ANANDAPURA | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
ರಾಷ್ಟ್ರೀಯ ಹೆದ್ದಾರಿ 69ರ ಸಾಗರ ರಸ್ತೆಯ ನೇದರಹಳ್ಳಿ ಬಳಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಶಿವಮೊಗ್ಗದಿಂದ ಸಾಗರಕ್ಕೆ ತೆರಳುತಿದ್ದ ಕಾರು ನೇದರಹಳ್ಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದ್ದು ಕಾರಿನಲ್ಲಿ ಗಂಡ, ಹೆಂಡತಿ, ಪುತ್ರಿ ಮೂರು ಜನರು ಪ್ರಯಾಣಿಸುತ್ತಿದ್ದರು.
ಸದ್ಯ ಯಾವುದೇ ಪ್ರಾಣಾಪಾಯವಾಗದೆ ಮೂವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಕಾರು ಪಲ್ಟಿಯಾದ ತಕ್ಷಣ ಸಾಗರ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್ಸಿನಿಂದ ಪ್ರಯಾಣಿಕರು ಇವರನ್ನು ರಕ್ಷಿಸಿದ್ದಾರೆ.
ಕಾರಿನಲ್ಲಿದ್ದ ಕುಟುಂಬವು ಸಾಗರದ ಎಸ್. ಎನ್. ನಗರದ ಮೂಲದವರು ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…
ಇಂಡಿಯಾ ಪೋಸ್ಟ್ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…
ಶಂಕರಮಠ ರಸ್ತೆಯ ರಾಹುಲ್ ಹುಂಡೈ ಶೋರೂಮ್ನಲ್ಲಿ ಮತ್ತೆ ಅಗ್ನಿ ಆಕಸ್ಮಿಕ Small fire accident reported at Rahul Hyundai…
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್ನಲ್ಲಿ ಈಜಲು ತೆರಳಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…