ಹುಟ್ಟಿದ ಹಬ್ಬದ ದಿನವೇ ಅಪಘಾತದಲ್ಲಿ ಮೃತಪಟ್ಟ ಯುವಕ
ಜನ್ಮದಿನದಂದೇ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಕರುಣಾಜನಕ ಘಟನೆ ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನಲ್ಲಿ ನಡೆದಿದೆ. ಹೌದು ತನ್ನ ಹುಟ್ಟು ಹಬ್ಬದ ದಿನವೇ ಭೀಕರ ಅಪಘಾತದಲ್ಲಿ ಫೈನಲ್ ಇಯರ್ ಪದವಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ.
ಹುಟ್ಟುಹಬ್ಬದ ದಿನದಂದೇ ಪುತ್ರನ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಫೈನಲ್ ಇಯರ್ ಡಿಗ್ರಿ ವ್ಯಾಸಂಗ ಮಾಡುತ್ತಿದ್ದ 23 ವರ್ಷದ ಚಿದಾನಂದ ಎಂಬ ವಿದ್ಯಾರ್ಥಿ ಇಂದು ಹುಟ್ಟಹಬ್ಬದ ಸಂಭ್ರಮದಲ್ಲಿದ್ದ.ಆದ್ರೆ ಹುಟ್ಟು ಹಬ್ಬವನ್ನು ಆಚರಿಸಿಕೊಂಡು ಮನೆಗೆ ಮರಳುತ್ತಿದ್ದವನು ಮಾಸನ ಸೇರಿದ್ದಾನೆ.
ವಿದ್ಯಾರ್ಥಿ ಚಿದಾನಂದ್ ಪಲ್ಸರ್ ಬೈಕಿಗೆ ಕಸದ ವಾಹನ ಡಿಕ್ಕಿಯಾಗಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡ ಚಿದಾನಂದ್ ನನ್ನು ಧರ್ಮಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.ಆದ್ರೆ ಆ ನಂತರ ಇನ್ನೂ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿಗೆ ಕೊಂಡೊಯ್ಯುವ ವೇಳೆ ಆಂಬುಲೆನ್ಸ್ ನಲ್ಲಿ ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದ್ದಾನೆ.
ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…
ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್ಪೇಟೆಯ ಅಪೇಕ್ಷಾಗೆ ರನ್ನರ್ಅಪ್ ಸಾಧನೆ Ripponpete's Apeksha K. secured second place and runner-up…
ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…
ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…