ಮೈಸೂರು – ತಾಳಗುಪ್ಪ ರೈಲು ಅರಸಾಳು ಮತ್ತು ಕುಂಸಿಯಲ್ಲಿ ನಿಲುಗಡೆ ಮುಂದುವರಿಕೆ
ಶಿವಮೊಗ್ಗ ಜಿಲ್ಲೆಯ ಅರಸಾಳು ಮತ್ತು ಕುಂಸಿಯಲ್ಲಿ ಮೈಸೂರು-ತಾಳಗುಪ್ಪ ರೈಲಿಗೆ ತಾತ್ಕಾಲಿಕ ನಿಲುಗಡೆ ಮುಂದುವರೆಸಲಾಗಿದೆ.
ನೈಋತ್ಯ ರೈಲ್ವೆಯು ಮೈಸೂರು-ತಾಳಗುಪ್ಪ ಮಾರ್ಗದ ಪ್ರಯಾಣಿಕರ ಅನುಕೂಲಕ್ಕಾಗಿ, ಈ ಕೆಳಗಿನ ರೈಲುಗಳಿಗೆ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆಯ ಅವಕಾಶವನ್ನು ಮುಂದುವರೆಸಲಾಗಿದೆ.
ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲು ಈ ಹಿಂದೆ ಅರಸಾಳು ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಒದಗಿಸಲಾಗಿತ್ತು, ಈ ಸೌಲಭ್ಯವನ್ನು ಫೆ. 24ರಿಂದ 23.08.2025 ರ ಆ. 23ವರೆಗೆ ಜಾರಿಯಾಗುವಂತೆ ಮುಂದುವರಿಸಲಾಗಿದೆ.
ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲು ಈ ಹಿಂದೆ ಅರಸಾಳು ಮತ್ತು ಕುಂಸಿ ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಒದಗಿಸಲಾಗಿತ್ತು, ಈ ಸೌಲಭ್ಯವನ್ನು ಸಹ ಮೇಲಿನಂತೆಯೇ ಮುಂದುವರಿಸಲಾಗಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…