ಕಾಡುಹಂದಿ ಬೇಟೆಯಾಡಿದ ಇಬ್ಬರ ಬಂಧನ
ಶಿಕಾರಿಪುರ: ಕಾಡು ಹಂದಿಯನ್ನು ಬೇಟೆಯಾಡಿದ ಅಪರಾಧ ಸಂಬಂಧ ಇಬ್ಬರನ್ನ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕುನಲ್ಲಿ ಬಂಧಿಸಲಾಗಿದೆ.
ಶಿಕಾರಿಪುರ ತಾಲ್ಲೂಕಿನ ಹಾರೋಗೊಪ್ಪ ಬಳಿಯ ಗಂಗಹೊನಸರ ಅರಣ್ಯ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅರಣ್ಯಾಧಿಕಾರಿಗಳು ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕಿನ ಹಳೇಜೋಗದ ಲೋಕೇಶ್ ಹಾಗೂ ಮೈಲಾರಿ ಎನ್ನುವವರನ್ನು ಬಂಧಿಸಿದ್ದಾರೆ.
ಬೇಟೆಯಾಡಿದ ಕಾಡು ಹಂದಿಯ ಮಾಂಸವನ್ನು ಪಾಲು ಮಾಡಿಕೊಳ್ಳುವಾಗ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನೂ ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಕೆಲವರು ಪರಾರಿಯಾಗಿದ್ದಾರೆ.
ಕಾರ್ಯಾಚರಣೆಯಲ್ಲಿ ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ. ಮೋಹನಕುಮಾರ್, ಶಿಕಾರಿಪುರ ವಲಯ ಅರಣ್ಯಧಿಕಾರಿ ರೇವಣಸಿದ್ಧಯ್ಯ ಬಿ ಹಿರೇಮಠ್, ಉಪ ವಲಯ ಅರಣ್ಯಾಧಿಕಾರಿಗಳಾದ ಹರೀಶ್ ಅಜ್ಜಪ್ಪನವರ, ಕುಮಾರನಾಯ್ಕ್, ದೊಡ್ಡಮಧುಸೂಧನ್, ಕೊಟ್ರೇಶ್, ಗಸ್ತು ವನಪಾಲಕರಾದ ಶೇಖಪ್ಪ, ಶಿವಪ್ಪ ರಾಥೋಡ್, ಸಿಬ್ಬಂದಿಗಳಾದ ರಿಯಾಜ್ ಅಹ್ಮದ್, ಸುನಿಲ್, ಬೊಮ್ಮ, ರಾಮು ಪಾಲ್ಗೊಂಡಿದ್ದರು
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…
ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…