಮೊಗ್ಗದ ನಿವಾಸದಲ್ಲಿ ಬಾತ್ ರೂಂ ಗೆ ಹೋದ ಶಶಿಧರ್ ಆಕಸ್ಮಿಕವಾಗಿ ಹಿಮ್ಮುಖವಾಗಿ ಕುಸಿದು ಬಿದ್ದ ಪರಿಣಾಮ ತಲೆಗೆ ತೀವೃ ಪೆಟ್ಟು ಬಿದ್ದಿತ್ತು. ಮನೆಯಲ್ಲಿ ಯಾರು ಇಲ್ಲದ ಹೊತ್ತಿನಲ್ಲಿಯೇ ಈ ಘಟನೆ ನಡೆದಿದ್ದರಿಂದ ತಲೆಯಲ್ಲಿ…

Read More

ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ  – ಗೋಪಾಲಕೃಷ್ಣ ಬೇಳೂರು

ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ  – ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ;- ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ  ಪದವಿ ಶಿಕ್ಷಣವನ್ನು ಪಡೆದ ವಿದ್ಯಾರ್ಥಿಗಳಿಗೆ  ಬಹು ರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ , ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ವಿದ್ಯಾರ್ಹತೆ ಹೊಂದಿ ವಿದೇಶದಲ್ಲಿಉದ್ಯೋಗ ಪಡೆಯುವವರಿಗೆ ವಿದೇಶದಲ್ಲಿ ಕಾರ್ಪೆಟ್ ಹಾಕಿ ಅಹ್ವಾನಿಸುತ್ತಿದ್ದಾರೆ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣಬೇಳೂರು ಹೇಳಿದರು. ಶನಿವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ ೨೦೨೪ -೨೫…

Read More

ಗ್ರಾಮೀಣ ಪ್ರದೇಶದ ಕಾಲೇಜುಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಪ್ರದೇಶದ ಕಾಲೇಜುಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ವಿದ್ಯಾರ್ಹತೆ ಹೊಂದಿ ವಿದೇಶದಲ್ಲಿ ಉದ್ಯೋಗ ಪಡೆಯುವವರಿಗೆ ವಿದೇಶದಲ್ಲಿ ಕಾರ್ಪೆಟ್ ಹಾಕಿ ಆಹ್ವಾನಿಸುತ್ತಿದ್ದಾರೆಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ 2024 -25ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ನಾನು ಸಾಗರ ಸರ್ಕಾರಿ ಕಾಲೇಜ್‌ನಲ್ಲಿ…

Read More

ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬೇಳೂರು

ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬೇಳೂರು ಮೃತ ರೈತನ ಮನೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ಅರಣ್ಯ ಇಲಾಖೆಯವರು ಮಲೆನಾಡಿನ ಭಾಗದಲ್ಲಿನ ಜನರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಆರೋಪವಿದ್ದು ಕೂಡಲೆ ನಿಮ್ಮ ನಡುವಳಿಕೆಯನ್ನು ಬದಲಾಯಿಸಿಕೊಂಡು ರೈತನಾಗರೀಕರಿಗೆ ಸಹಕರಿಸಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರಣ್ಯಾಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮತ್ತಲಿಜಡ್ಡು ಬಳಿ ಇತ್ತೀಚೆಗೆ ಡೈರಿಗೆ ಹಾಲುಹಾಕಿ ದ್ವಿಚಕ್ರವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ ಕಂದಕ್ಕೆ ಉರುಳಿ ಸಾವನ್ನಪ್ಪಿದ ರೈತ ದೇವೇಂದ್ರಪ್ಪನವರ…

Read More

ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕಕ್ಕೆ ಶಾಸಕರಿಂದ ಶಂಕುಸ್ಥಾಪನೆ

ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕಕ್ಕೆ ಶಾಸಕರಿಂದ ಶಂಕುಸ್ಥಾಪನೆ ರಿಪ್ಪನ್‌ಪೇಟೆ;-ಸಮೀಪದ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕ ನಿರ್ಮಾಣಕ್ಕೆ  ಸರ್ಕಾರದಿಂದ ೧೭ ಲಕ್ಷ ರೂ ಅನುದಾನಬಿಡುಗಡೆಯಾಗಿದ್ದು ಈ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೀಡಿದರು. ಮುಳುಗಡೆ ರೈತರೆ ಹೆಚ್ಚು ವಾಸಿಸುತ್ತಿರುವ ಈ ಗ್ರಾಮಗಳಿಗೆ ಸರಿಯಾದ  ಸಂಪರ್ಕ ರಸ್ತೆ ಇಲ್ಲದೆ ಮಳೆಗಾಲದಲ್ಲಿ ಹಳ್ಳ ದಾಟಿಕೊಂಡು ಬರುವುದು ಕಷ್ಟಕರವಾಗಿತು ಶಾಲಾ ಕಾಲೇಜ್ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ದೂರದ ಬೆಳ್ಳೂರು ರಿಪ್ಪನ್‌ಪೇಟೆ ಆರಸಾಳು ಶಿವಮೊಗ್ಗ ಹೋಗಿಬರಲು ಈ ಹಳ್ಳದಲ್ಲಿ…

Read More