ರಸ್ತೆ ಅಪಘಾತ : ಓರ್ವ ಸಾವು ,ಇನ್ನೋರ್ವ ಗಂಭೀರ – ರಸ್ತೆ ಅವ್ಯವಸ್ಥೆ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ
ಹೊಳೆಹೊನ್ನೂರು ಜಂಕ್ಷನ್ ಬಳಿ ರಸ್ತೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಟಿವಿಎಸ್ ಎಕ್ಸ ಎಲ್ ಸವಾರ ಮೃತಪಟ್ಟು ಹಿಂಬದಿ ಕುಳಿತಿದ್ದ ಮಹಿಳೆಗೆ ತೀವ್ರತರವಾದ ಗಾಯಗಳಾಗಿರುವ ಘಟನೆ ನಡೆದಿದೆ.ಈ ಅಪಘಾತಕ್ಕೆ ಅವೈಜ್ಞಾನಿಕ ರಸ್ತೆಯೇ ಕಾರಣ ಎಂದು ಆರೋಪಿಸಿ ಸ್ಥಳದಲ್ಲಿ ನೆರೆದ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.
ಪುಟ್ಟಪ್ಪ ಎಂಬ ವ್ಯಕ್ತಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ಹೊಳೆಹೊನ್ನೂರಿನಿಂದ ಶಿವಮೊಗ್ಗಕ್ಕೆ ತೆರಳುವ ನೂತನ ರಸ್ತೆಯಲ್ಲಿ ಅಶೋಕ್ ಲೈಲ್ಯಾಂಡ್ ನ ಗೂಡ್ಸ್ ವಾಹನ ಮತ್ತು ಎಕ್ಸ್ ಎಲ್ ಬೈಕ್ ನಡುವೆ ಅಪಘಾತ ಸಂಭವಿಸಿದೆ.
ಹೊಳೆಹೊನ್ನೂರಿನಿಂದ ಬೈಪಾಸ್ ಜಂಕ್ಷನ್ ಬಳಿ ಸೇರುವ ಜಾಗದಲ್ಲಿ ಟಾಟಾ ಏಸ್ ಬಂದು ಗುದ್ದಿದೆ. ಪುಟ್ಟಪ್ಪ ತಮ್ಮ ಅತ್ತಿಗೆಯನ್ನ ಕೂರಿಸಿಕೊಂಡು ಬೈಕ್ ನಲ್ಲಿ ಸಾಗುವಾಗ ಈ ಘಟನೆ ಸಂಭವಿಸಿದೆ.
ಘಟನೆಯನ್ನ ಖಂಡಿಸಿ ಹಾಗೂ ಜಂಕ್ಷನ್ ರಸ್ತೆಯ ಕಾಮಗಾರಿಯನ್ನ ಖಂಡಿಸಿ ಸ್ಥಳೀಯರು ಪ್ರತಿಭಟನೆ ನಡೆಸುತಿದ್ದಾರೆ.ಪ್
ರಿಪ್ಪನ್ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…
ರಿಪ್ಪನ್ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…
ರಿಪ್ಪನ್ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…