ತೋಟದಲ್ಲಿ ಮೇಕೆ ಮೇಯಿಸುತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ – ಕ್ಷುಲ್ಲಕ ಕಾರಣಕ್ಕೆ ವಿಕೃತಿ ಮೆರೆದ ಪಾಪಿಗಳು
ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ತೋಟದಲ್ಲಿ ಮೇಕೆ ಮೇಯಿಸುತ್ತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿ ನಡೆದಿದೆ.
ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದ 50 ವರ್ಷದ ದಲಿತ ಮಹಿಳೆ ಮೇಲೆ ತೋಟದ ಮಾಲೀಕ ಹಲ್ಲೆ ನಡೆಸಿದ್ದಾನೆ.ಅವರನ್ನು ಸ್ಥಳೀಯರು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ತೋಟದಲ್ಲಿ ಮಹಿಳೆ ಮೇಕೆಗಳನ್ನ ಮೇಯಿಸುತ್ತಿದ್ದಾಳೆಂದು ಆಕ್ರೋಶಗೊಂಡ ತೋಟದ ಮಾಲೀಕ ರಾಮನಹಳ್ಳಿ ಶಿವಕುಮಾರ್ ಎಂಬುವವರ ಮಗ ಅರುಣ್ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಮಹಿಳೆಯ ಸೀರೆ ಬಿಚ್ಚಿ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾನೆ. ನಂತರ ಮರಕ್ಕೆ ಕಟ್ಟಿ ಹಾಕಲು ಯತ್ನಿಸಿದಾಹ ಹೇಗೋ ಮಹಿಳೆ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾಳೆ. 10 ಕ್ಕೂ ಮೇಕೆಗಳು ತೋಟದಲ್ಲಿ ಗಿಡಗಳ ಎಲೆ ತಿಂದಿದ್ದಾವೆ ಎಂದು ಆರೋಪಿ ಈ ಕೃತ್ಯ ಎಸಗಿದ್ದಾನೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…