ರಿಪ್ಪನ್ಪೇಟೆಯ ಅಜಿತ್ ಸಿಂಹ ನಟಿಸಿರುವ ‘ಏರಿಸೀಮೆ” ಕಿರುಚಿತ್ರದ ಟ್ರೈಲರ್ ಬಿಡುಗಡೆ
ರಿಪ್ಪನ್ಪೇಟೆ : ಅದ್ಬುತ ನಟನೆಯ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವ ಪಟ್ಟಣದ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ಯೂಟ್ಯೂಬ್ ನಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.
ಪಟ್ಟಣದ ರಾಘವೇಂದ್ರ ಬೇಕರಿ ಮಾಲೀಕ ಸುರೇಶ್ ನಿರ್ಮಾಣದಲ್ಲಿ ಅಜಿತ್ ಸಿಂಹ ನಟಿಸಿರುವ ಥ್ರಿಲ್ಲರ್ ಕಿರುಚಿತ್ರದ ಟ್ರೈಲರ್ ಬುಧವಾರ ಸಂಜೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು ಮಾರ್ಚ್ 2 ರಂದು ಕಿರುಚಿತ್ರ ಬಿಡುಗಡೆಯಾಗಲಿದೆ.
ಮುಗ್ಧ ವ್ಯಕ್ತಿಯು ತನ್ನ ಜೀವನದಲ್ಲಿ ನಡೆದ ಅನ್ಯಾಯದ ವಿರುದ್ದ ಹೇಗೆ ಹೋರಾಡುತ್ತಾನೆ,ಬಲಾಡ್ಯ ವ್ಯಕ್ತಿಗಳ ವಿರುದ್ದ ಬಲಹೀನ ವ್ಯಕ್ತಿಯ ಪ್ರತೀಕಾರ ಹೇಗಿರುತ್ತದೆ..!? ಹಾಗೇಯೆ ಜೀವನವು ಎಲ್ಲರಿಗೂ ನ್ಯಾಯಯುತವಾಗಿರುವುದಿಲ್ಲ ಎನ್ನುವ ಕಥಾಹಂದರದಲ್ಲಿ ಮೂಡಿಬಂದಿರುವ ಕಿರುಚಿತ್ರವನ್ನು ಅಹಾನ್ ಎಂ ನಿರ್ದೇಶಿಸಿದ್ದಾರೆ.
ಈ ಕೆಳಗೆ ಕೊಟ್ಟಿರುವ ಲಿಂಕ್ ಮೂಲಕ ajithsinmha ಯೂಟ್ಯೂಬ್ ಚಾನೆಲ್ ನ್ನು subscri ಮಾಡಿ ಮಲೆನಾಡಿನ ಯುವ ಪ್ರತಿಭೆಗೆ ಪ್ರೋತ್ಸಾಹ ನೀಡಬೇಕಾಗಿದೆ.
ಏರೀಸೀಮೆ ಕಿರು ಚಿತ್ರ ಯಶಸ್ವಿಯಾಗಲಿ ,ಅದ್ಬುತ ನಟನೆ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಪ್ರಸಿದ್ದಿಯಾಗಿರುವ ಅಜಿತ್ ಸಿಂಹ ಸ್ಯಾಂಡಲ್ ವುಡ್ ನಲ್ಲಿ ನಾಯಕ ನಟನಾಗಿ ಮಿಂಚಲಿ ಎನ್ನುವುದೇ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಆಶಯ……
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…