
ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ – ಇಬ್ಬರ ಬಂಧನ | ಅಷ್ಟಕ್ಕೂ ಹುಂಚ ಕಲ್ಲುಕ್ವಾರೆಯಲ್ಲಿ ನಡೆದಿದ್ದೇನು..!!?
ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ – ಇಬ್ಬರ ಬಂಧನ | ಅಷ್ಟಕ್ಕೂ ಹುಂಚ ಕಲ್ಲುಕ್ವಾರೆಯಲ್ಲಿ ನಡೆದಿದ್ದೇನು..!!? ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿ ಕಲ್ಲು ಕ್ವಾರೆಯೊಂದರಲ್ಲಿ ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೊಬ್ಬನ ಮಾರಣಾಂತಿಕ ಹಲ್ಲೆ ನಡೆದಿದ್ದು , ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ನಡೆದಿದ್ದೇನು..!!? ಹುಂಚ ವ್ಯಾಪ್ತಿಯ ಹೊಂಡಲಗದ್ದೆ ಕಲ್ಲು ಕ್ರಷರ್ ನಲ್ಲಿ ದಿನಾಂಕ 08-03-2025 ರಂದು ಸಂಜೆ ಸಮಯದಲ್ಲಿ ಕ್ರಷರ್ ಗೆ ಬೈಕ್ ನಲ್ಲಿ ಬಂದ…