ತೀರ್ಥಹಳ್ಳಿಯ ನೂತನ ಡಿವೈಎಸ್ ಪಿ ಆಗಿ ಅರವಿಂದ್ ಕಲಗುಜ್ಜಿ
ಶಿವಮೊಹ್ಗ: ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆಯಿಂದ ಖಾಲಿ ಇದ್ದ ತೀರ್ಥಹಳ್ಳಿ ಡಿವೈಎಸ್ ಪಿ ಸ್ಥಾನಕ್ಕೆ ಕಾರ್ಕಳದಲ್ಲಿ ಡಿವೈಎಸ್’ಪಿ ಯಾಗಿ ಕಾರ್ಯ ನಿರ್ವಹಿಸುತಿದ್ದ ಅರವಿಂದ್ ಕಲಗುಜ್ಜಿ ರವರನ್ನು ವರ್ಗಾವಣೆ ಮಾಡಿ ಆದೇಶ ನೀಡಲಾಗಿದೆ.
ತೀರ್ಥಹಳ್ಳಿಯಲ್ಲಿ ಈ ಹಿಂದೆ ಇದ್ದ ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ತೀರ್ಥಹಳ್ಳಿಯಿಂದ ಬಾಗಲಕೋಟೆಗೆ ವರ್ಗಾವಣೆ ಮಾಡಿ ಸರ್ಕಾರ ಅದೇಶಿಸಿತ್ತು. ಸುಮಾರು ಮೂರು ತಿಂಗಳ ನಂತರ ನೂತನ ಡಿವೈಎಸ್’ಪಿ ಯನ್ನು ನೇಮಕಗೊಳಿಸಿ ಆದೇಶಿಸಲಾಗಿದೆ.
ಕಾರ್ಕಳದಲ್ಲಿ ಡಿವೈಎಸ್’ಪಿ ಯಾಗಿದ್ದ ಅರವಿಂದ್ ಕಲಗುಜ್ಜಿ ಅವರನ್ನು ತೀರ್ಥಹಳ್ಳಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ನೀಡಿದ್ದು ಶೀಘ್ರದಲ್ಲಿಯೇ ಚಾರ್ಜ್ ಸ್ವೀಕರಿಸಲಿದ್ದಾರೆ
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್ನಲ್ಲಿ ಈಜಲು ತೆರಳಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…