ವಯೋ ನಿವೃತ್ತಿ ಹೊಂದಿದ ಎಎಸ್ ಐ ಮಂಜಪ್ಪ ಸೇರಿದಂತೆ ಅಧಿಕಾರಿಗಳಿಗೆ ಎಸ್ ಪಿ ಆತ್ಮೀಯ ಬೀಳ್ಕೊಡುಗೆ
ಶಿವಮೊಗ್ಗ: ಡಿ. 31 ರಂದು ವಯೋನಿವೃತ್ತಿ ಹೊಂದಿದ ರಿಪ್ಪನ್ಪೇಟೆ ಪೊಲೀಸ್ ಠಾಣೆಯ ಎಎಸ್ ಐ ಮಂಜಪ್ಪ ಸೇರಿದಂತೆ ಪೊಲೀಸ್ ಅಧಿಕಾರಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ಕುಮಾರ್ ನೆನಪಿನ ಕಾಣಿಕೆಯನ್ನು ನೀಡಿ ಸನ್ಮಾನಿಸಿ ಮುಂದಿನ ನಿವೃತ್ತಿ ಜೀವನವು ಸುಖಕರವಾಗಿರಲಿ ಎಂದು ಶುಭ ಕೋರಿ ಬೀಳ್ಕೊಡುಗೆ ನೀಡಿದರು.
ರಿಪ್ಪನ್ಪೇಟೆ ಪೊಲೀಸ್ ಠಾಣೆಯ ಎಎಸ್ ಐ ಮಂಜಪ್ಪ , ದೊಡ್ಡಪೇಟೆ ಎಎಸ್ಐ ಆರ್. ಶ್ರೀನಿವಾಸ್, ಶಿಕಾರಿಪುರ ಗ್ರಾಮಾಂತರ ಠಣೆಯ ಪಿಎಸ್ಐ ಕೆ. ಮಂಜುನಾಥ್ ವಯೋನಿವೃತ್ತಿ ಹೊಂದಿದ ಅಧಿಕಾರಿಗಳಾಗಿದ್ದಾರೆ.
ಈ ಸಂದರ್ಭದಲ್ಲಿ ಸಹಾಯಕ ಆಡಳಿತಾಧಿಕಾರಿ ಸತೀಶ್, ಶಾಖಾಧಿಕಾರಿ ಎಂ ಎಂ ಮಾಳಗಿ ಉಪಸ್ಥಿತರಿದ್ದರು.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…